• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನಲ್ಲಿ ಸಂಚಾರ ಪೊಲೀಸರ ಸಮಯ ಪ್ರಜ್ಞೆ: ಬಿಎಂಟಿಸಿ ಚಾಲಕ ಸೇರಿ 40 ಜನರ ಪ್ರಾಣ ರಕ್ಷಣೆ

Sep 21 2024, 02:07 AM IST
ಬೆಂಗಳೂರಿನಲ್ಲಿ ಕರ್ತವ್ಯ ನಿರತ ಸಂಚಾರ ಪೊಲೀಸರ ಸಮಯಪ್ರಜ್ಞೆಯಿಂದ ಬಿಎಂಟಿಸಿ ಬಸ್ ಚಾಲಕರೊಬ್ಬರ ಜೀವವನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಚಾಲಕನಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 40 ಪ್ರಯಾಣಿಕರೂ ಸಹ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು : ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಮೃತ - ಬಿಬಿಎಂಪಿಯಿಂದ ಪರಿಹಾರ

Sep 05 2024, 02:19 AM IST
ಜಯನಗರದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಮೃತಪಟ್ಟಿದ್ದಾರೆ. ಬಿಬಿಎಂಪಿಯು ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದೆ.

ಗುಲಾಬಿ ಮತ್ತು ನೀಲಿ ಮಾರ್ಗಕ್ಕೆ ಅಗತ್ಯವಿರುವ 318 ಬೋಗಿಗಳ ನಿರ್ಮಾಣಕ್ಕೆ ಚಾಲನೆ : ಚಾಲಕ ರಹಿತ ಸಂಚಾರ

Sep 01 2024, 01:54 AM IST
ಬೆಂಗಳೂರಿನ ಮೆಟ್ರೋದ ಗುಲಾಬಿ ಮತ್ತು ನೀಲಿ ಮಾರ್ಗಗಳಿಗೆ ಬೇಕಾದ 318 ಚಾಲಕ ರಹಿತ ಬೋಗಿಗಳ ನಿರ್ಮಾಣ ಕಾರ್ಯಕ್ಕೆ ಶನಿವಾರ ಚಾಲನೆ ದೊರೆತಿದೆ. ಈ ಬೋಗಿಗಳನ್ನು ಬಿಇಎಂಎಲ್ ಒದಗಿಸಲಿದ್ದು, 2023 ರ ಒಪ್ಪಂದದಂತೆ 73 ಕಿಮೀ ಮಾರ್ಗದಲ್ಲಿ ಸಂಚರಿಸಲಿವೆ.

ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಚಾಲಕ ಪಾರು

Aug 26 2024, 01:44 AM IST

  ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಕ್ಲೀನರ್‌ಗೆ ಚಾಲಕ ಪರವಾನಗಿ ಇದ್ದರೂ ಹುದ್ದೆ ಇಲ್ಲ.!

Aug 24 2024, 01:19 AM IST
ಕೊಳ್ಳೇಗಾಲ ಕಬಿನಿ ಇಲಾಖೆಯಲ್ಲಿ ಕ್ಲೀನರ್ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಪರವಾನಗಿ ಹೊಂದಿದ್ದರೂ ಸಹ ಅವರಿಗೆ ಇಲಾಖಾ ವಾಹನ ನೀಡದೆ ಮತ್ತೋರ್ವ ವಾಹನ ಚಾಲಕರನ್ನು ನೇಮಿಸಿಕೊಂಡು ಇಲಾಖೆ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿರುವ ಬೆಳವಣಿಗೆ ಕಬಿನಿ ಕಚೇರಿಯಿಂದ ತಡವಾಗಿ ಬೆಳಕಿಗೆ ಬಂದಿದೆ.

ರಿಕ್ಷಾ ಚಾಲನೆ ವೇಳೆ ಹೃದಯಾಘಾತ: ಚಾಲಕ ಸಾವು

Aug 15 2024, 02:00 AM IST
. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಅಡುಗೆ ಮಾಡಲು ಬರುವುದಿಲ್ಲ ಎಂದು ತಮಿಳು ಭಾಷೆಯಲ್ಲಿ ನಿಂದಿಸಿದ ಲಾರಿ ಚಾಲಕ : ಕೊಂದ ಕಾರ್ಮಿಕರು

Aug 13 2024, 01:22 AM IST

ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ತಮಿಳು ಭಾಷೆಯಲ್ಲಿ ನಿಂದಿಸಿದ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿರುವುದು.

ವಿಜಯಪುರ: ಲ್ಯಾಪಟಾಪ್ ಮರಳಿಸಿ ಪ್ರಾಮಾಣಿಕತೆ ಮೆರೆದ ಸರ್ಕಾರಿ ಬಸ್‌ ಚಾಲಕ, ನಿರ್ವಾಹಕ

Aug 12 2024, 01:36 AM IST

 ಮರೆತು ಬಸ್‌ನಲ್ಲಿ ಬಿಟ್ಟುಹೋಗಿದ್ದ ಲ್ಯಾಪಟಾಪ್‌ನ್ನು ಪ್ರಯಾಣಿಕನಿಗೆ ವಾಪಸ್‌ ನೀಡುವ ಮೂಲಕ ಬಸ್ ಚಾಲಕ ಶೇಖರ ಬೋಗಂ ಹಾಗೂ ನಿರ್ವಾಹಕ ಗುಂಡೂರಾವ ರಾಠೋಡ ಕರ್ತವ್ಯದ ಜೊತೆಗೆ ಪ್ರಾಮಾಣಿಕತೆ ಮೆರೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

ಬೆಂಗಳೂರು : ಬಾಳು ಕೊಡುವುದಾಗಿ ನಂಬಿಸಿ ಮಹಿಳೆಗೆ ಕ್ಯಾಬ್‌ ಚಾಲಕ ಮೋಸ: ನ್ಯಾಯಕ್ಕಾಗಿ ದೂರು

Aug 11 2024, 01:34 AM IST
ಬಾಳು ಕೊಡೋದಾಗಿ ನಂಬಿಸಿ ಕ್ಯಾಬ್‌ ಚಾಲಕನೊಬ್ಬ ಮಹಿಳೆಗೆ ಮೋಸ ಮಾಡಿರುವುದು.

ಆಟೋ ಚಾಲಕ ಕೆರೆಗೆ ಹಾರಿ ಆತ್ಮಹತ್ಯೆ

Aug 07 2024, 01:08 AM IST
ಕೊಲ್ಯ ಎಂಬಲ್ಲಿರುವ ವಿಗ್ರಹ ವಿಸರ್ಜನೆ ಮಾಡುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved