• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

116 ಡೆಂಘೀ ಕೇಸ್‌ ಪತ್ತೆ; ಸಕಾಲದಲ್ಲಿ ಚಿಕಿತ್ಸೆ ಪಡೀರಿ: ಡಿಎಚ್‌ಒ ಡಾ.ಅಶ್ವತ್‌ಬಾಬು

May 19 2024, 01:47 AM IST
ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್‌ ಬಾಬು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆಗೆ ಬಡವರೇ ಹೆಚ್ಚು; ಉತ್ತಮ ಚಿಕಿತ್ಸೆ ನೀಡಿ

May 18 2024, 12:39 AM IST
ಹುಮನಾಬಾದ್ ತಾಪಂ ಸಭಾಂಗಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತಾಲೂಕು ಮಟ್ಟದ ಅಧಿಕಾರಿ, ಪಿಡಿಓ ಹಾಗೂ ಸಾರ್ವಜನಿಕ ಕುಂದುಕೊರತೆ ಅಹವಾಲ ಸ್ವೀಕರಿಸಿದರು.

ವೈದ್ಯರ ಎಡವಟ್ಟು: ಕೈ ಬೆರಳಿಗೆ ಬದಲು ನಾಲಿಗೆಗೆ ಶಸ್ತ್ರ ಚಿಕಿತ್ಸೆ

May 17 2024, 12:38 AM IST
ಕೈ ಬೆರಳಿನ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 4 ವರ್ಷ ಮಗುವಿನ ಬೆರಳಿನ ಬದಲು ವೈದ್ಯರು ಗಂಟಲಿಗೆ ಶಸ್ತ್ರಚಿಕಿತ್ಸೆ ಮಾಡಿದ ಆಘಾತಕಾರಿ ಘಟನೆ ಕೇರಳದ ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

ಬೀದಿ ನಾಯಿಗಳಿಗೆ ‘ಸಂತಾನ ಶಕ್ತಿ ಹರಣ’ ಚಿಕಿತ್ಸೆ..!

May 16 2024, 12:46 AM IST
ಬೆಂಗಳೂರಿನ ಕೇರ್ ಫಾರ್ ವಾಯ್ಸ್‌ಲೆಸ್ ಅನಿಮಲ್ಸ್ ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡಾ. ಅಭಿಲಾಷ್ ನೇತೃತ್ವದ ಎರಡು ತಂಡ ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದೆ. ಒಂದು ನಾಯಿಗೆ ಸಂತಾನ ಶಕ್ತಿ ಹರಣ ಮಾಡಿ ಆ್ಯಂಟಿ ರೇಬಿಸ್ ವ್ಯಾಕ್ಸಿನೇಷನ್ ನೀಡುವುದಕ್ಕೆ ೧೭೩೧ ರು. ವೆಚ್ಚ ಮಾಡಲಾಗುತ್ತಿದೆ. ಅಂದರೆ, ೧೭೦೦ ನಾಯಿಗಳಿಗೆ ೨೮,೪೨,೭೦೦ ರು.ಗಳನ್ನು ನಗರಸಭೆ ವೆಚ್ಚ ಮಾಡುತ್ತಿದೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ

May 10 2024, 11:47 PM IST

ನರಸಿಂಹರಾಜಪುರ, ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.  

ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್‌ ಡಿಕ್ಕಿ: ರಕ್ಷಿಸಿ ಚಿಕಿತ್ಸೆ

May 10 2024, 01:34 AM IST
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು

ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ

May 09 2024, 01:01 AM IST
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.

ತೊದಲುವವರಿಗೆ ಸೂಕ್ತ ಚಿಕಿತ್ಸೆ, ತರಬೇತಿ ನೀಡಿದರೆ ಎಲ್ಲರಂತೆ ಮಾತನಾಡಲು ಸಾಧ್ಯ

May 04 2024, 12:42 AM IST
ತೊದಲಿನ ಸಮಸ್ಯೆ ವಂಶವಾಹಿಯಿಂದ ಬರುತ್ತದೆ. ಯಾವ ವಸ್ತು ಎಷ್ಟು ತೂಕವಿದೆ, ಎಷ್ಟು ಬಲ ಹಾಕಬೇಕೆಂಬ ಪ್ರಜ್ಞೆಯನ್ನು ಮಿದುಳು ಹೊಂದಿರುತ್ತದೆ. ಮಿದುಳಿನ ನರವ್ಯೂಹದಲ್ಲಿ ಸಮಸ್ಯೆ ಬಂದರೆ ಮಾತಿನ ಚಲನೆಗಳಲ್ಲಿ ವ್ಯತ್ಯಾಸ ಕಾಣುತ್ತದೆ. ಮಾತು, ಪದಕ್ಕೆ ಬಳಸಬೇಕಾದ ಶಕ್ತಿಯ ಬಗ್ಗೆ ತರಬೇತಿಯನ್ನು ಪಡೆದರೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ

ಮಲೇರಿಯಾದಿಂದ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ

May 01 2024, 01:17 AM IST
ಮಲೇರಿಯಾ ರೋಗ ಕಂಡುಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಂಜುನಾಥ್ ಹೇಳಿದರು.

ಬಂಜೆತನಕ್ಕೆ ಐವಿಎಫ್ ಚಿಕಿತ್ಸೆ ಸಹಾಯಕಾರಿ: ಡಾ.ತುಂಗಳ

May 01 2024, 01:16 AM IST
ಬಂಜೆತನ ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ವೈದ್ಯಕೀಯ ಸ್ಥಿತಿಯಾಗಿದೆ ಎಂದು ಡಾ.ವಿಜಯಲಕ್ಷ್ಮೀ ತುಂಗಳ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved