• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ 1650 ಕಾಯಿಲೆಗೆ ಚಿಕಿತ್ಸೆ

May 10 2024, 11:47 PM IST

ನರಸಿಂಹರಾಜಪುರ, ಆಯುಷ್ಮಾನ್‌ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಮೂಲಕ 1650 ಖಾಯಿಲೆಗಳಿಗೆ ಚಿಕಿತ್ಸೆ ಪಡೆಬಹುದು ಎಂದು ಸರ್ಕಾರಿ ಆಸ್ಪತ್ರೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ವಿಭಾಗದ ಆರೋಗ್ಯ ಮಿತ್ರ ಮಂಜಳಾ ತಿಳಿಸಿದರು.  

ರಸ್ತೆ ದಾಟುತಿದ್ದ ವೇಳೆ ಜಿಂಕೆಗೆ ಬೈಕ್‌ ಡಿಕ್ಕಿ: ರಕ್ಷಿಸಿ ಚಿಕಿತ್ಸೆ

May 10 2024, 01:34 AM IST
ಸಿಂಧನುರಿನ ಪಶುಆಸ್ಪತ್ರೆಯಲ್ಲಿ ಗಾಯಗೊಂಡ ಜಿಂಕೆಗೆ ವನಸಿರಿ ತಂಡದ ಸದಸ್ಯರು ಚಿಕಿತ್ಸೆ ಕೊಡಿಸುತ್ತಿರುವುದು

ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ

May 09 2024, 01:01 AM IST
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.

ತೊದಲುವವರಿಗೆ ಸೂಕ್ತ ಚಿಕಿತ್ಸೆ, ತರಬೇತಿ ನೀಡಿದರೆ ಎಲ್ಲರಂತೆ ಮಾತನಾಡಲು ಸಾಧ್ಯ

May 04 2024, 12:42 AM IST
ತೊದಲಿನ ಸಮಸ್ಯೆ ವಂಶವಾಹಿಯಿಂದ ಬರುತ್ತದೆ. ಯಾವ ವಸ್ತು ಎಷ್ಟು ತೂಕವಿದೆ, ಎಷ್ಟು ಬಲ ಹಾಕಬೇಕೆಂಬ ಪ್ರಜ್ಞೆಯನ್ನು ಮಿದುಳು ಹೊಂದಿರುತ್ತದೆ. ಮಿದುಳಿನ ನರವ್ಯೂಹದಲ್ಲಿ ಸಮಸ್ಯೆ ಬಂದರೆ ಮಾತಿನ ಚಲನೆಗಳಲ್ಲಿ ವ್ಯತ್ಯಾಸ ಕಾಣುತ್ತದೆ. ಮಾತು, ಪದಕ್ಕೆ ಬಳಸಬೇಕಾದ ಶಕ್ತಿಯ ಬಗ್ಗೆ ತರಬೇತಿಯನ್ನು ಪಡೆದರೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ

ಮಲೇರಿಯಾದಿಂದ ಗುಣಮುಖರಾಗಲು ಸೂಕ್ತ ಚಿಕಿತ್ಸೆ ಅಗತ್ಯ

May 01 2024, 01:17 AM IST
ಮಲೇರಿಯಾ ರೋಗ ಕಂಡುಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮಂಜುನಾಥ್ ಹೇಳಿದರು.

ಬಂಜೆತನಕ್ಕೆ ಐವಿಎಫ್ ಚಿಕಿತ್ಸೆ ಸಹಾಯಕಾರಿ: ಡಾ.ತುಂಗಳ

May 01 2024, 01:16 AM IST
ಬಂಜೆತನ ಚಿಕಿತ್ಸೆ ನೀಡಬಹುದಾದ ಮತ್ತೊಂದು ವಿಧದ ವೈದ್ಯಕೀಯ ಸ್ಥಿತಿಯಾಗಿದೆ ಎಂದು ಡಾ.ವಿಜಯಲಕ್ಷ್ಮೀ ತುಂಗಳ ಹೇಳಿದರು.

ಹಾಸನಾಂಬ ಆಸ್ಪತ್ರೆಯಿಂದ ಬಡವರಿಗೆ ಉತ್ತಮ ಚಿಕಿತ್ಸೆ: ಡಾ ಜಿ.ಎನ್.ಬಸವರಾಜು

Apr 29 2024, 01:36 AM IST
ಹಾಸನದ ಶ್ರೀ ಹಾಸನಾಂಬ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಗ್ಯಾಸ್ಟೋಎಂಟರಾಲಜಿ ಸೆಂಟರ್‌ ಆಸ್ಪತ್ರೆಯ ೩ನೇ ವರ್ಷದ ಪ್ರಯುಕ್ತ ಏ.೩೦ರ ಮಂಗಳವಾರ ನುರಿತ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ.

ಕುಣಿಯೋಣು ಬಾರಾ ಕುಣಿಯೋಣು ಬಾ: ನೃತ್ಯ ಚಿಕಿತ್ಸೆ ಬಗ್ಗೆ

Apr 28 2024, 01:20 AM IST
ನಾವು ನಗುವಿಗಾಗಿ, ಅಳುವಿಗಾಗಿ, ಭಯ-ಅಸ್ವಸ್ಥತೆ-ಭರವಸೆ-ಕೂಗುವಿಕೆಗಾಗಿ ನರ್ತಿಸುತ್ತೇವೆ. ನಾವು ನೃತ್ಯಗಾರರು; ನಾವು ಕನಸುಗಳನ್ನು ಸೃಷ್ಟಿಸುತ್ತೇವೆ” ಎಂಬ ಮಾತುಗಳನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿದೆ. ದೇಹ-ಮನಸ್ಸುಗಳ ಆರೋಗ್ಯಕ್ಕಾಗಿ ಮನಸ್ಸನ್ನು ಕುಣಿಸಬೇಕಾಗಿದೆ.

ಮಹಿಳಾ ವೈದ್ಯರು ಚಿಕಿತ್ಸೆ ನೀಡಿದ ರೋಗಿ ಸಾಯುವ ಸಾಧ್ಯತೆ ಕಡಿಮೆ!

Apr 26 2024, 12:53 AM IST
ಪುರುಷ ವೈದ್ಯರಿಗೆ ಹೋಲಿಸಿದರೆ ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆಯಲ್ಪಟ್ಟ ರೋಗಿಗಳು ಸಾಯುವ ಸಾಧ್ಯತೆ ಕಡಿಮೆ ಎಂಬ ಅಚ್ಚರಿಯ ಅಂಶವೊಂದನ್ನು ಸಂಶೋಧನಾ ವರದಿಯೊಂದು ಬಹಿರಂಗಪಡಿಸಿದೆ.

ಕೇಜ್ರಿ ಚಿಕಿತ್ಸೆ ಕುರಿತು ತಿಹಾರ್‌-ಆಪ್‌ ಜಟಾಪಟಿ

Apr 22 2024, 02:02 AM IST
ಮಧುಮೇಹದಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ತಿಹಾರ್‌ ಜೈಲಿನಲ್ಲಿ ನೀಡುತ್ತಿರುವ ವೈದ್ಯಕೀಯ ಸೌಲಭ್ಯದ ಕುರಿತು ಆಮ್‌ಆದ್ಮಿ ಪಕ್ಷ ಮತ್ತು ತಿಹಾರ್‌ ಜೈಲು ಅಧಿಕಾರಿಗಳ ನಡುವೆ ಜಟಾಪಟಿ ಆರಂಭವಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved