• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೂಡ್ಸ್ ಟೆಂಪೋಗಳ ನಡುವೆ ಭೀಕರ ಸರಣಿ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

Apr 09 2024, 12:52 AM IST

ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ದಿಲೀಪ್ ಚಾಲನೆ ಮಾಡುತ್ತಿದ್ದ ಟೆಂಪೋ ದ್ರಾಕ್ಷಿ ತುಂಬಿದ ಮತ್ತೊಂದು ಬೊಲೆರೋ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ವಾಹನಗಳು ರಸ್ತೆಯಲ್ಲಿ ಉರುಳಿ ಬಿದ್ದು ಸಾವು ನೋವು ಉಂಟಾಗಿದೆ.

ಕಂಡಕ್ಟರ್‌ಗೆ ಎದೆ ನೋವು: ಕೆಎಸ್‌ಆರ್‌ಟಿಸಿ ಬಸ್ ಸಮೇತ ಆಸ್ಪತ್ರೆಗೆ ಬಂದ ಚಾಲಕ

Mar 29 2024, 12:47 AM IST
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್‌ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಬಸ್ ಸಮೇತ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ಕೊಡಿಸಿದ ಘಟನೆ ಗುರುವಾರ ನಡೆಯಿತು.

ಅಕ್ರಮವಾಗಿ ಮರಳು ಸಾಗಾಟ: ಲಾರಿ, ಟ್ರ್ಯಾಕ್ಟರ್ ಹಾಗೂ ಲಾರಿ ಚಾಲಕ ವಶಕ್ಕೆ

Mar 25 2024, 12:53 AM IST
ಅಕ್ರಮವಾಗಿ ಮರಳು ಸಾಗಾಟ ಮಾಡುವ ಲಾರಿ, ಟ್ರ್ಯಾಕ್ಟರ್ ಹಾಗೂ ಲಾರಿ ಚಾಲಕನನ್ನು ಹಿಡಿದು ದೂರು ದಾಖಲಿಸಲಾಗಿದೆ ಎಂದು ಗುತ್ತಲ ಪೊಲೀಸ್ ಠಾಣೆಯ ಪಿಎಸ್‌ಐ ರಾಜು ಟಿ. ಹೇಳಿದರು.

ಒನ್‌ವೇನಲ್ಲಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಲಕ ದೂಂಡಾವರ್ತನೆ

Mar 17 2024, 01:45 AM IST
ಒನ್‌ವೇನಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಜನರ ಜತೆ ದುಂಡಾವರ್ತನೆ ತೋರಿದ ಕಾರು ಚಾಲಕ, ಬೈಕ್‌ ಸವಾರನಿಗೆ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

ದ.ಕ. ಜಿಲ್ಲಾ ಟೂರಿಸ್ಟ್ ಕಾರು, ವ್ಯಾನ್ ಚಾಲಕ ಮಾಲಕರ ಸಂಘ ಪ್ರತಿಭಟನೆ

Mar 13 2024, 02:02 AM IST
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.

ಮೊದಲ ಬಾರಿ ಹಳಿಯಲ್ಲಿ ಓಡಿದ ಚಾಲಕ ರಹಿತ ಮೆಟ್ರೋ ರೈಲು

Mar 08 2024, 01:55 AM IST
ಮೆಟ್ರೋ ಹಳದಿ ಮಾರ್ಗದಲ್ಲಿ ಚಾಲಕರಹಿತ ರೈಲು ಪ್ರಪ್ರಥಮವಾಗಿ ಹಳಿಯಲ್ಲಿ ಸಂಚರಿಸಿತು. ಇದೇ ವೇಳೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.

ಉರುಳಿ ಬಿದ್ದ ಟಾಟಾ ಸುಮೋ; ಚಾಲಕ ಸ್ಥಳದಲ್ಲೇ ಸಾವು

Mar 06 2024, 02:20 AM IST
ವ್ಯಾಪಾರ ಮುಗಿಸಿ ಕಬ್ಬಿಣದೊಂದಿಗೆ ತಮ್ಮ ಟಾಟಾ ಸುಮೋದಲ್ಲಿ ತೆರಳುತ್ತಿದ್ದಾಗ ತಾಲೂಕು ರುದ್ರಾಕ್ಷಿಪುರ ಸಮೀಪದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಸುಮೋ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟೈರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಸುಮಾ ರಸ್ತೆಯಲ್ಲಿ ಉರುಳಿ ಬಿದ್ದು ಅಪಘಾತ ಸಂಭವಿಸಿದೆ.

ಅಪರಿಚಿತೆಯ ರೇಪ್‌ ಮಾಡಿ ಕೊಂದ ಆಟೋ ಚಾಲಕ ಸೆರೆ

Mar 02 2024, 01:45 AM IST
ಇತ್ತೀಚೆಗೆ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪಘಾತ: ಆಟೋ ಚಾಲಕ ನಾಗೇಶ್ ದುರ್ಮರಣ

Feb 22 2024, 01:47 AM IST
ತರೀಕೆರೆಯಿಂದ ಲಿಂಗದಹಳ್ಳಿ ಕಡೆಗೆ ಬರುತ್ತಿದ್ದ ಆಟೋಗೆ ಕಾಡುಹಂದಿಗಳ ಹಿಂಡು ಗುದ್ದಿದ ಪರಿಣಾಮ ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ನಿರ್ಮಾಪಕಿಯಿಂದ ಹಣ ಸುಲಿಯಲು ಕಿಡ್ನಾಪ್‌ ಕಥೆ ಕಟ್ಟಿದ ಕಾರು ಚಾಲಕ!

Feb 17 2024, 01:19 AM IST
ಬ್ಯಾಂಕ್‌ನಲ್ಲಿ ನಿರ್ಮಾಪಕಿ 1 ಕೋಟಿ ಸಾಲ ಮಾಡಿದ ವಿಚಾರ ತಿಳಿದ್ದ ಆಕೆಯ ಕಾರಿನ ಚಾಲಕನ ಕಿಡ್ನಾಪ್‌ ನಾಟಕ ಆಡಿ ಸಿಕ್ಕಬಿದ್ದಿದ್ದಾನೆ. ಆತನೊಂದಿಗೆ ಸಹಕರಿಸಿದ ಐವರನ್ನು ಬಂಧಿಸಲಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved