• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರ್ಕಳ: ಗಣಪನ ಚಿತ್ರ ಬರೆಯುವ ಸ್ಪರ್ಧೆ

Sep 05 2024, 12:31 AM IST
ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಗಣೇಶನ ಚಿತ್ರ ರಚಿಸುವ ಸ್ಪರ್ಧೆ ನಡೆಯಿತು. ಸುಮಾರು 200 ಮಕ್ಕಳು ಭಾಗವಹಿಸಿದ್ದರು.

ಏರ್ ಇಂಡಿಯಾ ವಿಮಾನ ಅಪಹರಣ ಆಧರಿಸಿದ ಐಸಿ 814 : ಉಗ್ರರ ಹೆಸರು ಬದಲಾವಣೆ, ನೆಟ್‌ಫ್ಲಿಕ್ಸ್‌ ಚಿತ್ರ ವಿವಾದ

Sep 02 2024, 02:12 AM IST

ನಿಜ ಜೀವನದ ಏರ್ ಇಂಡಿಯಾ ವಿಮಾನ ಅಪಹರಣವನ್ನು ಆಧರಿಸಿದ ನೆಟ್‌ಫ್ಲಿಕ್ಸ್‌ನ 'ಐಸಿ 814' ಚಿತ್ರವು ಉಗ್ರರ ಹೆಸರುಗಳನ್ನು ಬದಲಾಯಿಸಿರುವುದಕ್ಕೆ ಟೀಕೆಗೆ ಗುರಿಯಾಗಿದೆ.  

ಅಂಬೇಡ್ಕರ್ ಜೀವನಾಧಾರಿತ ದಿ ರೂಲರ್ಸ್ ಚಿತ್ರ ತೆರೆಗೆ

Sep 01 2024, 01:50 AM IST
ಡಾ. ಞಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಜೀವನದಾರಿದ ದಿ ರೂಲರ್ಸ್ ಚಿತ್ರ ತೆರೆಕಂಡ ಹಿನ್ನೆಲೆಯಲ್ಲಿ ನಗರದ ಪೃಥ್ವಿ ಚಿತ್ರಮಂದಿರದ ಆವರಣದಲ್ಲಿ ಚಿತ್ರತಂಡದಿಂದ ಸಂಭ್ರಮಾಚರಣೆ ನಡೆಸಿದರು. ಸಂವಿಧಾನದ ಶಕ್ತಿ ಎಂಬ ಶೀರ್ಷಿಕೆ ಅಡಿಯಲ್ಲಿ ನೈಜ ಘಟನೆಗಳನ್ನು ಆಧರಿಸಿ ಚಿತ್ರ ನಿರ್ಮಾಣವಾಗಿದ್ದು, ಅಂತಾರಾಷ್ಟ್ರೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ಡಾ. ಕೆಂ ಸಂದೇಶ್‌ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಮಾಡಿದ್ದು , ಉದಯ್ ಭಾಸ್ಕರ್‌ ಅವರು ನಿರ್ದೇಶಿಸಿ ಅಶ್ವತ್ಥ್‌ ಬೆಳಗೆರೆಯವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಚಿತ್ರ

Aug 29 2024, 12:57 AM IST
ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಿಸುವ ಮೂಲಕ ಚಾಮರಾಜನಗರ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ನಟಿ ಶ್ರೀ ಲೇಖಾ ಮಿತ್ರಾ ಅತ್ಯಾಚಾರ ದೂರು

Aug 27 2024, 01:41 AM IST

ಇತ್ತೀಚೆಗೆ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ನಟಿ ಶ್ರೀ ಲೇಖಾ ಮಿತ್ರಾ ಕೊಚ್ಚಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಆ. 30ಕ್ಕೆ ಟೇಕ್ವಾಂಡೋ ಗರ್ಲ್ ಚಿತ್ರ ತೆರೆಗೆ: ನಿರ್ದೇಶಕ ರವೀಂದ್ರ ವೆಂಶಿ

Aug 25 2024, 01:49 AM IST
ಟೇಕ್ವಾಂಡೋ ಗರ್ಲ್ ಚಿತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಕುರಿತ ಮಹತ್ತರ ಸಂದೇಶ ನೀಡಲಾಗಿದೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವಂಶಿ ಹೇಳಿದರು.

ನ.1ರಿಂದ ದಕ್ಷಿಣ ಭಾರತದ ಪ್ರಮುಖ ಚಿತ್ರೋದ್ಯಮವೇ ಬಂದ್‌ : ತಾತ್ಕಾಲಿಕವಾಗಿ ಚಿತ್ರ ನಿರ್ಮಾಣ ಸ್ಥಗಿತ

Aug 20 2024, 01:50 AM IST

ತಾರೆಯರ ದುಬಾರಿ ಸಂಭಾವನೆ ಮತ್ತು ಅನುಪಸ್ಥಿತಿಯಿಂದಾಗಿ ತಮಿಳು ಚಿತ್ರೋದ್ಯಮವು ಚಿತ್ರ ನಿರ್ಮಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. 

ನನ್ನ ಗೋಲ್ಡನ್‌ ಅಭಿಮಾನಿಗಳಿಗೆ ಖುಷಿ ಕೊಡೋ ಚಿತ್ರ ಕೃಷ್ಣಂ ಪ್ರಣಯ ಸಖಿ : ನಟ ಗಣೇಶ್‌

Aug 15 2024, 01:47 AM IST
ಪ್ರೇಕ್ಷಕರ ಮುಂದೆ ಬಂದಿರುವ ಕೃಷ್ಣಂ ಪ್ರಣಯ ಸಖಿ ಚಿತ್ರದ ಬಗ್ಗೆ ನಟ ಗಣೇಶ ಅವರು ಹೇಳಿರುವ ಮಾತುಗಳು.

ಕನ್ನಡದ ನಟ, ನಿರ್ಮಾಪಕ ಅಶು ಬೆದ್ರ ಅವರು ಹೊಸ ಚಿತ್ರ ಶುರು : ಮೇಕಿಂಗ್ ವಿಡಿಯೋ ಬಿಡುಗಡೆ

Aug 01 2024, 12:29 AM IST
ನಟ, ನಿರ್ಮಾಪಕ ಅಶು ಬೆದ್ರ ಅವರು ಹೊಸ ಚಿತ್ರ ಶುರು ಮಾಡಿದ್ದಾರೆ. ಅದರ ಮೇಕಿಂಗ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ.

ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮನು ಒತ್ತುವರಿ : ಟಾಕ್ಸಿಕ್‌ ಚಿತ್ರ ನಿರ್ಮಾಪಕರಿಗೆ ನೋಟಿಸ್‌

Jul 26 2024, 01:36 AM IST

ಪೀಣ್ಯ ಪ್ಲಾಂಟೇಷನ್‌ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್‌ ಮತ್ತು ಕೆವಿಎನ್‌ ಫಿಲ್ಮ್‌ ಪ್ರೊಡೆಕ್ಷನ್‌ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು,  ಹೈಕೋರ್ಟ್‌ ನೋಟಸ್‌ ಜಾರಿ ಮಾಡಿದೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 18
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved