• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಯಗೊಂಡಿದ್ದ ಕುದುರೆಗೆ ಚಿಕಿತ್ಸೆ

Aug 23 2024, 01:03 AM IST
ಶಿವಮೊಗ್ಗದ ಸಾಗರ ರಸ್ತೆಯ ಅಲ್ಕೋಳ ಸರ್ಕಲ್‌ನಲ್ಲಿ ಇತ್ತೀಚೆಗೆ ಕುದುರೆಗೆ ವಾಹನ ಡಿಕ್ಕಿಯಾಗಿದ್ದು, ಕುದುರೆ ಅಧಿಕ ರಕ್ತಸ್ರಾವದಿಂದ ಬಳಲುತ್ತಿತ್ತು.

ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಆಸ್ಪತ್ರೆ ಬಂದ್‌ : ಚಿಕಿತ್ಸೆ ಸಿಗದೆ ಪರದಾಟ

Aug 18 2024, 01:58 AM IST
ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಬೆಂಗಳೂರು ನಗರಾದದ್ಯಂತ ಪ್ರತಿಭಟನೆ ನಡೆಸಲಾಯಿತು.

ಬಡ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಮುಂದಾಗಿ: ಶಾಸಕ ಎಚ್.ಟಿ.ಮಂಜು

Aug 18 2024, 01:49 AM IST
ಶಾಸಕ ಮಂಜು ಆರೋಗ್ಯ ಇಲಾಖೆ ಜಂಟಿ ನಿರ್ದೇಶಕ ಪ್ರಸಾದ್‌ಗೆ ಮೊಬೈಲ್ ಕರೆ ಮಾಡಿ ಡಾ.ಶಿವಕುಮಾರ್ ಕರ್ತವ್ಯ ಲೋಪದ ಬಗ್ಗೆ ಹಾಗೂ ಅವರ ಅಡಳಿತದ ಅವಧಿಯಲ್ಲಿ ಆಗಿರುವ ಹಣಕಾಸಿನ ನಿರ್ವಹಣೆ ಬಗ್ಗೆ ಸಾಕಷ್ಟು ದೂರುಗಳಿವೆ. ಅವರ ಬಗ್ಗೆ ಅವಧಿಯಲ್ಲಿನ ಎಲ್ಲಾ ವ್ಯವಹಾರವನ್ನು ತನಿಖೆ ಮಾಡಿ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ರೋಗಿಗಳು

Aug 18 2024, 01:49 AM IST
ತುಮಕೂರಿನಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ರೋಗಿಗಳು,

ಕರಡಿ ದಾಳಿ: ಚಿಕಿತ್ಸೆ ಫಲಸದೇ ಓಂಕಾರಪ್ಪ ಸಾವು

Aug 16 2024, 12:58 AM IST
ತಾಲೂಕಿನ ತಳಕು ಹೋಬಳಿಯ ಸಿರಿವಾಳ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಎಮ್ಮೆ ಮೇಯಿಸುವ ಸಂದರ್ಭದಲ್ಲಿ ಕರಡಿದಾಳಿಗೆ ತುತ್ತಾಗಿ ರಕ್ತಗಾಯಗೊಂಡು ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಓಂಕಾರಪ್ಪ(65) ಎಂಬ ರೈತ ಚಿಕಿತ್ಸೆ ಫಲಸದೇ ಗುರುವಾರ ಬೆಳಗಿನಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇವಲ 10 ರು.ಗಳಿಗೆ ಶ್ವಾಸಕೋಶ ಚಿಕಿತ್ಸೆ

Aug 12 2024, 01:04 AM IST
ಮಾಗಡಿ: ಪ್ರತಿಯೊಬ್ಬರಿಗೂ ಆರೋಗ್ಯ ತುಂಬಾ ಮುಖ್ಯ. ಗುಣಮಟ್ಟದ ಚಿಕಿತ್ಸೆ ನೀಡುವುದು ಅಗತ್ಯವಾಗಿ ಬೇಕಾಗಿದ್ದು ಬಡವರಿಗಾಗಿ ಕೇವಲ ಹತ್ತು ರುಪಾಯಿಗೆ ಶ್ವಾಸಕೋಶ ಚಿಕಿತ್ಸೆ ದೊರೆಯಲಿದ್ದು, ಗ್ರಾಮೀಣ ಪ್ರದೇಶದ ಬಡವರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಧರ್ಮಸ್ಥಳ ಮಂಜುನಾಥ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಘವನ್ ಹೇಳಿದರು.

ವಿದ್ಯಾರ್ಥಿಗಳಿಗೆ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸೆ

Aug 09 2024, 12:34 AM IST
ಚನ್ನರಾಯಪಟ್ಟಣದ ಶಾಲಿನಿ ಶಾಲೆಯ ಸುಮಾರು ೪೦೦ ಮಕ್ಕಳಿಗೆ ಉಚಿತ ದಂತ ಪರೀಕ್ಷೆ ಮತ್ತು ಚಿಕಿತ್ಸೆಯನ್ನು ನೀಡಿ ಮಕ್ಕಳಿಗೆ ಉಚಿತವಾಗಿ ಪೇಸ್ಟ್ ಮತ್ತು ಬ್ರಶ್ ನೀಡಲಾಯಿತು. ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರೊಫೆಸರ್‌ ರಂಜಿತ್, ಪ್ರೊಫೆಸರ್ ಕವಿತಾ ಹಾಗೂ ಪ್ರೊಫೆಸರ್‌ ಪ್ರಭುದೇವರವರು ಸುಮಾರು ೪೦೦ ಮಕ್ಕಳ ದಂತವನ್ನು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡಲಾಯಿತು.

ತುಮಕೂರು ಆರೋಗ್ಯ ಅಭಿಯಾನ : 10 ಸಾವಿರ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಸಂಕಲ್ಪ - ಜಿಲ್ಲಾಧಿಕಾರಿ

Aug 08 2024, 01:41 AM IST
ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕಣ್ಣಿನ ಪೊರೆ ವಿಶೇಷ ಶಸ್ತ್ರಚಿಕಿತ್ಸಾ ಶಿಬಿರ

ಶಿಶು, ತಾಯಿ ಮರಣ ತಡೆಗೆ ಸೂಕ್ತ ಚಿಕಿತ್ಸೆ ಮೂಲಕ ಶ್ರಮಿಸಿ: ವೆಂಕಟ್ ರಾಜಾ

Aug 07 2024, 01:11 AM IST
ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಆರೋಗ್ಯ ಸಂಬಂಧ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಶಿಶು ಮತ್ತು ತಾಯಿ ಮರಣ ಆಗದಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮಗಳ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು.

ಮೂಳೆರೋಗ ಉಚಿತ ಶಸ್ತ್ರ ಚಿಕಿತ್ಸೆ ಶಿಬಿರ

Aug 07 2024, 01:02 AM IST
ಮೂಳೆರೋಗ ಉಚಿತ ಶಸ್ತ್ರ ಚಿಕಿತ್ಸೆ ಶಿಬಿರ
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved