• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಪೊಲೀಸ್ ಹೆಸರಲ್ಲಿ ಕ್ಯಾಬ್ ಡ್ರೈವರ್‌ ಮೇಲೆ ಹಲ್ಲೆ ಮಾಡಿದ್ದ ಚಾಲಕ ಸೆರೆ

Apr 19 2025, 01:58 AM IST
ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಹುಚ್ಚಾಟ ಮಾಡಿದ್ದಲ್ಲದೆ ಪೊಲೀಸ್ ಎಂದು ಹೇಳಿ ಕ್ಯಾಬ್ ಚಾಲಕನೊಬ್ಬನ ಮೇಲೆ ಪುಂಡಾಟಿಕೆ ನಡೆಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಸದಲ್ಲಿ ಸಿಕ್ಕಿದ್ದ ನವಜಾತ ಶಿಶು ಹಿಂದೆ ಅಪ್ರಾಪ್ತೆ ಪ್ರೇಮ ಕತೆ : ಆಟೋ ಚಾಲಕ ಜೈಲಿಗೆ

Apr 19 2025, 01:45 AM IST
ಇತ್ತೀಚಿಗೆ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ಏಳು ತಿಂಗಳ ಮೃತ ನವಜಾತ ಶಿಶುವಿನ ಹೆತ್ತವರನ್ನು ಬೆನ್ನತ್ತಿದ್ದ ಯಲಹಂಕ ಪೊಲೀಸರ ತನಿಖೆಯಲ್ಲಿ ‘ಅಪ್ರಾಪ್ತರ ಪ್ರೇಮ’ ಸಂಗತಿ ಬಯಲಾಗಿದೆ.

ಚಿನ್ನದ ಸರ ಪೊಲೀಸ್ ಠಾಣೆಗೆ ಒಪ್ಪಿಸಿದ ಚಾಲಕ, ನಿರ್ವಾಹಕ

Apr 19 2025, 12:42 AM IST
ಚಿನ್ನದ ಸರವನ್ನು ತಂದು ಕೊಟ್ಟು ಪ್ರಾಮಾಣಿಕತೆ ಮರೆದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಶೇಖರ್ ಹಾಗೂ ನಿರ್ವಾಹಕ ಶಿವಪ್ಪ ವಾಲೀಕಾರ್

ಆಟೋ ಚಾಲಕ ಸೇರಿ ಮೂವರಿಂದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ

Apr 19 2025, 12:39 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಬುಧವಾರ ತಡರಾತ್ರಿ 1.30 ಸುಮಾರಿಗೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು, ಮೂಲ್ಕಿ ಹಾಗೂ ಕುಂಪಲ ನಿವಾಸಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮಂಗ್ಳೂರಲ್ಲಿ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್‌ರೇಪ್‌

Apr 18 2025, 12:34 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಆಟೋ ಚಾಲಕ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ

Apr 17 2025, 12:55 AM IST
ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

18 ಚಕ್ರದ ಲಾರಿಯಲ್ಲಿ ವಯಾಡೆಕ್ಟ್‌ ಸಾಗಿಸುವಾಗಬಿದ್ದು ಸ್ಥಳದಲ್ಲೇ ಆಟೋ ಚಾಲಕ ಬಲಿ

Apr 17 2025, 12:47 AM IST
ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ 18 ಚಕ್ರದ ಲಾರಿಯಲ್ಲಿ ವಯಾಡೆಕ್ಟ್‌ (ಸಿಮೆಂಟ್‌ ತಡೆಗೋಡೆ) ಸಾಗಿಸುವಾಗ ಸರಪಳಿ ತುಂಡಾಗಿ ಪಕ್ಕದಲ್ಲಿದ್ದ ಆಟೋರಿಕ್ಷಾದ ಮೇಲೆ ವಯಾಡೆಕ್ಟ್‌ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಕ್ತ ಕೊಟ್ಟು ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ

Apr 17 2025, 12:05 AM IST
ರಕ್ತದ ಕೊರತೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆಯ ಜೀವವನ್ನು ಆ್ಯಂಬುಲೆನ್ಸ್ ಚಾಲಕ ಉಳಿಸಿದ್ದಾರೆ.

ಮೃತ ಆಟೋ ಚಾಲಕ ಶರೀಫ್‌ ಮನೆಗೆ ಸ್ಪೀಕರ್‌ ಖಾದರ್‌ ಭೇಟಿ

Apr 17 2025, 12:00 AM IST
ಕುಂಜತ್ತೂರಿನಲ್ಲಿ ಕೆಲವು ದಿನಗಳ ಹಿಂದೆ ಕೊಲೆಗೀಡಾದ ರೀತಿಯಲ್ಲಿ ಪತ್ತೆಯಾಗಿದ್ದ ಮೂಲ್ಕಿಯ ಕೊಲ್ನಾಡು ನಿವಾಸಿ, ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಆಟೋ ಚಾಲಕ ಶರೀಫ್ ಹತ್ಯೆ: ಆರೋಪಿ ಬಂಧನ

Apr 16 2025, 12:39 AM IST
ಆಟೋ ಚಾಲಕ ಮುಹಮ್ಮದ್‌ ಶರೀಫ್‌ ಅವರನ್ನು ಮಂಜೇಶ್ವರ ಸಮೀಪ ಕೊಂದು ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಯನ್ನು ಕಾಸರಗೋಡು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved