• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರೂಣ ಚಿಕಿತ್ಸೆ ನೀಡುವ ವಿಶೇಷ ಕಾರ‍್ಯಾಗಾರಕ್ಕೆ ಚಾಲನೆ

Apr 21 2025, 12:59 AM IST
ಮಗು ಭ್ರೂಣದಲ್ಲಿರುವಾಗಲೇ ಚಿಕಿತ್ಸೆ ನೀಡಿ ಗುಣಪಡಿಸುವ ಕುರಿತು ತರಬೇತಿ ನೀಡುವ ಎರಡು ದಿನದ ಶಿಫ್ಟ್‌(ಸೆನ್ಸಿಟೈಸೇಷನ್‌ ವರ್ಕ್ ಶಾಪ್‌ ಇನ್‌ ಫೀಟಲ್‌ ಥೆರಪಿ) ಕಾರ‍್ಯಾಗಾರಕ್ಕೆ ನಗರದ ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಚಾಲನೆ ನೀಡಲಾಯಿತು.

ಎಲ್ಲರಿಗೂ ಪ್ರಥಮ ಚಿಕಿತ್ಸೆ ಜಾಗೃತಿ ಅವಶ್ಯ: ನ್ಯಾ.ರೇಣುಕಾ

Apr 20 2025, 01:48 AM IST
ರಾಮನಗರ: ಪ್ರಥಮ ಚಿಕಿತ್ಸೆ ಕುರಿತ ಕೌಶಲ್ಯಗಳ ಅರಿವು ಸರ್ಕಾರಿ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು, ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ವಿ. ರೇಣುಕಾ ಹೇಳಿದರು.

ಆರಂಭದಲ್ಲೇ ಚಿಕಿತ್ಸೆ ಪಡೆದಲ್ಲಿ ಕಾಯಿಲೆಗಳಿಂದ ಮುಕ್ತಿ

Apr 14 2025, 01:17 AM IST
ಕ್ಯಾನ್ಸರ್‌ನಂತಹ ರೋಗಗಳನ್ನು ಹಿಂಜರಿಕೆ ಇಲ್ಲದೇ ಆರಂಭಿಕ ಹಂತದಲ್ಲಿಯೇ ಹತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದರೆ ರೋಗಮುಕ್ತರಾಗಿ ಬದುಕು ಗೆಲ್ಲಬಹುದು ಎಂದು ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಹೇಳಿದ್ದಾರೆ.

ಸಕಾಲಕ್ಕೆ ಚಿಕಿತ್ಸೆ ಪಡೆದಲ್ಲಿ ಕ್ಷಯದಿಂದ ಮುಕ್ತಿ

Apr 13 2025, 02:02 AM IST
ಕ್ಷಯರೋಗ ವಾಸಿಯಾಗದ ಕಾಯಿಲೆಯಲ್ಲ, ಕ್ಷಯರೋಗಕ್ಕೆ ಚಿಕಿತ್ಸೆ ಪಡೆದು ಗುಣಮುಖರಾದ 5 ವರ್ಷದೊಳಗಿನ ಮಕ್ಕಳ ಪೋಷಕರನ್ನು ಗುರುತಿಸಿ, ಬಿ.ಸಿ.ಜಿ. ಲಸಿಕೆ ಹಾಕಬೇಕು. ಆರಂಭಿಕ ಹಂತಗಳಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿದಾಗ ಕ್ಷಯ ಅಥವಾ ಟಿ.ಬಿ. ಎಂದು ಕರೆಯುವ ಕಾಯಿಲೆ ನಿರ್ಮೂಲನೆ ಸಾಧ್ಯ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಮುರಳೀಧರ್ ಹೇಳಿದ್ದಾರೆ.

ಮರದ ರೆಂಬೆ - ಕೊಂಬೆಯಿಂದ ಗಾಯಗೊಂಡ ಜನ ಸಾಮಾನ್ಯರಿಗೆ ಚಿಕಿತ್ಸೆ ದೊರಕಿಸಿಕೊಡುವುದಕ್ಕೆ ‘ಬಿಬಿಎಂಪಿ ವಿಮೆ’ ಸೌಲಭ್ಯ

Apr 05 2025, 01:45 AM IST
ಮರದ ರೆಂಬೆ-ಕೊಂಬೆಯಿಂದ ಗಾಯಗೊಳ್ಳುವ ಜನ ಸಾಮಾನ್ಯರಿಗೆ ವೈದ್ಯಕೀಯ ಚಿಕಿತ್ಸೆ ದೊರಕಿಸಿಕೊಡುವುದಕ್ಕೆ ಬಿಬಿಎಂಪಿಯು ವಿಮೆ ಸೌಲಭ್ಯ ಕಲ್ಪಿಸುವುದಕ್ಕೆ ತಯಾರಿ ನಡೆಸಿದೆ.

ಕೊಡಗು ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗ ಚಿಕಿತ್ಸೆ ಶೀಘ್ರ: ಡಾ.ಮಂತರ್ ಗೌಡ

Mar 29 2025, 12:33 AM IST
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸದ್ಯದಲ್ಲಿಯೇ ಹೃದ್ರೋಗ ಚಿಕಿತ್ಸೆ ಲಭ್ಯವಾಗಲಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಆಯುಷ್ ಇಲಾಖೆ ಆರೋಗ್ಯ ಶಿಬಿರ: 452 ಜನರಿಗೆ ಚಿಕಿತ್ಸೆ

Mar 28 2025, 12:33 AM IST
ಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದಿದ್ದಾರೆ.

ಕ್ಷಯ ರೋಗಿಗಳು ತಪ್ಪದೆ ಆರು ತಿಂಗಳು ಚಿಕಿತ್ಸೆ ಪಡೆಯಲೆಬೇಕು

Mar 27 2025, 01:04 AM IST
ಕ್ಷಯ ರೋಗಿಗಳು ತಪ್ಪದೆ ಆರು ತಿಂಗಳು ಚಿಕಿತ್ಸೆ ಪಡೆಯಲೇಬೇಕು. ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದರೆ ರೋಗ ಮುಕ್ತರಾಗಿ ಬದುಕಲು ಅವಕಾಶವಿದೆ. ಕ್ಷಯರೋಗ ಮುಕ್ತ ದೇಶವನ್ನು ಮಾಡಲು ಪಣ ತೊಡೋಣ ಎಂದು ಶಾಸಕ ಸಿಮೆಂಟ್ ಮಂಜು ಕರೆ ನೀಡಿದರು. ರೋಗ ಹತೋಟಿಗೆ ತರಲು ವೈದ್ಯರೊಡನೆ ವೈಯಕ್ತಿಕವಾಗಿ ಸಹಕಾರ ನೀಡುತ್ತೇನೆ. ದೇಹದಲ್ಲಿ ಸದಾ ರೋಗ ನಿರೋಧಕ ಶಕ್ತಿ ಇರುವಂತೆ ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು ಎಂದರು.

ಸ್ಪಂದನ ಟ್ರೋಫಿ 2025: ಕ್ಯಾನ್ಸರ್‌ ಚಿಕಿತ್ಸೆ ನೆರವಿಗೆ 10 ಲಕ್ಷ ರು. ಸಂಗ್ರಹ

Mar 26 2025, 01:31 AM IST
ಮಾಹೆ ವತಿಯಿಂದ ಪಂದ್ಯಾವಳಿ ಮೂಲಕ 10 ಲಕ್ಷ ರು.ಗಳನ್ನು ಸಂಗ್ರಹಿಸಿದ್ದು, ಇದನ್ನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಬಳಸಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಸೆಂಟ್ರಲ್‌ ಪ್ಲಾಸೆಂಟಾ ಪ್ರಿವಿಯಾ ಕ್ಲಿಷ್ಟ ಗರ್ಭಾಶಯ ತೊಂದರೆ ಇದ್ದ ಗರ್ಭಿಣಿಗೆ ಯಶಸ್ವಿ ಚಿಕಿತ್ಸೆ

Mar 23 2025, 01:37 AM IST
ಹೆಚ್ಚಿನ ಪ್ರಯಾಣ ಮಾಡಿದ್ದರಿಂದ ಹೆರಿಗೆಗೆ ಅಡ್ಡಿಯಾಗುವಂತ ‘ಸೆಂಟ್ರಲ್‌ ಪ್ಲಾಸೆಂಟಾ ಪ್ರಿವಿಯಾ’ ಗರ್ಭಾಶಯ ಸಮಸ್ಯೆ ತಂದುಕೊಂಡು ತೀವ್ರ ನೋವು ಅನುಭವಿಸುತ್ತಿದ್ದ ಗರ್ಭಿಣಿಗೆ ನಗರದ ವಾಸವಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ತಾಯಿ, ಮಗುವಿನ ಜೀವ ಉಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved