• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ಡಿ 4ಕೆ ಲ್ಯಾಪ್ರೋಸ್ಕೋಪಿ ಮೂಲಕ ಪ್ಯಾಂಕ್ರಿಯಾಟೈಟಿಸ್‌ ಗೆ ಚಿಕಿತ್ಸೆ

Feb 09 2025, 01:18 AM IST
ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗದಿದ್ದರೆ ಪ್ಯಾಂಕ್ರಿಯಾಟೀಟಿಸ್‌ ಕ್ಯಾನ್ಸರ್‌ ಕಾರಕವಾಗಿ ಬದಲಾಗಬಹುದಾದ ಸಾಧ್ಯತೆ

ಕೈಗೆಟಕುವ ದರದಲ್ಲಿ ಮಹಾವೀರ ಆರೋಗ್ಯ ಕೇಂದ್ರ ಚಿಕಿತ್ಸೆ

Feb 08 2025, 12:33 AM IST
ಸಾರ್ವಜನಿಕರ ಜೊತೆಗೆ ತಮ್ಮ ಸಂಸ್ಥೆಯ ಮಕ್ಕಳ ಆರೋಗ್ಯದ ಕುರಿತು ಇಷ್ಟೊಂದು ಕಾಳಜಿ ವಹಿಸುತ್ತಿರುವ ವಿಎಸ್‌ಎಂ ಸಂಸ್ಥೆ ಕಾರ್ಯ ಶ್ಲಾಘನೀಯ

ಕುಷ್ಠರೋಗ ಪ್ರಾರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ : ನೀಲಮ್ಮ

Feb 06 2025, 11:46 PM IST
It is better to treat leprosy at its onset: Neelamma

ಕ್ಯಾನ್ಸರ್ ಜಾಗೃತಿ ಜಾಥಾ: ಉಚಿತ ಥೆರಪಿ ಚಿಕಿತ್ಸೆ ಬಗ್ಗೆ ಅಭಿಯಾನ

Feb 05 2025, 12:33 AM IST
ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಉಚಿತ ಆರೋಗ್ಯ ಚಿಕಿತ್ಸೆಗಳಲ್ಲಿ ಮಧುಮೇಹ, ಮಂಡಿನೋವು, ಕ್ಯಾನ್ಸರ್ ನಂತಹ ಸಮಸ್ಯೆಗಳಿಗೆ ಥೆರಪಿ, ಯೋಗಾಸನ ಮೂಲಕ ಗುಣಪಡಿಸಬಹುದು. ಕ್ಯಾನ್ಸರ್ ಭಯ, ಜಾಗೃತಿ ಕೊರತೆಯಿಂದ ಜಾಗತಿಕವಾಗಿ ಹೆಚ್ಚು ಜನರ ಸಾವಿಗೆ ಪ್ರಮುಖ ಕಾರಣ.

ಕ್ಯಾನ್ಸರ್‌ಗೆ ಸಕಾಲದಲ್ಲಿ ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಲು ಸಾಧ್ಯ

Feb 04 2025, 12:32 AM IST
ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಸಾರ್ವಜನಿಕರು ಬಂದು ಕ್ಯಾನ್ಸರ್ ಬಗ್ಗೆ ಮಾಹಿತಿ ಪಡೆದು, ಪರೀಕ್ಷೆ ಮಾಡಿಸಿಕೊಳ್ಳಲಿ ಎಂಬ ಉದ್ದೇಶದಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಡಾ.ಅಮಿತ್ ಹೇಳಿದ್ದಾರೆ.

ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಚಿಕಿತ್ಸೆ ಫಲಿಸದೇ ವೃದ್ಧ ಸಾವು

Jan 31 2025, 12:46 AM IST
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ವೃದ್ಧ ಸಾವನ್ನಪ್ಪಿರುವ ಘಟನೆ ಸಾಮಂದಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಓದು ಪುಟ್ಟೇಗೌಡರ ಪುತ್ರ ಮುದ್ದೇಗೌಡ ಉರುಫ್ ಸಣ್ಣೇಗೌಡ ಮೃತಪಟ್ಟವರು.

ಜಿಲ್ಲಾಸ್ಪತ್ರೆಯಲ್ಲಿ ಮೆದುಳು ಸಂಬಂಧಿ ಕಾಯಿಲೆಗೆ ಚಿಕಿತ್ಸೆ

Jan 25 2025, 01:01 AM IST
ಮೆದುಳು ಆರೋಗ್ಯ ಸಂಬಂಧಿಸಿದ ಕಾಯಿಲೆಗಳಿಗೆ ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರಿಂದ ಸೌಲಭ್ಯವಿದ್ದು, ಇದರ ಸದುಪಯೋಗವಾಗಬೇಕು

ಕ್ಷಯ ರೋಗಕ್ಕೆ ಭಯ ಬೇಡ, ಸೂಕ್ತ ಚಿಕಿತ್ಸೆ ಪಡೆಯಿರಿ: ಎಸ್.ಡಿ.ಬೆನ್ನೂರ್

Jan 23 2025, 12:50 AM IST
ಕ್ಷಯ ಒಂದು ಸಾಂಕ್ರಾಮಿಕ ರೋಗವಾಗಿದೆ. ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಕ್ಷಯ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದಲ್ಲಿ ತಾಲೂಕನ್ನು ಕ್ಷಯ ಮುಕ್ತವನ್ನಾಗಿ ಮಾಡಬಹುದು.

ಯಲ್ಲಾಪುರದಲ್ಲಿ ಲಾರಿ ದುರಂತ: 10 ಮಂದಿಗೆ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ

Jan 23 2025, 12:46 AM IST
ಆಸ್ಪತ್ರೆಗೆ ದಾಖಲಾಗುವ ಮೊದಲೇ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳ ಚಿಕಿತ್ಸೆಗೆ ವೈದ್ಯರ ವಿಶೇಷ ತಂಡ ರಚಿಸಲಾಗಿದೆ. ಗಾಯಾಳುಗಳಿಗೆಲ್ಲ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ವಿವಿಧ ಪರೀಕ್ಷೆ ನಡೆಯುತ್ತಿವೆ.

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೈಫ್‌ ಚೇತರಿಕೆ, 2 ದಿನದಲ್ಲಿ ಡಿಸ್ಚಾರ್ಜ್‌

Jan 18 2025, 12:46 AM IST
‘ಚೂರಿ ಇರಿತಕ್ಕೊಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸೈಫ್‌ ಅಲಿ ಖಾನ್ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದ್ದು, 2-3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಬಹುದು’ ಎಂದು ಲೀಲಾವತಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved