• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತವಾದಾಗ ಪ್ರಥಮ ಚಿಕಿತ್ಸೆ ಮುಖ್ಯ ಪಾತ್ರ: ಎಚ್.ಎಂ.ಪ್ರಿಯಾಂಕ

Apr 20 2024, 01:04 AM IST
ಅಪಘಾತ, ಅವಘಡಗಳಾದ ಸಂದರ್ಭದಲ್ಲಿ ಪ್ರಾಣಾಪಾಯದಿಂದ ರಕ್ಷಣೆ ನೀಡುವಾಗ ಪ್ರಥಮ ಚಿಕಿತ್ಸೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಎಚ್.ಎಂ.ಪ್ರಿಯಾಂಕ ಹೇಳಿದರು. ಆಲೂರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರ ಕಾರ್ಯಾಗಾರದಲ್ಲಿ ಮಾತನಾಡಿದರು.

ಎಸ್‌ಡಿಎಂ ಯೋಗ, ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ನಿವೃತ್ತ ಸಿಬ್ಬಂದಿಗೆ ಬೀಳ್ಕೊಡುಗೆ

Apr 18 2024, 02:17 AM IST
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಕಳೆದ 36 ವರ್ಷ ಗಳಿಂದ ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಚಂದು ನಾಯ್ಕ ಅವರ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

75 ಲಕ್ಷ ಹೃದಯ ಚಿಕಿತ್ಸೆ ಮಾಡಿದ ತೃಪ್ತಿಇದೆ - ಆತ್ಮಸಾಕ್ಷಿಗೆ ತಕ್ಕಂತೆ ಮತ ನೀಡಿ : ಡಾ.ಮಂಜುನಾಥ್‌

Apr 15 2024, 01:16 AM IST
ಕನಕಪುರ: ಈ ಚುನಾವಣೆ ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆಯ ಚುನಾವಣೆಯಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ ಡಿಎ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.

ಡಾ. ಅಂಜಲಿ ಗೆದ್ದು ಜಿಲ್ಲೆಗೆ ಚಿಕಿತ್ಸೆ ನೀಡಲಿ: ರಾಘವೇಶ್ವರ ಶ್ರೀ

Apr 05 2024, 01:12 AM IST

 ಗೋಕರ್ಣ ಮಠದ ಅಶೋಕೆಯಲ್ಲಿ ಡಾ. ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನು ಗುರುವಾರ ಭೇಟಿಯಾದರು.

ಸಾತ್ವಿಕಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ: ಎಲ್ಲವೂ ನಾರ್ಮಲ್‌

Apr 05 2024, 01:01 AM IST

ಸತತ 20 ಗಂಟೆಗಳ ಕಾರ್ಯಾಚರಣೆ ಬಳಿಕ ಸಾವಿನ ದವಡೆಯಿಂದ ಹೊರಬಂದಿರುವ ಪುಟ್ಟ ಮಗು ಸಾತ್ವಿಕ ಮುಜಗೊಂಡಗೆ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಚಿಕಿತ್ಸೆ ಕೊಡಲಾಗುತ್ತಿದೆ. 

ಕಂಪ್ಲಿ : ಅಪಘಾತಕ್ಕೀಡಾಗಿ ನರಳುವ ಗೋವುಗಳಿಗೆ ಯುವಕರ ತಂಡದಿಂದ ಚಿಕಿತ್ಸೆ

Apr 04 2024, 01:09 AM IST
ಯುವಕರ ಗುಂಪೊಂದು ಕೇಸರಿ ಗೋ ಸೇವಾ ಪಡೆ ಎನ್ನುವ ತಂಡ ಕಟ್ಟಿಕೊಂಡು ಗೋ ಸೇವೆಗೆ ಟೊಂಕ ಕಟ್ಟಿ ನಿಂತಿದೆ.

ಬಿಸಿಲತಾಪದ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಕೊಡಿ: ಜಿಲ್ಲಾಧಿಕಾರಿ

Apr 03 2024, 01:47 AM IST

 ಸಾರ್ವಜನಿಕವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನದ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ತಿಳಿಸಬೇಕು - ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

ಕುಸಿದು ಬಿದ್ದ ವಿದ್ಯಾರ್ಥಿನಿ: ಚಿಕಿತ್ಸೆ ಪಡೆದು ಪರೀಕ್ಷೆ ಬರೆದಳು!

Mar 28 2024, 12:48 AM IST
ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.

ಕ್ಷಯ ರೋಗದ ಕುರಿತು ಜಾಗೃತರಾಗಿ, ಚಿಕಿತ್ಸೆ ಪಡೆದುಕೊಳ್ಳಿ: ಸಿಇಒ ರಾಹುಲ್‌

Mar 26 2024, 01:06 AM IST
ರಾಯಚೂರಿನ ಡಿಎಚ್ಒ ಕಚೇರಿ ಆವರಣದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆಯ ಜನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕಾರಾಮ ಚಾಲನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

Mar 23 2024, 01:03 AM IST
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved