• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮಂಗ್ಳೂರಲ್ಲಿ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್‌ರೇಪ್‌

Apr 18 2025, 12:34 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಆಟೋ ಚಾಲಕ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ

Apr 17 2025, 12:55 AM IST
ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

18 ಚಕ್ರದ ಲಾರಿಯಲ್ಲಿ ವಯಾಡೆಕ್ಟ್‌ ಸಾಗಿಸುವಾಗಬಿದ್ದು ಸ್ಥಳದಲ್ಲೇ ಆಟೋ ಚಾಲಕ ಬಲಿ

Apr 17 2025, 12:47 AM IST
ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ 18 ಚಕ್ರದ ಲಾರಿಯಲ್ಲಿ ವಯಾಡೆಕ್ಟ್‌ (ಸಿಮೆಂಟ್‌ ತಡೆಗೋಡೆ) ಸಾಗಿಸುವಾಗ ಸರಪಳಿ ತುಂಡಾಗಿ ಪಕ್ಕದಲ್ಲಿದ್ದ ಆಟೋರಿಕ್ಷಾದ ಮೇಲೆ ವಯಾಡೆಕ್ಟ್‌ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಯಲಹಂಕ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಕ್ತ ಕೊಟ್ಟು ಜೀವ ಉಳಿಸಿದ ಆ್ಯಂಬುಲೆನ್ಸ್ ಚಾಲಕ

Apr 17 2025, 12:05 AM IST
ರಕ್ತದ ಕೊರತೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮಹಿಳೆಯ ಜೀವವನ್ನು ಆ್ಯಂಬುಲೆನ್ಸ್ ಚಾಲಕ ಉಳಿಸಿದ್ದಾರೆ.

ಮೃತ ಆಟೋ ಚಾಲಕ ಶರೀಫ್‌ ಮನೆಗೆ ಸ್ಪೀಕರ್‌ ಖಾದರ್‌ ಭೇಟಿ

Apr 17 2025, 12:00 AM IST
ಕುಂಜತ್ತೂರಿನಲ್ಲಿ ಕೆಲವು ದಿನಗಳ ಹಿಂದೆ ಕೊಲೆಗೀಡಾದ ರೀತಿಯಲ್ಲಿ ಪತ್ತೆಯಾಗಿದ್ದ ಮೂಲ್ಕಿಯ ಕೊಲ್ನಾಡು ನಿವಾಸಿ, ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

ಆಟೋ ಚಾಲಕ ಶರೀಫ್ ಹತ್ಯೆ: ಆರೋಪಿ ಬಂಧನ

Apr 16 2025, 12:39 AM IST
ಆಟೋ ಚಾಲಕ ಮುಹಮ್ಮದ್‌ ಶರೀಫ್‌ ಅವರನ್ನು ಮಂಜೇಶ್ವರ ಸಮೀಪ ಕೊಂದು ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಯನ್ನು ಕಾಸರಗೋಡು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ನಾಪತ್ತೆಯಾಗಿದ್ದ ಆಟೋ ಚಾಲಕ ಮೃತದೇಹ ಗಡಿನಾಡು ಕೇರಳದ ಬಾವಿಯಲ್ಲಿ ಪತ್ತೆ

Apr 12 2025, 12:45 AM IST
ದ ನಾಪತ್ತೆಯಾಗಿದ್ದ ಇಲ್ಲಿನ ಕೊಲ್ನಾಡ್‌ ನಿವಾಸಿ ಚಾಲಕ ಮುಹಮ್ಮದ್ ಶರೀಫ್ (52) ಮೃತದೇಹ ಗುರುವಾರ ಕರ್ನಾಟಕ-ಕೇರಳದ ಗಡಿ ಪ್ರದೇಶ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ.

ತಾಪಂ ಇಒ ಜೀಪು ಚಾಲಕ ಲೋಕಾಯುಕ್ತ ಗಾಳಕ್ಕೆ!

Mar 25 2025, 12:48 AM IST
ರಜೆ ಹಾಕದೇ ಕರ್ತವ್ಯಕ್ಕೆ ಗೈರು, ದುರ್ನಡತೆ, ಕರ್ತವ್ಯ ಲೋಪದಿಂದ ಅಮಾನತುಗೊಂಡಿದ್ದ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರನಿಗೆ ಅಮಾನತ್ತಿನಿಂದ ಬಿಡುಗಡೆಗೊಳಿಸಿ, ಮರು ನಿಯೋಜಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಚನ್ನಗಿರಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಜೀಪು ಚಾಲಕನನ್ನು ಹಣದ ಸಮೇತ ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ನಿಯಂತ್ರಣ ತಪ್ಪಿ ಸಂಭವಿಸಿದ ಸರಣಿ ಅಪಘಾತಕ್ಕೆ ಕ್ಯಾಂಟರ್ ಚಾಲಕ ಸಾವು, 8 ವಾಹನ ಜಖಂ

Mar 16 2025, 01:50 AM IST
ಕ್ಯಾಂಟರ್‌ ವಾಹನವೊಂದು ಚಾಲಕ ನಿಯಂತ್ರಣ ತಪ್ಪಿ ಸಂಭವಿಸಿದ ಸರಣಿ ಅಪಘಾತದಲ್ಲಿ ಕ್ಯಾಂಟರ್‌ ವಾಹನದ ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೆಟ್ರೋ ಚಾಲಕ ಹುದ್ದೆಯಿಂದ ಕನ್ನಡಿಗರ ದೂರ ಇಟ್ರೋ : ಹುದ್ದೆ ನೇಮಕಾತಿಯಲ್ಲಿ ಅನ್ಯ ಭಾಷಿಕರಿಗೆ ಅವಕಾಶ

Mar 16 2025, 01:46 AM IST
ನಮ್ಮ ಮೆಟ್ರೋದಲ್ಲಿ ‘ಟ್ರೈನ್‌ ಆಪರೇಟರ್’ ಹುದ್ದೆಗೆ ಆಹ್ವಾನಿಸಿರುವ ಅರ್ಜಿಯಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡದೆ ಅನ್ಯ ಭಾಷಿಕರಿಗೆ ಉದ್ಯೋಗ ಪಡೆಯಲು ಅನುಕೂಲ ಕಲ್ಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved