ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರು ತಿಳಿದಿರಬೇಕು: ಡಾ. ಕುಮಾರ್ ಸಲಹೆ
Dec 29 2023, 01:30 AM ISTಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತುರ್ತು ಪ್ರಥಮ ಚಿಕಿತ್ಸೆ, ದಂತ,ನೇತ್ರ,ಚರ್ಮ ತಪಾಸಣೆ ಕಾರ್ಯಕ್ರಮದಲ್ಲಿ ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಪಡೆದಿರಬೇಕು ಎಂದು ರೆಡ್ ಕ್ರಾಸ್ ಸಂಸ್ಥೆ ರಾಷ್ಟೀಯ ಮಾಸ್ಟರ್ ತರಬೇತಿದಾರ ಶಿವಮೊಗ್ಗದ ಡಾ.ಕುಮಾರ್ ಸಲಹೆ ನೀಡಿದರು.