• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲಕ ವಿರೋಧಿ ಕಾಯ್ದೆ ಕೈಬಿಡುವಂತೆ ಆಗ್ರಹಿಸಿ ಪ್ರತಿಭಟನೆ

Jan 19 2024, 01:51 AM IST
ಹಿಟ್ ಅಂಡ್ ರನ್​​ ಕಾನೂನು ವಿರೋಧಿಸಿ, ಸರ್ಕಾರವು ಈ ನಿಯಮಗಳನ್ನು ತಿದ್ದುಪಡಿ ಮಾಡಿ ಭಾರತದ ಎಲ್ಲಾ ಚಾಲಕರಿಗೆ ನ್ಯಾಯ ಒದಗಿಸಬೇಕೆಂದು ಟಿಪ್ಪರ್ ಚಾಲಕರ ಸಂಘ, ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಸೇರಿ ಇತರೆ ಸಂಘಟನೆಗಳು ಪ್ರತಿಭಟಿಸಿದವು.

ಹಿಟ್ ಅಂಡ್ ರನ್: ಹೊಸ ಸೆಕ್ಷನ್ ರದ್ದುಪಡಿಸಲು ಲಾರಿ ಚಾಲಕ-ಮಾಲೀಕರ ಮುಷ್ಕರ

Jan 18 2024, 02:06 AM IST
ಹೊಸದಾಗಿ ಜಾರಿಗೆ ತರಲಾದ ಕಠಿಣ ಸೆಕ್ಷನ್ ಗಳಿಂದ ಲಾರಿ ಮಾಲೀಕರು ಮತ್ತು ಚಾಲಕರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಚಾಲಕರ ಕ್ಷೇಮಾಭಿವೃದ್ಧಿ ಸಂಘ ಅಭಿಪ್ರಾಯಪಟ್ಟಿದೆ.

ಹಿಟ್ ಆ್ಯಂಡ್ ರನ್ ನಿಯಮ ರದ್ದತಿಗೆ ಆಗ್ರಹಿಸಿ ಲಾರಿ ಚಾಲಕ ಮಾಲಕರ ಪ್ರತಿಭಟನೆ

Jan 18 2024, 02:04 AM IST
ನಮ್ಮ ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದು ಹಾಕಬೇಕು. ಇಲ್ಲವಾದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸಬೇಕು.

ಮದ್ದೂರು: ಬೈಕ್‌ ಸ್ಕೂಟರ್ ಡಿಕ್ಕಿ, ಗಾಯಗೊಂಡಿದ್ದ ಚಾಲಕ ಸಾವು

Jan 15 2024, 01:48 AM IST

ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಕಳೆದ ಜ7ರಂದು ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ತಾಲೂಕಿನ ಎಚ್.ಕೋಡಿಹಳ್ಳಿಯ ನಾಗರಾಜು ಪುತ್ರ ಸ್ಕೂಟರ್ ಚಾಲಕ ಹೇಮಂತ್ (21) ತೀವ್ರವಾಗಿ ಗಾಯಗೊಂಡಿದ್ದರು.

ಪ್ರಪಾತಕ್ಕೆ ಉರುಳಿದ ಟಿಪ್ಪರ್: ಚಾಲಕ ಪಾರು

Jan 14 2024, 01:32 AM IST
ಮೂಡಿಗೆರೆಯಿಂದ ಚಾರ್ಮಾಡಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಶನಿವಾರ ಮುಂಜಾನೆ ನಸುಕಿನಲ್ಲಿ ಮಂಜುಕವಿದ ವಾತಾವರಣದಿಂದ ದಾರಿ ಕಾಣದೇ ಚಾಲಕನ ನಿಯಂತ್ರಣ ತಪ್ಪಿ ಸುಮಾರ ಎರಡು ಸಾವಿರ ಅಡಿ ಪ್ರಪಾತಕ್ಕೆ ಉರುಳಿದ ಪರಿಣಾಮ ಲಾರಿ ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಸೊಂಟಕ್ಕೆ ಪೆಟ್ಟಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರ್ಕಾರಿ ವ್ಯವಸ್ಥೆಯಲ್ಲಿ ಚಾಲಕ ಹುದ್ದೆಯೂ ಪ್ರಮುಖ: ಜಿಲ್ಲಾಧಿಕಾರಿ ಡಾ.ಕುಮಾರ

Jan 01 2024, 01:15 AM IST
ಪ್ರತಿಯೊಂದು ಹುದ್ದೆಗೂ ಅದರದ್ದೇ ಆದ ಘನತೆ-ಗೌರವಗಳಿವೆ. ಅದೇ ರೀತಿ ಚಾಲಕ ಹುದ್ದೆಗೂ ಮಹತ್ವದ ಸ್ಥಾನವಿದೆ. ಯಾವುದೇ ಅಧಿಕಾರಿ ಮತ್ತು ಚಾಲಕರ ನಡುವೆ ಪ್ರೀತಿ-ಬಾಂಧವ್ಯ ಇರುತ್ತದೆ. ಅದು ಚಾಲಕರಾಗಿ ಹೇಗೆ ಕಾರ್ಯನಿರ್ವಹಿಸುತ್ತಿರುತ್ತಾರೆ ಎನ್ನುವುದನ್ನೂ ಅವಲಂಬಿಸಿರುತ್ತದೆ.

ಹೃದಯಾಘಾತ: ಲಾರಿಯೊಳಗೇ ಚಾಲಕ ಸಾವು

Dec 30 2023, 01:15 AM IST
ಚೆನ್ನಪಟ್ಟಣದ ಖಲೀಲ್ ಖಾನ್ (೫೮) ಮೃತ ವ್ಯಕ್ತಿ. ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಇವರು ಅದನ್ನು ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ.

ಸೈಬರ್‌ ವಂಚಕನ ಹಿಡಿದ ಆಟೋ ಚಾಲಕ!

Dec 26 2023, 01:30 AM IST
ಮನೆಯಿಂದಲೇ ಲಕ್ಷ ಲಕ್ಷ ಸಂಪಾದಿಸಿ ಎಂದು ಆಮಿಷವೊಡ್ಡಿ ಜನರಿಗೆ ವಂಚಿಸುತ್ತಿದ್ದ ತೈವಾನ್‌ ಪ್ರಜೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬೆಂಗಳೂರಿನ ಆಟೋ ಚಾಲಕ

ಪಾನಮತ್ತಿನಲ್ಲಿ ಬಸ್‌ ಚಲಾಯಿಸಿದ ಚಾಲಕ- ಅದೃಷ್ಟವಶಾತ್ ತಪ್ಪಿದ ಅನಾಹುತ

Dec 20 2023, 01:15 AM IST
ಪಾನಮತ್ತನಾಗಿ ಬೈಲಹೊಂಗಲದಿಂದ ಇಟಗಿ ಕ್ರಾಸ್‌ಗೆ ಬಸ್‌ನ್ನು ಅಜಾಗರೂಕತೆಯಿಂದ ಚಲಾಯಿಸುತ್ತ ಮೊದಲು ಟೋಲ್‌ ನಾಕಾದಲ್ಲಿನ ಗೋಡೆಗೆ ತಾಗಿಸಿ ಮುನ್ನಡೆದು ನಂತರ ಯರಡಾಲ ಕ್ರಾಸ್‌ ಹತ್ತಿರದ ದೊಡ್ಡ ತಗ್ಗಿನಲ್ಲಿ ಇನ್ನೇನು ಬಸ್ ಬೀಳಿಸುತ್ತಾನೆ ಎನ್ನುವಷ್ಟರಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಬರಿಗೊಂಡಿದ್ದಾರೆ.

ಅಡ್ಡ ಬಂದ ನಾಯಿ: ಮರಕ್ಕೆ ಡಿಕ್ಕಿಯಾಗಿ ಕಾರು ಚಾಲಕ ಸಾವು

Dec 14 2023, 01:30 AM IST
ಅಡ್ಡ ಬಂದ ನಾಯಿ: ಮರಕ್ಕೆ ಡಿಕ್ಕಿಯಾಗಿ ಕಾರು ಚಾಲಕ ಸಾವುಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯ ಜವರೇಗೌಡರ ಪುತ್ರ ಎ.ಜೆ.ರವಿಕುಮಾರ್ ಮೃತ ವ್ಯಕ್ತಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved