• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುನಾನಿ ಚಿಕಿತ್ಸೆ ಕುರಿತು ಜನಜಾಗೃತಿ ಮೂಡಿಸಿ

Oct 20 2024, 01:57 AM IST
ಹಿಜಾಮ ಚಿಕಿತ್ಸಾ ಶಿಬಿರದಿಂದ ಜನರ ಆರೋಗ್ಯ ವೃದ್ಧಿಗೆ ಬೇಕಾದ ಉತ್ತಮ ಚಿಕಿತ್ಸೆ ದೊರೆಯುತ್ತದೆ, ಮಾನಸಿಕ ಒತ್ತಡ ನಿವಾರಣೆ, ದೇಹದಲ್ಲಿನ ನೋವಿನ ನಿವಾರಣೆ, ರಕ್ತ ಪರಿಚಲನೆ ಉತ್ತಮಗೊಳ್ಳುತ್ತದೆ, ದೇಹದಲ್ಲಿನ ವಿಷಯುಕ್ತ ಮಲಿನಗಳನ್ನು ಹೊರಹಾಕುವಂತೆ ಮಾಡುತ್ತದೆ, ಒಟ್ಟಾರೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ

ರೋಗಿಗಳಿಗೆ ಸಹಾನುಭತಿಯಿಂದ ಚಿಕಿತ್ಸೆ ನೀಡಿ: ಡಾ.ಮಂಜುನಾಥ್‌ ಸಲಹೆ

Oct 18 2024, 01:23 AM IST
ರೋಗಿಗಳನ್ನು ಹೋಮಿಯೋಪಥಿ ಅಥವಾ ಅಲೋಪಥಿ ಎಂದು ಬೇಧ ಮಾಡದೆ, ಸಹಾನುಭತಿಯಿಂದ ಚಿಕಿತ್ಸೆ ನೀಡಬೇಕು ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್‌ ಹೇಳಿದರು.

ಮಗು ಆಯೇಷಾಗೆ ಸೂಕ್ತ ಚಿಕಿತ್ಸೆ ನೀಡಿ: ಡಾ.ಪ್ರಭಾ

Oct 18 2024, 01:19 AM IST
ಬುಧವಾರ ರಾತ್ರಿ, ಗುರುವಾರ ನಸುಕಿನಲ್ಲಿನ ಭಾರಿ ಮಳೆಯಿಂದಾಗಿ ಮನೆ ಕುಸಿದು ತೀವ್ರ ಗಾಯಗೊಂಡಿದ್ದ ಹರಿಹರದ 4 ವರ್ಷದ ಮಗುವನ್ನು ದಾವಣಗೆರೆಯ ಎಸ್‌.ಎಸ್‌. ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಗುರುವಾರ ಸಂಜೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಆಸ್ಪತ್ರೆಗೆ ಭೇಟಿ ನೀಡಿ, ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಾಕೀತು ದಾವಣಗೆರೆಯಲ್ಲಿ ಮಾಡಿದ್ದಾರೆ.

ಮಾನಸಿಕ ರೋಗಕ್ಕೆ ಆಪ್ತ ಸಮಾಲೋಚನೆ ಚಿಕಿತ್ಸೆ

Oct 14 2024, 01:27 AM IST
ಜೀವನದ ಶೈಲಿಯಿಂದ ಮಾನಸಿಕ ಆರೋಗ್ಯ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇರುತ್ತದೆ, ಆಧುನಿಕ ಜಗತ್ತಿನಲ್ಲಿ ಹಲವಾರು ಕಾರಣಗಳಿಂದ ಮಾನಸಿಕ ಆರೋಗ್ಯದ ಸಮಸ್ಯೆ ಹೆಚ್ಚುತ್ತಿರುವುದರಿಂದ ಅಂತಹ ವ್ಯಕ್ತಿಗಳನ್ನು ಜಗತ್ತು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ ಆದ್ದರಿಂದ ಅಂತಹ ವ್ಯಕ್ತಿಗಳ ರಕ್ಷಣೆಗೆ ಮಾನಸಿಕ ಆರೋಗ್ಯ ಕಾಯಿದೆ ಜಾರಿಗೊಳಿಸಲಾಗಿದೆ.

ನೈಸರ್ಗಿಕವಾಗಿ ಗಾಯಗೊಂಡ ವನ್ಯಜೀವಿಗಳಿಗೆ ಚಿಕಿತ್ಸೆ ಬೇಡ : ಸಚಿವ ಖಂಡ್ರೆಗೆ ಸಂಜಯ್‌ಗುಬ್ಬಿ ಪತ್ರ

Oct 13 2024, 11:14 AM IST

ಅರಣ್ಯ ವ್ಯಾಪ್ತಿಯಲ್ಲಿ ನೈಸರ್ಗಿಕವಾಗಿ ಗಾಯಗೊಳ್ಳುವ ವನ್ಯಜೀವಿಗಳನ್ನು ಕೃತಕವಾಗಿ ಚಿಕಿತ್ಸೆ ನೀಡುವ ಬದಲು ಅವುಗಳನ್ನು ನೈಸರ್ಗಿಕವಾಗಿಯೇ ಗುಣಮುಖರಾಗುವಂತೆ ಬಿಡಬೇಕು

ಮಾನಸಿಕ ಅನಾರೋಗ್ಯಕ್ಕೆ ಸೂಕ್ತ ಚಿಕಿತ್ಸೆ ಪಡೆಯಿರಿ: ನ್ಯಾಯಾಧೀಶೆ ರೇಷ್ಮಾ

Oct 10 2024, 02:39 AM IST
ಕೆಲಸದ ಒತ್ತಡ, ಚಿಂತೆ, ಸಮಸ್ಯೆ ಇದೆಲ್ಲವೂ ಎಲ್ಲರಿಗೂ ಇರುತ್ತವೆ. ಇವು ಜೀವನದ ಭಾಗಗಳಾಗಿವೆ. ಹಾಗಾಗಿ ಇವುಗಳನ್ನು ಸಮರ್ಪಕವಾಗಿ ನಿಭಾಯಿಸಲು ಕಲಿಯಬೇಕು.

ತಪಾಸಣೆ ನಡೆಸಿ ಮಕ್ಕಳ ಕಾಯಿಲೆಗೆ ಸೂಕ್ತ ಚಿಕಿತ್ಸೆ ನೀಡಿ: ನಲಿನ್ ಅತುಲ್

Oct 10 2024, 02:22 AM IST
ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ತಾಯಂದಿರ ಮತ್ತು ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು ಒತ್ತು ನೀಡಲಾಗುತ್ತಿದೆ.

ಮೆಟ್ರೋ ಆಸ್ಪತ್ರೆಯಲ್ಲಿ ಆರ್‌ಬೈಟಲ್ಅ ಥೆರೆಕ್ಟಮಿ ಚಿಕಿತ್ಸೆ ಯಶಸ್ವಿ: ಡಾ.ಆಚಾರ್‌

Oct 05 2024, 01:31 AM IST
ಮೆಟ್ರೋ ಆಸ್ಪತ್ರೆಯಲ್ಲಿ 76 ವರ್ಷದ ವಯೋವೃದ್ಧಗೆ ಡಾ.ಟಿ.ಎಚ್‌.ಶಿವಶಂಕರ್ ನೇತೃತ್ವದ ತಂಡದಿಂದ ‘ಆರ್‌ಬೈಟಲ್ ಅಥೆರೆಕ್ಟಮಿ’ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಆಸ್ಪತ್ರೆಗೆ ಬರುವವರಿಗೆ ಪ್ರೀತಿಯಿಂದ ಚಿಕಿತ್ಸೆ ನೀಡಿ

Sep 30 2024, 01:22 AM IST
ರಾಮಕೃಷ್ಣನಗರ ಪ್ರಮುಖ ರಸ್ತೆಗಳಲ್ಲಿ ವಾಕಥಾನ್‌

ಥಲಸ್ಸೇಮಿಯಾದಿಂದ ಬಳಲುತ್ತಿದ್ದ ಬಾಲಕನಿಗೆ ಕಿದ್ವಾಯಿಯಲ್ಲಿ ಯಶಸ್ವಿ ಚಿಕಿತ್ಸೆ

Sep 30 2024, 01:19 AM IST
ಮಾರಣಾಂತಿಕ ಥಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಯಶಸ್ವಿಯಾಗಿ ಅಸ್ತಿಮಜ್ಜೆ ಕಸಿ ನಡೆಸಿದ್ದು, ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಈ ಸಾಧನೆ ಮಾಡಿದಂತಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved