ಹಲ್ಲೆಗೀಡಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
Nov 16 2023, 01:15 AM ISTಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ಅ.27ರಂದು ದುಷ್ಕರ್ಮಿಗಳಿಂದ ಭೀಕರ ಹಲ್ಲೆಗೊಳಗಾಗಿದ್ದ ಜಗದೇವಪ್ಪ ಶಂಕರ್ ಕ್ವಾಟ್ನೂರ್ (52) ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಸಧ್ಯ ಬಿಗುವಿನ ವಾತಾವರಣವಿದ್ದು ಸಿಪಿಐ ವಿ.ನಾರಾಯಣ್, ಪಿಎಸ್ಐ ಆಶಾ ರಾಥೋಡ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.