• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸಿಲತಾಪದ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಕೊಡಿ: ಜಿಲ್ಲಾಧಿಕಾರಿ

Apr 03 2024, 01:47 AM IST

 ಸಾರ್ವಜನಿಕವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನದ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ತಿಳಿಸಬೇಕು - ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

ಕುಸಿದು ಬಿದ್ದ ವಿದ್ಯಾರ್ಥಿನಿ: ಚಿಕಿತ್ಸೆ ಪಡೆದು ಪರೀಕ್ಷೆ ಬರೆದಳು!

Mar 28 2024, 12:48 AM IST
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.

ಕ್ಷಯ ರೋಗದ ಕುರಿತು ಜಾಗೃತರಾಗಿ, ಚಿಕಿತ್ಸೆ ಪಡೆದುಕೊಳ್ಳಿ: ಸಿಇಒ ರಾಹುಲ್‌

Mar 26 2024, 01:06 AM IST
ರಾಯಚೂರಿನ ಡಿಎಚ್ಒ ಕಚೇರಿ ಆವರಣದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆಯ ಜನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಚಾಲನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

Mar 23 2024, 01:03 AM IST
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಮಾಜಿ ಸಂಸದ ಮೂಡಲಗಿರಿಯಪ್ಪಗೆ ಐಸಿಯುನಲ್ಲಿ ಚಿಕಿತ್ಸೆ

Mar 22 2024, 01:05 AM IST
ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರು ಹಾಗೂ ಶಿರಾ ಕ್ಷೇತ್ರದ ಮಾಜಿ ಶಾಸಕರಾದ ಸಿ.ಪಿ.ಮೂಡಲಗಿರಿಯಪ್ಪ ಅವರಿಗೆ ಉಸಿರಾಟದ ತೀವ್ರ ಸಮಸ್ಯೆ ಉಂಟಾಗಿ ಅಸ್ವಸ್ಥಗೊಂಡ ಕಾರಣ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಟ ಅಮಿತಾಭ್‌ ಬಚ್ಚನ್‌ಗೆ ಅನಾರೋಗ್ಯ: ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ

Mar 16 2024, 01:49 AM IST
ನಟ ಅಮಿತಾಭ್‌ ಬಚ್ಚನ್‌ ಶುಕ್ರವಾರ ದಿಢೀರ್‌ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.

72 ಜನರು ಡಯಾಲಿಸಿಸ್‌ ಚಿಕಿತ್ಸೆ ಪಡೆಯುವ ಅವಕಾಶ: ಕೆ.ಎಸ್.ಆನಂದ್

Mar 16 2024, 01:48 AM IST
ಈ ಮೊದಲು ಆಸ್ಪತ್ರೆಯಲ್ಲಿದ್ದ ಎರಡು ಡಯಾಲಿಸಿಸ್ ಯಂತ್ರಗಳಿಂದ ಕೇವಲ 16 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಬಹಳಷ್ಟು ಜನರು ಸರತಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿವಾರಿಸಲು 6 ಹೊಸ ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಡಯಾಲಿಸಿಸ್‌ನಲ್ಲಿ 28,000 ಮಂದಿಗೆ ಉಚಿತ ಚಿಕಿತ್ಸೆ: ಶಾಸಕ ಎಚ್.ಡಿ.ರೇವಣ್ಣ

Mar 15 2024, 01:20 AM IST
ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಐದು ಡಯಾಲಿಸಿಸ್‌ ಯಂತ್ರಗಳಿಗೆ ಶಾಸಕ ಎಚ್‌.ಡಿ.ರೇವಣ್ಣ ಚಾಲನೆ ನೀಡಿದರು.

ಬೀದಿನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆ ಹೆಸರಿನಲ್ಲಿ ಹಣ ಪೋಲು..!

Mar 12 2024, 02:01 AM IST
ಸರ್ವೇ ಪ್ರಕಾರ ನಗರದ ೩೫ ವಾರ್ಡ್‌ಗಳಲ್ಲಿರುವುದು ಕೇವಲ ೩ ಸಾವಿರ ಬೀದಿ ನಾಯಿಗಳಂತೆ. ಈ ಸರ್ವೇಯೇ ಅವೈಜ್ಞಾನಿಕ. ಒಂದೊಂದು ವಾರ್ಡ್‌ನಲ್ಲೇ ಸಾವಿರದಷ್ಟು ಬೀದಿ ನಾಯಿಗಳಿವೆ. ಇದರ ನಡುವೆ ಕಳೆದ ಬಾರಿ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಪ್ರತಿ ವಾರ್ಡ್‌ನಲ್ಲಿ ಕೇವಲ ೨೫ ನಾಯಿಗಳನ್ನು ಆಯ್ಕೆ ಮಾಡಿಕೊಂಡು ನಡೆಸಿದರು. ಹೀಗಾದರೆ ಏನು ಪ್ರಯೋಜನ.

ನಾಲ್ಕು ತಲೆಮಾರುಗಳಿಂದ ಚಿಕಿತ್ಸೆ ನೀಡುತ್ತಿರುವ ನಾಟಿ ವೈದ್ಯರ ಕುಟುಂಬ

Mar 05 2024, 01:36 AM IST
ಯಾವುದೇ ಫಲಾಪೇಕ್ಷೆ, ಪ್ರಚಾರ ಬಯಸದೆ ಎಲೆಮರೆಕಾಯಿಯಂತೆ ನಾಲ್ಕು ತಲೆಮಾರಿನಿಂದ ನಾಟಿ ವೈದ್ಯರ ಕುಟುಂಬವೊಂದು ತಾಲೂಕಿನ ನಾಗಸಮುದ್ರ ಗ್ರಾಮದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved