• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈಸರ್ಗಿಕವಾಗಿ ಗಾಯಗೊಂಡ ವನ್ಯಜೀವಿಗಳಿಗೆ ಚಿಕಿತ್ಸೆ ಬೇಡ : ಸಚಿವ ಖಂಡ್ರೆಗೆ ಸಂಜಯ್‌ಗುಬ್ಬಿ ಪತ್ರ

Oct 13 2024, 11:14 AM IST

ಅರಣ್ಯ ವ್ಯಾಪ್ತಿಯಲ್ಲಿ ನೈಸರ್ಗಿಕವಾಗಿ ಗಾಯಗೊಳ್ಳುವ ವನ್ಯಜೀವಿಗಳನ್ನು ಕೃತಕವಾಗಿ ಚಿಕಿತ್ಸೆ ನೀಡುವ ಬದಲು ಅವುಗಳನ್ನು ನೈಸರ್ಗಿಕವಾಗಿಯೇ ಗುಣಮುಖರಾಗುವಂತೆ ಬಿಡಬೇಕು

ಮಾನಸಿಕ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆ ಪಡೆಯಿರಿ: ನ್ಯಾಯಾಧೀಶೆ ರೇಷ್ಮಾ

Oct 10 2024, 02:39 AM IST
ಕೆಲಸದ ಒತ್ತಡ, ಚಿಂತೆ, ಸಮಸ್ಯೆ ಇದೆಲ್ಲವೂ ಎಲ್ಲರಿಗೂ ಇರುತ್ತವೆ. ಇವು ಜೀವನದ ಭಾಗಗಳಾಗಿವೆ. ಹಾಗಾಗಿ ಇವುಗಳನ್ನು ಸಮರ್ಪಕವಾಗಿ ನಿಭಾಯಿಸಲು ಕಲಿಯಬೇಕು.

ತಪಾಸಣೆ ನಡೆಸಿ ಮಕ್ಕಳ ಕಾಯಿಲೆಗೆ ಸೂಕ್ತ ಚಿಕಿತ್ಸೆ ನೀಡಿ: ನಲಿನ್ ಅತುಲ್

Oct 10 2024, 02:22 AM IST
ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ತಾಯಂದಿರ ಮತ್ತು ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಒತ್ತು ನೀಡಲಾಗುತ್ತಿದೆ.

ಮೆಟ್ರೋ ಆಸ್ಪತ್ರೆಯಲ್ಲಿ ಆರ್‌ಬೈಟಲ್ಅ ಥೆರೆಕ್ಟಮಿ ಚಿಕಿತ್ಸೆ ಯಶಸ್ವಿ: ಡಾ.ಆಚಾರ್‌

Oct 05 2024, 01:31 AM IST
ಮೆಟ್ರೋ ಆಸ್ಪತ್ರೆಯಲ್ಲಿ 76 ವರ್ಷದ ವಯೋವೃದ್ಧಗೆ ಡಾ.ಟಿ.ಎಚ್‌.ಶಿವಶಂಕರ್ ನೇತೃತ್ವದ ತಂಡದಿಂದ ‘ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಆಸ್ಪತ್ರೆಗೆ ಬರುವವರಿಗೆ ಪ್ರೀತಿಯಿಂದ ಚಿಕಿತ್ಸೆ ನೀಡಿ

Sep 30 2024, 01:22 AM IST
ರಾಮಕೃಷ್ಣನಗರ ಪ್ರಮುಖ ರಸ್ತೆಗಳಲ್ಲಿ ವಾಕಥಾನ್‌

ಥಲಸ್ಸೇಮಿಯಾದಿಂದ ಬಳಲುತ್ತಿದ್ದ ಬಾಲಕನಿಗೆ ಕಿದ್ವಾಯಿಯಲ್ಲಿ ಯಶಸ್ವಿ ಚಿಕಿತ್ಸೆ

Sep 30 2024, 01:19 AM IST
ಮಾರಣಾಂತಿಕ ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಯಶಸ್ವಿಯಾಗಿ ಅಸ್ತಿಮಜ್ಜೆ ಕಸಿ ನಡೆಸಿದ್ದು, ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಈ ಸಾಧನೆ ಮಾಡಿದಂತಾಗಿದೆ.

ನಮ್ಮ ಕ್ಲಿನಿಕ್‌ನಲ್ಲಿ ಕಣ್ಣು ಚಿಕಿತ್ಸೆ, ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ

Sep 29 2024, 01:31 AM IST
ರಾಜಧಾನಿ ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಶೀಘ್ರದಲ್ಲಿ ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ, ಮಕ್ಕಳಿಗೆ ಲಸಿಕೀಕರಣ, ನಾಯಿ ಕಡಿತಕ್ಕೆ ಚುಚ್ಚುಮದ್ದು ಸೇರಿದಂತೆ ಮೊದಲಾದ ಸೇವೆಗಳನ್ನು ಆರಂಭಿಸುವ ಮೂಲಕ ಮೇಲ್ದರ್ಜೆಗೇರಿಸಲು ಬಿಬಿಎಂಪಿ ಮುಂದಾಗಿದೆ.

ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು

Sep 29 2024, 01:30 AM IST
ಇಂದು ಆರೋಗ್ಯವಿದ್ದರಷ್ಟೇ ಉತ್ತಮ ಜೀವನ ನಡೆಸಲು ಸಾಧ್ಯ.

ಜಿಕೆವಿಕೆಯಿಂದ ರಾಸುಗಳಿಗೆ ಚಿಕಿತ್ಸೆ, ಜಾಗೃತಿ

Sep 25 2024, 01:00 AM IST
ಕುಣಿಗಲ್ ತಾಲೂಕಿನ ಗುನ್ನಾಗರೆ ಗ್ರಾಮದಲ್ಲಿ ಬೆಂಗಳೂರಿನ ಜಿಕೆವಿಕೆ ವಿದ್ಯಾರ್ಥಿಗಳು ಪಶುಗಳಿಗೆ ಚಿಕಿತ್ಸೆ ನೀಡುವ ಮತ್ತು ರೋಗಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಸ್ತೂರಿಬಾ ವಸತಿ ಶಾಲೆ 8 ವಿದ್ಯಾರ್ಥಿನಿಯರು ಅಸ್ವಸ್ತ: ಚಿಕಿತ್ಸೆ

Sep 25 2024, 12:53 AM IST
ಆಲ್ಕೋಡ್ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಏಕಾಏಕಿ ತಲೆ ತಿರುಗಿದಂತಾಗಿರುವ ಹಿನ್ನೆಲೆಯಲ್ಲಿ 8 ವಿದ್ಯಾರ್ಥಿನಿಯರನ್ನು ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಂಗಳವಾರ ಜರುಗಿದೆ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved