• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರಂಭಿಕ ಹಂತದ ಪತ್ತೆಯಿಂದ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಸಾಧ್ಯ: ಡಾ.ಸಹನಾ

Sep 19 2025, 01:00 AM IST
ಭಾರತದಲ್ಲಿ ಕ್ಯಾನ್ಸರ್ ಕಾರಣದಿಂದ ಸಾವನ್ನಪ್ಪುತ್ತಿರುವ ಹೆಣ್ಣು ಮಕ್ಕಳ ಪ್ರಕರಣಗಳಲ್ಲಿ ಗರ್ಭಾಶಯದ ಬಾಯಿಯ ಕ್ಯಾನ್ಸರ್ ಅತಿ ಹೆಚ್ಚು. ಬಿಳಿ ಮುಟ್ಟು, ಮುಟ್ಟಿಲ್ಲದ ವೇಳೆಯಲ್ಲಿ ರಕ್ತಸ್ರಾವ ಅಥವಾ ಅತಿ ಹೆಚ್ಚಿನ ರಕ್ತಸ್ರಾವ ಕಂಡುಬಂದಲ್ಲಿ ವೈದ್ಯರನ್ನು ಭೇಟಿ ಆಗುವುದು ಅಗತ್ಯ.

ಅನಾರೋಗ್ಯಕ್ಕೆ ತುತ್ತಾದ ಜಾನುವಾರಿಗೆ ಉಚಿತ ಚಿಕಿತ್ಸೆ: ಎನ್‌.ಟಿ.ಶೇಷಾಚಲ

Sep 18 2025, 01:10 AM IST
ಜಾನುವಾರು ಅನಾರೋಗ್ಯಕ್ಕೆ ತುತ್ತಾದಲ್ಲಿ ಸಹಾಯವಾಣಿ 1962 ಗೆ ಕರೆ ಮಾಡಿದರೆ ಆ್ಯಂಬುಲೆನ್ಸ್ ಮುಖಾಂತರ ಮನೆ ಬಾಗಿಲಿಗೆ ಬಂದು ಉಚಿತ ಸೇವೆ ನೀಡಲಾಗುತ್ತದೆ ಎಂದು ಪಶು ವೈದ್ಯ ಇಲಾಖೆ ಪಸು ಪರೀಕ್ಷಕ ಎನ್‌.ಟಿ.ಶೇಷಾಚಲ ಮಾಹಿತಿ ನೀಡಿದರು.

ದಾಳಿ ತಪ್ಪಿಸಲು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿ: ಜಿಲ್ಲಾಧಿಕಾರಿ

Sep 15 2025, 01:00 AM IST
ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ತಪ್ಪಿಸಲು ಹಾಗೂ ನಾಯಿಗಳು ಹೆಚ್ಚಾಗದಂತೆ ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.

ಮೊಣಕಾಲು ಬದಲಿ ಶಸ್ತ್ರ ಚಿಕಿತ್ಸೆ ಯಶಸ್ವಿ

Sep 13 2025, 02:06 AM IST
ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ವೈದ್ಯರ ತಂಡ ರಚಿಸಲಾಗಿದ್ದು, ಈಗಾಗಲೇ ಒಬ್ಬ ರೋಗಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿದೆ

ಕಣ್ಣಿನ ಪೊರೆ ಸಮಸ್ಯೆಗೆ ಆರಂಭದಲ್ಲಿ ಚಿಕಿತ್ಸೆ ಪಡೆಯಿರಿ

Sep 11 2025, 12:04 AM IST
ಮನುಷ್ಯನ ದೇಹದಲ್ಲಿ ಅತ್ಯಂತ ಸೂಕ್ಷ್ಮ ಅಂಗವಾಗಿರುವ ಕಣ್ಣಿನ ರಕ್ಷಣೆ ಬಹಳ ಮುಖ್ಯ. ಯಾವುದೇ ನಿಖರ ಕಾರಣವಿಲ್ಲದೇ ಬರುವ ಕಣ್ಣಿನ ಪೊರೆ ಸಮಸ್ಯೆಗೆ ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದಲ್ಲಿ ಮುಂದಾಗುವ ಅನಾಹುತ ತಡೆಯಬಹುದಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Aug 26 2025, 01:03 AM IST
ಆಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿನಡೆದಿದೆ.

೫೦೦೦ ಬೀದಿ ನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ಗುರಿ: ಡಾ: ಕುಮಾರ

Aug 26 2025, 01:02 AM IST
ಜಿಲ್ಲೆಯಲ್ಲಿ ೨೧ನೇ ಜಾನುವಾರು ಗಣತಿಯನ್ವಯ ೨೪೬೧೫ ಸಾಕು ನಾಯಿಗಳು ಹಾಗೂ ೫೧೫೩೧ ಬೀದಿ ನಾಯಿಗಳು ಸೇರಿ ಒಟ್ಟು ೭೬೧೪೬ ನಾಯಿಗಳಿವೆ. ಈ ಬಾರಿ ಮಂಡ್ಯ ನಗರಸಭೆಯಲ್ಲಿ ೬೦ ಲಕ್ಷ ರು. ಹಣವನ್ನು ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಮೀಸಲಿಡಲಾಗಿದೆ. ಸ್ಥಳೀಯ ಸಂಸ್ಥೆಗಳು ತಮ್ಮ ಆಯವ್ಯಯದಲ್ಲಿ ಶೇ.೨ರಷ್ಟು ಹಣವನ್ನು ಬೀದಿ ನಾಯಿಗಳ ಎಬಿಸಿ ಹಾಗೂ ಎಆರ್‌ವಿ ಚಿಕಿತ್ಸೆಗೆ ಮೀಸಲಿಡಲು ಅವಕಾಶವಿದೆ.

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಭಾಧಿತರಿಗೆ ಚಿಕಿತ್ಸೆ

Aug 10 2025, 01:30 AM IST
ಸುಳ್ವಾಡಿ ವಿಷ ಪ್ರಸಾದ ದುರಂತದ ಭಾಧಿತರಿಗೆ ಜಿಲ್ಲಾ ಆಸ್ಪತ್ರೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿಕಿತ್ಸೆ ಕೊಡಿಸಲಾಯಿತು.

ಹಿರಿಯ ನಾಗರೀಕರಿಗೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ

Aug 09 2025, 02:02 AM IST
ಪಶ್ಚಿ ಮತ್ತು ಆಫ್ರಿಕಾ ದೇಶದ ಹಿರಿಯ ನಾಗರೀಕರು ಮಾರಥಾನ್‌‌ರ್ಯಾಲಿ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ

ನಾಯಿ, ಮುಷ್ಯ ಪ್ರತ್ಯೇಕ ದಾಳಿ: ಶಾಲಾ ಬಾಲಕ, ಬಾಲಕಿ, ಮಹಿಳೆಗೆ ಚಿಕಿತ್ಸೆ

Aug 05 2025, 11:45 PM IST
ನಾಯಿ ಹಾಗೂ ಮುಷ್ಯ ದಾಳಿಯ ಪ್ರತ್ಯೇಕ ಘಟನೆಯಲ್ಲಿ ಶಾಲಾ ಬಾಲಕ, ಬಾಲಕಿ ಹಾಗೂ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved