• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಟೈನರ್ ಲಾರಿಗೆ ಮಿನಿ ಗೂಡ್ಸ್ ಟೆಂಪೋ ಹಿಂದಿನಿಂದ ಡಿಕ್ಕಿಯಾಗಿ ಟೆಂಪೋ ಚಾಲಕ ಸ್ಥಳದಲ್ಲೇ ಸಾವು..!

Feb 14 2025, 12:30 AM IST
ಕಂಟೈನರ್ ಲಾರಿಗೆ ಮಿನಿ ಗೂಡ್ಸ್ ಟೆಂಪೋ ಹಿಂದಿನಿಂದ ಡಿಕ್ಕಿಯಾಗಿ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ ಜರುಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಯಮ್ಮಡಹಳ್ಳಿಯ ಲೋಕನಾಥ್ ಮೃತಪಟ್ಟ ಚಾಲಕ.

ಜಲ್ಲಿ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

Feb 06 2025, 12:16 AM IST
ಕ್ರಷರ್ ಮಾಲೀಕರು ಸಮರ್ಪಕ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಪೌರ ಕಾರ್ಮಿಕರ ಮೇಲೆ ಕ್ರೇನ್ ಚಾಲಕ ದೌರ್ಜನ್ಯ

Jan 26 2025, 01:33 AM IST
ಸ್ವಚ್ಛತಾ ಕರ್ತವ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರ ಕೆಲಸಕ್ಕೆ ಅಡ್ಡಿಪಡಿಸಿದ್ದಲ್ಲದೇ, ಕೊರಳಪಟ್ಟಿ ಹಿಡಿದುಕೊಂಡು ನಾಲ್ಕೈದು ಜನ ಪೌರ ಕಾರ್ಮಿಕರೊಂದಿಗೆ ಕ್ರೇನ್ ಆಪರೇಟರ್ ಎನ್ನಲಾದ ವ್ಯಕ್ತಿಯೊಬ್ಬ ಪುಂಡಾಟ ನಡೆಸಿ, ಅವಾಚ್ಯವಾಗಿ ನಿಂತಿಸಿದ ಘಟನೆ ಇಲ್ಲಿನ ವಿನೋಬ ನಗರದ 1ನೇ ಮುಖ್ಯರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಗ್ರಾಹಕರ ಮನೆಗಳನ್ನೇ ದೋಚಿದ ಆಟೋ ಚಾಲಕ ಬಂಧನ

Jan 22 2025, 01:46 AM IST
ತಾನು ಬಾಡಿಗೆ ಹೋಗುವ ಗ್ರಾಹಕರ ಬಗ್ಗೆ ಮಾಹಿತಿ ಪಡೆದು ಬಳಿಕ ಅವರ ಮನೆಗೆ ಕನ್ನ ಹಾಕುತ್ತಿದ್ದ ಚಾಲಾಕಿ ಉಬರ್ ಆಟೋ ಚಾಲಕನೊಬ್ಬ ಚಂದ್ರಾಲೇಔಟ್‌ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ : ಕಾರು ಚಾಲಕ ಪಾರು

Jan 21 2025, 12:35 AM IST

ಕಳೆದ ತಿಂಗಳ ಡಿ.21ರಂದು ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದ ಉದ್ಯಮಿ ಚಂದ್ರಮ್ ಅವರ ಕಾರು ಅಪಘಾತ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಶ್ರೀರಂಗಪಟ್ಟಣ : ಕಾರು ಡಿಕ್ಕಿಯಾಗಿ ಸ್ಕೂಟರ್ ಚಾಲಕ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಸಾವು

Jan 20 2025, 01:31 AM IST

ಚಂದ್ರಶೇಖರ್ ಕೆ.ಆರ್.ಸಾಗರದ ಸಂತೆಗೆ ಬರುತ್ತಿದ್ದ ವೇಳೆ ಎದರುಗಡೆಯಿಂದ ರಭಸವಾಗಿ ಬಂದ ಕಾರು ತನ್ನ ಮುಂದಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕುವ ರಭಸದಲ್ಲಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.  

ಪೀಣ್ಯ :ದಪ್ಪಗಿರುವುದಕ್ಕೆ 15 ಹುಡ್ಗಿರಿಂದ ರಿಜೆಕ್ಟ್‌ - ಯುವ ಆಟೋ ಚಾಲಕ ಆತ್ಮಹತ್ಯೆ

Jan 19 2025, 02:15 AM IST

ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು : ಪ್ರಯಾಣಿಕರ ಡ್ರಾಪ್‌ ಮಾಡಿ ವಾಪಸ್‌ ಬಂದು ಮನೆಯಲ್ಲಿ ಚಿನ್ನ ಕದ್ದ ಚಾಲಕ!

Jan 17 2025, 01:45 AM IST
ಪ್ರಯಾಣಿಕರನ್ನು ಡ್ರಾಪ್‌ ಮಾಡಿ ಬಳಿಕ ಪ್ರಯಾಣಿಕರ ಮನೆಗೆ ವಾಪಾಸ್‌ ಬಂದು ನಗದು ಸೇರಿದಂತೆ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಾಸಕ ಡಾ.ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Jan 11 2025, 12:46 AM IST
ತಂದೆ-ತಾಯಿ ಸಂಬಂಧಿಕರು ನಾವೆಲ್ಲ ಬರುವವರೆಗೂ ಕಾಯದೇ ಆಸ್ಪತ್ರೆಗೆ ಮೃತದೇಹ ಸ್ಥಳಾಂತರಿಸಿರುವುದು ನಮಗೆಲ್ಲ ನೋವುಂಟು ಮಾಡಿದೆ

ಬೆಂಗಳೂರು : 15 ದಿನದಲ್ಲಿ ‘ಮೇಕ್‌ ಇನ್‌ ಇಂಡಿಯಾ’ ಚಾಲಕ ರಹಿತ ಮೆಟ್ರೋ ರೈಲು ನಗರಕ್ಕೆ

Jan 07 2025, 01:32 AM IST
ಕೊಲ್ಕತ್ತಾದ ತೀತಾಘರ್ ರೈಲ್‌ ಸಿಸ್ಟಂ ಲಿ. (ಟಿಆರ್‌ಎಸ್‌ಎಲ್‌) ‘ನಮ್ಮ ಮೆಟ್ರೋ’ದ ಆರ್.ವಿ.ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಮಾರ್ಗಕ್ಕಾಗಿ ತಯಾರಿಸಿದ ಮೊದಲ ದೇಶಿಯ ಚಾಲಕ ರಹಿತ ರೈಲ್ವೆ ಬೋಗಿಗಳು (ಸಿಬಿಟಿಸಿ ತಂತ್ರಜ್ಞಾನ) ಹದಿನೈದು ದಿನಗಳಲ್ಲಿ ಬೆಂಗಳೂರು ತಲುಪಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved