• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಹೆಬ್ಬಾಳಕರಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಕೆ

Jan 17 2025, 12:47 AM IST
ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರ ಆರೋಗ್ಯ ವಿಚಾರಣೆಗೆ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

8 ತಾಲೂಕುಗಳಿಗೂ ಮೊಬೈಲ್ ವ್ಯಾನ್ ಮೂಲಕ ಜನರಿಗೆ ಆರೋಗ್ಯ ಸೇವೆ, ಚಿಕಿತ್ಸೆ: ಕುಮಾರಸ್ವಾಮಿ

Jan 06 2025, 01:02 AM IST
ಇಂದು ಉದ್ಯೋಗದ ಸಮಸ್ಯೆ ಬಗೆಹರಿಸುವುದು ಸವಾಲಿನ ಕೆಲಸ. ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಎಚ್‌ಎಂಟಿ ಕಾರ್ಖಾನೆ ಮತ್ತು ವೋಲ್ವೊ ಬಸ್ಸಿನ ಸಂಸ್ಥೆಯುವರು ಸೇರಿ ಎಸ್‌ಎಸ್‌ಎಲ್‌ಸಿ. ಮತ್ತು ಪಿಯುಸಿ ಮಾಡಿರುವವರಿಗೆ ಆರೇಳು ಸಾವಿರ ವೇತನದ ಜತೆಗೆ ತರಬೇತಿ ನೀಡಿ ಉದ್ಯೋಗದ ಭರವಸೆ ಮೂಡಿಸಲಾಗುವುದು.

ಕ್ಯಾನ್ಸರ್‌ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡಿ - ರಾಷ್ಟ್ರಪತಿ ಮುರ್ಮು ಸಲಹೆ

Jan 04 2025, 10:58 AM IST

ಐಸಿಎಂಆರ್ ಸಮೀಕ್ಷೆಯಂತೆ ದೇಶದಲ್ಲಿ ಸುಮಾರು 20 ಮಿಲಿಯನ್‌ಗೂ ಅಧಿಕ ಜನ ಪ್ರತಿವರ್ಷ ಕ್ಯಾನ್ಸರ್ ಪೀಡಿತರಾಗುತ್ತಿದ್ದು, ಸುಮಾರು 7 ಮಿಲಿಯನ್‌ಗೂ ಅಧಿಕ ಜನರು ಪ್ರತಿವರ್ಷ ಸಾವಿಗೀಡಾಗುತ್ತಿದ್ದಾರೆ.

ಕ್ಯಾನ್ಸರ್‌ ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Jan 04 2025, 12:30 AM IST
ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಆದಿವಾಸಿ ಜನರ ಆರೋಗ್ಯ ಕಾಪಾಡುವಲ್ಲಿ ಸದಾ ಕಾರ್ಯಮಗ್ನರಾಗಬೇಕಾಗಿದೆ. ಮುಖ್ಯವಾಗಿ ಕ್ಯಾನ್ಸರ್‌ ಪೀಡಿತ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ತಪಾಸಣೆ ತೀವ್ರಗೊಳಿಸಬೇಕು. ಅದಕ್ಕಾಗಿಯೇ ಕರ್ನಾಟಕದಲ್ಲಿ ಕೆಎಲ್‌ಇ ಸಂಸ್ಥೆ ಅತ್ಯಾಧುನಿಕವಾದ ಕ್ಯಾನ್ಸರ್‌ ಆಸ್ಪತ್ರೆ ಜನಸೇವೆಗೆ ಅರ್ಪಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಚಿಕಿತ್ಸೆ ಸಿಗದೇ ಗರ್ಭದಲ್ಲೇ ಶಿಶು ಸಾವು, ಬಾಣಂತಿ ಸ್ಥಿತಿ ಗಂಭೀರ

Dec 31 2024, 01:02 AM IST
ಸಕಾಲಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯದ್ದರಿಂದ ಗರ್ಭದಲ್ಲೇ ಶಿಶು ಸಾವಿಗೀಡಾಗಿ ಬಾಣಂತಿ ಆರೋಗ್ಯದಲ್ಲಿ ಏರುಪೇರಾದ ಘಟನೆ ಬಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ.

ಸಿಲಿಂಡರ್‌ ಸೋರಿಕೆಯಾಗಿ ಬೆಂಕಿ: ಚಿಕಿತ್ಸೆ ಫಲಿಸದೆ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

Dec 27 2024, 12:47 AM IST
ಕಳೆದ ಭಾನುವಾರ ತಡ ರಾತ್ರಿ ಅಯ್ಯಪ್ಪಸ್ವಾಮಿ ವ್ರತಾಧಾರಿ‌ಗಳು ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದಾಗ ಸಿಲಿಂಡರ್‌ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೆಂಕಿಯ ಜ್ಚಾಲೆ ಆವರಿಸಿದ್ದರಿಂದ ಬಾಲಕ ಸೇರಿದಂತೆ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು.

ಎಚ್ಐವಿ ತಡೆಗಟ್ಟಲು ಕಾಲ ಕಾಲಕ್ಕೆ ಚಿಕಿತ್ಸೆ ಅಗತ್ಯ

Dec 27 2024, 12:45 AM IST
ಜಿಲ್ಲಾಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಎಂಡಿ ಅಹಮದೋದ್ದಿನ್ ಮಾತನಾಡಿದರು.

ನಟ ಶಿವರಾಜ್ ಕುಮಾರ್ ಗೆ ಚಿಕಿತ್ಸೆ ಯಶಸ್ವಿಯಾಗಲು ಪ್ರಾರ್ಥಿಸಿ ವಿಶೇಷ ಪೂಜೆ

Dec 25 2024, 12:47 AM IST
ಚಿತ್ರನಟ ಶಿವಣ್ಣನವರಿಗೆ ಅಮೆರಿಕಾದ ಮಿಮೊರಿ ಆಸ್ಪತ್ರೆಯಲ್ಲಿ ನಡೆಯುವ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಅವರು ಬೇಗ ಗುಣಮುಖರಾಗಿ ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸಿ ನೂರಾರು ಕಾಲ ಬಾಳಲಿ ಎಂದು ಆಶಿಸುತ್ತೇನೆ.

ಶಿವರಾಜ್‌ಕುಮಾರ್‌ಗೆ ಅಮೆರಿಕಾದಲ್ಲಿ ಚಿಕಿತ್ಸೆ; ಘಾಟಿ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ

Dec 25 2024, 12:46 AM IST
ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ರಾಜ್ ಕುಮಾರ್ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ, ದೊರೆ, ನಂಜುಂಡಿ, ನಮ್ಮೂರು ಹುಡ್ಗ ಸೇರಿದಂತೆ ಹಲವು ಚಿತ್ರಗಳ ಚಿತ್ರೀಕರಣ ಇದೇ ನೆಲದಲ್ಲಿ ಆಗಿತ್ತು. ಅಭಿಮಾನಿಗಳ ಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆದಷ್ಟು ಬೇಗ ಗುಣಮುಖರಾಗಿ ಹಿಂದಿರುಗಲಿ ಎಂದು ಸಂಕಲ್ಪಿಸಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗಿದೆ .

ಹೊಸ ಕಾಯಿಲೆಗಳಿಗೆ ಆಯುರ್ವೇದ ಚಿಕಿತ್ಸೆ ಅನಿವಾರ್ಯ

Dec 23 2024, 01:02 AM IST
ಪ್ರಸ್ತುತ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved