• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿನ ಲಾರಿ ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Oct 05 2024, 01:32 AM IST
ಹನೂರು ತಾಲೂಕಿನ ನಾಲಾ ರೋಡ್ ಬಳಿ ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದು ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ.

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ : ಚಾಲಕ ಪಾರು

Sep 30 2024, 01:24 AM IST
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ: ಶಿರೂರು ಗುಡ್ಡಕುಸಿತದಲ್ಲಿ ಮೃತಪಟ್ಟ ಲಾರಿ ಚಾಲಕ ಅರ್ಜುನ್‌ಗೆ ಗೌರವ

Sep 29 2024, 01:48 AM IST
ರಾತ್ರಿ 10 ಗಂಟೆಗೆ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ ಎಂಬ ವಿಷಯ ತಿಳಿದ ಉಡುಪಿಯಲ್ಲಿರುವ ಕೇರಳದ ನೂರಾರು ಮಂದಿ ನಗರದ ಚಿತ್ತರಂಜನ್ ಸರ್ಕಲ್‌ಗೆ ಮಧ್ಯರಾತ್ರಿಯೇ ಆಗಮಿಸಿ ಅರ್ಜುನ್‌ನ ಮೃತದೇಹದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮುಂದೆ ಪ್ಯಾಂಟ್‌ ಬಿಚ್ಚಿ ಆಟೋ ಚಾಲಕ ಅಸಭ್ಯ ವರ್ತನೆ

Sep 28 2024, 01:16 AM IST
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಜತೆ ಆಟೋ ಚಾಲಕನೊಬ್ಬ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಸಂಚಾರ ಪೊಲೀಸರ ಸಮಯ ಪ್ರಜ್ಞೆ: ಬಿಎಂಟಿಸಿ ಚಾಲಕ ಸೇರಿ 40 ಜನರ ಪ್ರಾಣ ರಕ್ಷಣೆ

Sep 21 2024, 02:07 AM IST
ಬೆಂಗಳೂರಿನಲ್ಲಿ ಕರ್ತವ್ಯ ನಿರತ ಸಂಚಾರ ಪೊಲೀಸರ ಸಮಯಪ್ರಜ್ಞೆಯಿಂದ ಬಿಎಂಟಿಸಿ ಬಸ್ ಚಾಲಕರೊಬ್ಬರ ಜೀವವನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಚಾಲಕನಿಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 40 ಪ್ರಯಾಣಿಕರೂ ಸಹ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು : ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಮೃತ - ಬಿಬಿಎಂಪಿಯಿಂದ ಪರಿಹಾರ

Sep 05 2024, 02:19 AM IST
ಜಯನಗರದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಮೃತಪಟ್ಟಿದ್ದಾರೆ. ಬಿಬಿಎಂಪಿಯು ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದೆ.

ಗುಲಾಬಿ ಮತ್ತು ನೀಲಿ ಮಾರ್ಗಕ್ಕೆ ಅಗತ್ಯವಿರುವ 318 ಬೋಗಿಗಳ ನಿರ್ಮಾಣಕ್ಕೆ ಚಾಲನೆ : ಚಾಲಕ ರಹಿತ ಸಂಚಾರ

Sep 01 2024, 01:54 AM IST
ಬೆಂಗಳೂರಿನ ಮೆಟ್ರೋದ ಗುಲಾಬಿ ಮತ್ತು ನೀಲಿ ಮಾರ್ಗಗಳಿಗೆ ಬೇಕಾದ 318 ಚಾಲಕ ರಹಿತ ಬೋಗಿಗಳ ನಿರ್ಮಾಣ ಕಾರ್ಯಕ್ಕೆ ಶನಿವಾರ ಚಾಲನೆ ದೊರೆತಿದೆ. ಈ ಬೋಗಿಗಳನ್ನು ಬಿಇಎಂಎಲ್ ಒದಗಿಸಲಿದ್ದು, 2023 ರ ಒಪ್ಪಂದದಂತೆ 73 ಕಿಮೀ ಮಾರ್ಗದಲ್ಲಿ ಸಂಚರಿಸಲಿವೆ.

ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಚಾಲಕ ಪಾರು

Aug 26 2024, 01:44 AM IST

  ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಕ್ಲೀನರ್‌ಗೆ ಚಾಲಕ ಪರವಾನಗಿ ಇದ್ದರೂ ಹುದ್ದೆ ಇಲ್ಲ.!

Aug 24 2024, 01:19 AM IST
ಕೊಳ್ಳೇಗಾಲ ಕಬಿನಿ ಇಲಾಖೆಯಲ್ಲಿ ಕ್ಲೀನರ್ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಪರವಾನಗಿ ಹೊಂದಿದ್ದರೂ ಸಹ ಅವರಿಗೆ ಇಲಾಖಾ ವಾಹನ ನೀಡದೆ ಮತ್ತೋರ್ವ ವಾಹನ ಚಾಲಕರನ್ನು ನೇಮಿಸಿಕೊಂಡು ಇಲಾಖೆ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿರುವ ಬೆಳವಣಿಗೆ ಕಬಿನಿ ಕಚೇರಿಯಿಂದ ತಡವಾಗಿ ಬೆಳಕಿಗೆ ಬಂದಿದೆ.

ರಿಕ್ಷಾ ಚಾಲನೆ ವೇಳೆ ಹೃದಯಾಘಾತ: ಚಾಲಕ ಸಾವು

Aug 15 2024, 02:00 AM IST
. ಆಟೋ ಕೊಂಚ ಮುಂದೆ ಚಲಿಸಿ ಹೆದ್ದಾರಿಗೆ ನುಗ್ಗುತ್ತಿದ್ದರೆ ಪ್ರಯಾಣಿಕ ಮಹಿಳೆಯರಿಬ್ಬರ ಪ್ರಾಣಕ್ಕೆ ಕಂಟಕ ಎದುರಾಗಲಿತ್ತೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved