• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಕಿಕಾಳು ಗಾತ್ರದ ಮೋದಿ ಚಿತ್ರ ರಚಿಸಿದ ಕಾಸರಗೋಡು ಕಲಾವಿದ!

Jun 11 2024, 01:32 AM IST
ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಗಡಿನಾಡು ಕಾಸರಗೋಡಿನ ಸೂಕ್ಷ್ಮ ಕುಸುರಿಯ ಕಲಾವಿದರೊಬ್ಬರು ಅಕ್ಕಿಕಾಳು ಗಾತ್ರದಲ್ಲಿ ಮೋದಿಯ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ ಪ್ರಧಾನಿ ಮೋದಿಗೆ ಅರ್ಪಿಸುತ್ತಿರುವುದಾಗಿ ಹೇಳಿದ್ದಾರೆ. ಕಾಸರಗೋಡಿನ ವೆಂಕಟೇಶ್‌ ಆಚಾರ್ಯ ಎಂಬವರೇ ಈ ಗಮನಾರ್ಹ ಸಾಧನೆ ಮಾಡಿದವರು.

ಅಕ್ಕಿಕಾಳು ಗಾತ್ರದ ಮೋದಿ ಚಿತ್ರ ರಚಿಸಿದ ಕಲಾವಿದ

Jun 10 2024, 09:30 AM IST

ಭಾರತದ ಪ್ರಧಾನಿಯಾಗಿ ಭಾನುವಾರ ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಡಿನಾಡು ಕಾಸರಗೋಡಿನ ಸೂಕ್ಷ್ಮ ಕುಸುರಿಯ ಕಲಾವಿದರೊಬ್ಬರು ಅಕ್ಕಿಕಾಳು ಗಾತ್ರದಲ್ಲಿ ಮೋದಿಯ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ.

ಹಸುವಿನ ಚಿತ್ರ ಆಧರಿಸಿ ಅಪಘಾತ ಆರೋಪಿ ಸೆರೆ

May 28 2024, 01:56 AM IST
ನಾಗರಬಾವಿಯಲ್ಲಿ ಹಿಟ್‌ ಆ್ಯಂಡ್ ರನ್‌ ಮಾಡಿ ನೇಪಾಳ ದೇಶದ ಪ್ರಜೆ ಸಾವಿಗೆ ಕಾರಣರಾಗಿದ್ದ ಆರೋಪಿಗಳು ಸೆರೆಯಾಗಿದ್ದಾರೆ.

ರಾಜ್ಯಾದ್ಯಂತ 24ರಂದು ಕ್ರೈಂ, ಥ್ರಿಲ್ಲರ್ ‘ಎವಿಡೆನ್ಸ್‌’ ಚಿತ್ರ ಬಿಡುಗಡೆ

May 22 2024, 12:56 AM IST
ಇಂಟರಾಗೇಶನ್ ರೂಮ್‌ನಲ್ಲಿ ಸಾಕ್ಷ್ಯಧಾರಗಳ ಸುತ್ತ ನಡೆಯುವ ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಜೊತೆಗೊಂದು ಪ್ರೇಮಕಥೆ ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎರಡು ಸಾಹಸ ದೃಶ್ಯಗಳಿವೆ.

ಚಂದದ ಭಾಷೆಯಲ್ಲಿರುವ ಸೊಗಸಾದ ಚಿತ್ರ: ರಂಗಾಯಣ ರಘು

May 20 2024, 01:39 AM IST
ರಂಗಾಯಣ ರಘು ಹಾಗೂ ಸಂಪತ್ ಮೈತ್ರೇಯ ನಟನೆಯ ಮೂರನೇ ಕೃಷ್ಣಪ್ಪ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ

ರುಕ್ಮಿಣಿ ವಸಂತ್‌ ನಟನೆಯ ತಮಿಳು ಚಿತ್ರ ಏಸ್‌ ಟೈಟಲ್‌ ಲಾಂಚ್‌

May 19 2024, 01:52 AM IST
ರುಕ್ಮಿಣಿ ವಸಂತ್‌ ಮೊದಲ ತಮಿಳು ಸಿನಿಮಾದ ಪೋಸ್ಟರ್ ಹೊರಬಿದ್ದಿದೆ.

ಬಂಡೆಗಳಲ್ಲಿ ಚಿತ್ರ ಬಿಡಿಸುವ ಮೂಲಕ ಪರಿಸರ ಜಾಗೃತಿ!

May 18 2024, 12:34 AM IST
ಮಾಳದ ಸಂತೋಷ್ ಹಾಗೂ ಅವರ ತಂಡ ನೈಸರ್ಗಿಕ ಬಣ್ಣಗಳನ್ನು ಬಳಸಿ ಮೀನು, ಆಮೆ, ಜಲಚರಗಳ ಚಿತ್ರಗಳನ್ನು ಬಿಡಿಸಿದ್ದಾರೆ. ಜೊತೆಗೆ ಪರಿಸರ ಸಂರಕ್ಷಣೆಯ ಮಾಹಿತಿ, ಭಿತ್ತಿಚಿತ್ರಗಳನ್ನು ಅಂಟಿಸಿ ಅರಿವು ಮೂಡಿಸುವ ವಿನೂತನ ಪ್ರಯತ್ನ ಮಾಡಿದ್ದಾರೆ.

ಸೂರ್ಯ, ಚಂದ್ರರ ಮೊದಲ ಚಿತ್ರ ಸೆರೆ ಹಿಡಿದ ಪಾಕ್‌ ಆರ್ಬಿಟರ್

May 10 2024, 11:45 PM IST
ಚೀನಾದ ಚಂದ್ರ ಮಿಷನ್ ಭಾಗವಾಗಿ ಉಡಾವಣೆಯಾದ ಕೆಲವೇ ದಿನಗಳಲ್ಲಿ ಅದರ ಜತೆ ತೆರಳಿದ್ದ ಪಾಕಿಸ್ತಾನದ ಅರ್ಬಿಟರ್‌, ಚಂದ್ರನ ಹಾಗೂ ಸೂರ್ಯನ ಮೊದಲ ಚಿತ್ರವನ್ನು ಯಶಸ್ವಿಯಾಗಿ ಸೆರೆ ಹಿಡಿದಿದೆ.

ಆಲೂರಲ್ಲಿ ಸೆಟ್ಟೇರಿದ ಕಾದಂಬರಿ ಆಧಾರಿತ ‘ಪುಟ್ಟಗೂಡಿನ ಪುಟ್ಟದರಸಿ’ ಮಕ್ಕಳ ಚಿತ್ರ

May 08 2024, 01:05 AM IST
ಬೆಂಗಳೂರಿನ ಕಲಾಸಿಪಾಳ್ಯದ ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರ ಸೋಮವಾರ ಆಲೂರು ತಾಲೂಕಿನ ತಾಳೂರಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿಸಿ ಚಿತ್ರೀಕರಣ ಪ್ರಾರಂಭಿಸಿದೆ.

ಚಿತ್ರಕಲಾ ಶಿಬಿರದಿಂದ ಮಕ್ಕಳಲ್ಲಿ ಸಂಸ್ಕಾರ ಸಾಧ್ಯ: ಚಿತ್ರ ಕಲಾವಿದ ಕೆ.ಸಿ.ಮಹದೇವಶೆಟ್ಟಿ

May 06 2024, 12:32 AM IST
ಚಿತ್ರಕಲೆ ಶಿಬಿರಗಳು ಮಕ್ಕಳಲ್ಲಿ ಸಂಸ್ಕಾರ ಬೆಳೆಸಿ ಮನಸ್ಸಿಗೆ ಶಾಂತಿ ಕೊಡುತ್ತದೆ ಎಂದು ಮೈಸೂರಿನ ಶ್ರೀಕಲಾನಿಕೇತನ ಸ್ಕೂಲ್ ಆಫ್ ಆರ್ಟ್ಸ್ ಪ್ರಾಂಶುಪಾಲ ಹಾಗೂ ಚಿತ್ರ ಕಲಾವಿದ ಕೆ.ಸಿ.ಮಹದೇವಶೆಟ್ಟಿ ಅಭಿಪ್ರಾಯಪಟ್ಟರು. ಹಾಸನದಲ್ಲಿ ಏರ್ಪಡಿಸಿದ್ದ ಮೈಸೂರು ಸಾಂಪ್ರದಾಯಿಕ ಶೈಲಿಯ ಚಿತ್ರಕಲಾ ಶಿಬಿರೋತ್ಸವದ ಸಮಾರೋಪ ಹಾಗೂ ಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved