• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಬ್ಬನೇ ವ್ಯಕ್ತಿಗೆ ಎರಡು ಬಾರಿ ಹೃದಯ ಕಸಿ ಚಿಕಿತ್ಸೆ!

Jun 20 2024, 01:02 AM IST
ದೇಶದಲ್ಲಿ ಎರಡನೇ ಹಾಗೂ ರಾಜ್ಯದಲ್ಲಿ ಮೊದಲ ಬಾರಿಗೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಹೃದಯ ಕಸಿ ( ಮರು ಕಸಿ) ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಟರ್‌ ಹಾಸ್ಟಿಟಲ್‌ ತಿಳಿಸಿದೆ.

ಡೆಂಘೀ ರೋಗಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 20 2024, 01:02 AM IST
ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆ ನಡೆಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಿಗಳು ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿ: ಚಲುವರಾಯಸ್ವಾಮಿ

Jun 20 2024, 01:01 AM IST
ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಯಿತು.

1 ಸಾವಿರಕ್ಕೂ ಅಧಿಕ ಮಂದಿಗೆ ಲಯನ್ಸ್ ವತಿಯಿಂದ ಕಣ್ಣಿನ ಚಿಕಿತ್ಸೆ

Jun 17 2024, 01:41 AM IST
ಕೊಳ್ಳೇಗಾಲದ ಲಯನ್ಸ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ಶಿಬಿರಕ್ಕೆ ಅಧ್ಯಕ್ಷ ವೆಂಕಟೇಶ ಬಾಬು ಚಾಲನೆ ನೀಡಿದರು.

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

Jun 16 2024, 01:46 AM IST
ಶುಕ್ರವಾರ ಪೊಲೀಸ್ ಠಾಣೆ ಎದುರು ಭಾಸ್ಕರ ಪೆಟ್ರೋಲ್ ಸುರಿದುಕೊಂಡು ಆತ್ಮ ಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆದುಳಿನಲ್ಲಿ ಗೆಡ್ಡೆ ಕ್ಯಾನ್ಸರ್‌ಗೆ ಇದೆ ಅತ್ಯಾಧುನಿಕ ಚಿಕಿತ್ಸೆ..!

Jun 15 2024, 01:01 AM IST
ಮಿದುಳಿನ ಯಾವ ಭಾಗದಲ್ಲಿ ಕ್ಯಾನ್ಸರ್ ಗಡ್ಡೆಗಳು ಇವೆ ಎಂಬುದರ ಮೇಲೆ ರೋಗ ಲಕ್ಷಣಗಳು ಇರುತ್ತವೆ. ಸಾಮಾನ್ಯವಾಗಿ ತಲೆನೋವು, ವಾಂತಿ, ದೃಷ್ಟಿ ಮಂದವಾಗುವುದು, ಜ್ಞಾಪಕ ಶಕ್ತಿ ನಷ್ಟ, ಅಸ್ಪಷ್ಟ ಮಾತು, ಕೈ ಮತ್ತು ಕಾಲುಗಳಲ್ಲಿ ದೌರ್ಬಲ್ಯ ಮತ್ತು ದೇಹದಲ್ಲಿ ಅಸಮತೋಲನ ಕಂಡು ಬರುತ್ತದೆ. ಅಲ್ಲದೇ, ಈಗ ಸ್ಟಿರಿಯೋಟ್ಯಾಕ್ಟಿಕ್ ರೇಡಿಯೋ ಥೆರಪಿಯಂತಹ ನವೀನ ತಂತ್ರಜ್ಞಾನ ಬಳಸಿಕೊಂಡು ಮಿದುಳು ಗಡ್ಡೆಗೆ ಮತ್ತು ಮರುಕಳಿಸಬಹುದಾದ ಮಾರಣಾಂತಿಕ ಗಡ್ಡೆಗಳಿಗೆ ಚಿಕಿತ್ಸೆ ನೀಡಬಹುದು.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ರೋಗಿಗಳ ಪರದಾಟ

Jun 11 2024, 01:33 AM IST
ಕಾಯಂ ವೈದ್ಯರಿಲ್ಲದೇ ಇರುವುದರಿಂದ ಬೇರೊಂದು ಆರೋಗ್ಯ ಕೇಂದ್ರದ ವೈದ್ಯರನ್ನು ಪ್ರಭಾರವಾಗಿ ಇಲ್ಲಿ ನಿಯೋಜಿಸಿದ್ದಾರೆ. ವೈದ್ಯರು ತಡವಾಗಿ ಆಸ್ಪತ್ರೆಗೆ ಬರುತ್ತಾರೆ,

ಕೊಲ್ಹಾಪುರ ಕಣೇರಿಯ ಸಿದ್ಧಗಿರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ

Jun 04 2024, 12:32 AM IST
ಬಡವರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೊಲ್ಲಾಪುರ ಕನೇರಿ ಸಿದ್ಧಗಿರಿ ಆಸ್ಪತ್ರೆಯಲ್ಲಿ ಮೇ.16 ರಿಂದ ಜೂ.30 ರವರೆಗೆ ಉಚಿತವಾಗಿ ಅಂಜಿಯೋಗ್ರಾಫಿ, ಆಂಜಿಯೋಪ್ಲ್ಯಾಸ್ಟಿ, ಬೈಪಾಸ್‌ ಸರ್ಜರಿ ಮಾಡಿ ಕೊಡಲಾಗುವುದು ಎಂದು ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ನುಡಿದರು.

ರಕ್ತದಾನದಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವು: ಎಚ್.ಎಂ.ಹೇಮಲತಾ

Jun 04 2024, 12:31 AM IST
ರಕ್ತದಾನ ಮಾಡಿದರೆ ಮೂರು ತಿಂಗಳ ಒಳಗೆ ರಕ್ತ ಕ್ರೋಢೀಕರಣವಾಗುತ್ತದೆ. 18 ವಯಸ್ಸಿನಿಂದ 65 ವಯಸ್ಸಿನ ವರಗೂ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಶುಗರ್, ಬಿಪಿ ಇರುವ ವ್ಯಕ್ತಿಗಳು ಸಹ ರಕ್ತದಾನ ಮಾಡಬಹುದು. ಆದ್ದರಿಂದ ರಕ್ತದಾನ ಮಾಡಿ ನೀವು ಆರೋಗ್ಯ ಕಾಪಾಡಿಕೊಳ್ಳಿ.

ದುರಸ್ತಿ ಶಾಲೆಗಳಿಗೆ ಬೇಕಿದೆ ಸೂಕ್ತ ಚಿಕಿತ್ಸೆ!

Jun 03 2024, 12:30 AM IST
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ಕಾರಣಕ್ಕೆ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ವರ್ಷ ಕೋಟ್ಯಂತರ ರುಪಾಯಿ ಅನುದಾನ ನೀಡುತ್ತಿದೆ. ಅದರಲ್ಲೂ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪಣ ತೊಟ್ಟಿ ನಿಂತಿವೆ. ಹೀಗಿದ್ದರೂ ಸರ್ಕಾರಿ ಶಾಲೆಗಳು ಇನ್ನೂ ಅಭಿವೃದ್ಧಿಯಾಗದೇ ದುರಸ್ತಿಯೊಂದಿಗೆ ಮೂಲ ಸೌಕರ್ಯಗಳಿಂದ ವಂಚಿತಗೊಂಡಿವೆ. ಇದೇ ಕಾರಣಕ್ಕೆ ಮಕ್ಕಳ ಪಾಲಕರು ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುತ್ತಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved