• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿನ್ನಾಭರಣದ ಬ್ಯಾಗ್‌ ವಾಪಸ್‌ ನೀಡಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕರು

May 15 2025, 01:34 AM IST
ಕನಕಪುರ: ಬಸ್ ನಿಲ್ದಾಣದ ಬಳಿ ಚಿನ್ನದ ಆಭರಣವಿದ್ದ ಬ್ಯಾಗು ಬಿಟ್ಟು ಹೋಗಿದ್ದ ಮಹಿಳೆಗೆ ಬಸ್ ಘಟಕದ ಅಧಿಕಾರಿಗಳು ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಕಾರಿನ ಇಎಂಐ ಪಾವತಿಸಲಾಗದೆ ಮನನೊಂದು ಚಾಲಕ ಆತ್ಮಹತ್ಯೆ

May 04 2025, 01:31 AM IST
ಕಾರು ಖರೀದಿಸಿ ಸಾಲದ ಕಂತು ಪಾವತಿಸಲಾಗದೆ ಮನನೊಂದು ಕ್ಯಾಬ್‌ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರೋಡ್‌ ರೇಜ್‌ : ಕಾರು ಚಾಲಕನ ಜತೆಗೆ ಆಟೋ ಚಾಲಕ ಕಿರಿಕ್‌

Apr 28 2025, 01:31 AM IST
ನಡು ರಸ್ತೆಯಲ್ಲಿ ಆಟೋ ನಿಲ್ಲಿಸಿದ ಚಾಲಕನೊಬ್ಬ ಕಾರು ಚಾಲಕನ ಜೊತೆಗೆ ದುರ್ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಾರಿಗೆ ಬಸ್ ನಿಲ್ಲಿಸದ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ : ಬಸ್‌ಗೆ ಹಾನಿ

Apr 24 2025, 11:51 PM IST
ಸಾರಿಗೆ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಬಸ್‌ಗೆ ಹಾನಿ ಮಾಡಿದವನ್ನು ಪೊಲೀಸರು ಬಂಧಿಸಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಪೊಲೀಸ್ ಹೆಸರಲ್ಲಿ ಕ್ಯಾಬ್ ಡ್ರೈವರ್‌ ಮೇಲೆ ಹಲ್ಲೆ ಮಾಡಿದ್ದ ಚಾಲಕ ಸೆರೆ

Apr 19 2025, 01:58 AM IST
ತನ್ನ ಕಾರಿನಲ್ಲಿ ಸೈರನ್ ಸದ್ದು ಮಾಡಿ ಹುಚ್ಚಾಟ ಮಾಡಿದ್ದಲ್ಲದೆ ಪೊಲೀಸ್ ಎಂದು ಹೇಳಿ ಕ್ಯಾಬ್ ಚಾಲಕನೊಬ್ಬನ ಮೇಲೆ ಪುಂಡಾಟಿಕೆ ನಡೆಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಸದಲ್ಲಿ ಸಿಕ್ಕಿದ್ದ ನವಜಾತ ಶಿಶು ಹಿಂದೆ ಅಪ್ರಾಪ್ತೆ ಪ್ರೇಮ ಕತೆ : ಆಟೋ ಚಾಲಕ ಜೈಲಿಗೆ

Apr 19 2025, 01:45 AM IST
ಇತ್ತೀಚಿಗೆ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ಏಳು ತಿಂಗಳ ಮೃತ ನವಜಾತ ಶಿಶುವಿನ ಹೆತ್ತವರನ್ನು ಬೆನ್ನತ್ತಿದ್ದ ಯಲಹಂಕ ಪೊಲೀಸರ ತನಿಖೆಯಲ್ಲಿ ‘ಅಪ್ರಾಪ್ತರ ಪ್ರೇಮ’ ಸಂಗತಿ ಬಯಲಾಗಿದೆ.

ಚಿನ್ನದ ಸರ ಪೊಲೀಸ್ ಠಾಣೆಗೆ ಒಪ್ಪಿಸಿದ ಚಾಲಕ, ನಿರ್ವಾಹಕ

Apr 19 2025, 12:42 AM IST
ಚಿನ್ನದ ಸರವನ್ನು ತಂದು ಕೊಟ್ಟು ಪ್ರಾಮಾಣಿಕತೆ ಮರೆದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಶೇಖರ್ ಹಾಗೂ ನಿರ್ವಾಹಕ ಶಿವಪ್ಪ ವಾಲೀಕಾರ್

ಆಟೋ ಚಾಲಕ ಸೇರಿ ಮೂವರಿಂದ ಯುವತಿ ಸಾಮೂಹಿಕ ಅತ್ಯಾಚಾರ ಆರೋಪ

Apr 19 2025, 12:39 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ತೀರ ಸಮೀಪ ಬುಧವಾರ ತಡರಾತ್ರಿ 1.30 ಸುಮಾರಿಗೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು, ಮೂಲ್ಕಿ ಹಾಗೂ ಕುಂಪಲ ನಿವಾಸಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಮಂಗ್ಳೂರಲ್ಲಿ ಆಟೋ ಚಾಲಕ ಸೇರಿ ಮೂವರಿಂದ ಗ್ಯಾಂಗ್‌ರೇಪ್‌

Apr 18 2025, 12:34 AM IST
ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಆಟೋ ಚಾಲಕ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಕೊಟ್ಟಾರಿಮೂಲೆ ಬಂಗುಲೆ ನೇತ್ರಾವತಿ ನದಿ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಹಾಡಹಗಲೇ ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡಿದ್ದ ಆಟೋ ಚಾಲಕ ಸೇರಿ 2 ಸೆರೆ

Apr 17 2025, 12:55 AM IST
ಮನೆಗಳವು, ದ್ವಿಚಕ್ರ ವಾಹನ ಹಾಗೂ ಮೊಬೈಲ್‌ ಕಳವು ಮಾಡುತ್ತಿದ್ದ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿ, ₹20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved