• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುಪ್ರಭಾಕರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ : ಎರಡು ಭಾಗಗಳಲ್ಲಿ ಬರಲಿರುವ ಚಿತ್ರ

Jul 19 2024, 12:49 AM IST
ಅನುಪ್ರಭಾಕರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಂದಿದೆ.

16 ದಿನಗಳಲ್ಲಿ ₹1000 ಕೋಟಿ ಬಾಚಿದ ‘ಕಲ್ಕಿ 2898 ಎಡಿ’ ಚಿತ್ರ!

Jul 14 2024, 01:32 AM IST
ನಟ ಪ್ರಭಾಸ್‌, ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರವು ಬಿಡುಗಡೆ ಆದ 16 ದಿನದಲ್ಲಿ ವಿಶ್ವಾದ್ಯಂತ 1000 ಕೋಟಿ ರು. ಗಳಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಮಡಿಕೇರಿ: ‘ಅಮೃತ ಸೋಮೇಶ್ವರ’ ಸಾಕ್ಷ್ಯ ಚಿತ್ರ ಲೋಕಾರ್ಪಣೆ

Jun 26 2024, 12:30 AM IST
ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಸಂದರ್ಭ ಅಮೃತ ಸೋಮೇಶ್ವರ ಸಾಕ್ಷ್ಯ ಚಿತ್ರ ಲೋಕಾರ್ಪಣೆ ಮಾಡಲಾಯಿತು. ಸೋಮವಾರ ಸಂಜೆ ಸೋಮೇಶ್ವರ ದೇವಾಲಯದ ಸಭಾ ಭವನದಲ್ಲಿ ಆಯೋಜಿತ ಸಭಾ ಕಾರ್ಯಕ್ರಮದಲ್ಲಿ ಅಮೃತ ಸೋಮೇಶ್ವರ ಸಾಕ್ಷ್ಯ ಚಿತ್ರವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಲೋಕಾರ್ಪಣೆ ಮಾಡಿದರು.

ಗಾಂಧಿ ಜತೆ ಅಂಬೇಡ್ಕರ್‌ ಚಿತ್ರ ಕಡ್ಡಾಯ

Jun 21 2024, 01:09 AM IST
ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಸೇರಿದಂತೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲೂ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಕನ್ನಡದಲ್ಲಿ ಇಂಥಾ ಪ್ರಯೋಗದ ಚಿತ್ರ ಬಂದಿಲ್ಲ: ಅನಿರುದ್ಧ್‌

Jun 14 2024, 01:01 AM IST
ಶೆಫ್ ಚಿದಂಬರ ಸಿನಿಮಾ ಬಿಡುಗಡೆಯ ಹಿನ್ನೆಲೆಯಲ್ಲಿ ಚಿತ್ರದ ನಾಯಕ ಅನಿರುದ್ಧ್ ಮಾತನಾಡಿದ್ದಾರೆ.

ಅಕ್ಕಿಕಾಳು ಗಾತ್ರದ ಮೋದಿ ಚಿತ್ರ ರಚಿಸಿದ ಕಾಸರಗೋಡು ಕಲಾವಿದ!

Jun 11 2024, 01:32 AM IST
ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಗಡಿನಾಡು ಕಾಸರಗೋಡಿನ ಸೂಕ್ಷ್ಮ ಕುಸುರಿಯ ಕಲಾವಿದರೊಬ್ಬರು ಅಕ್ಕಿಕಾಳು ಗಾತ್ರದಲ್ಲಿ ಮೋದಿಯ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ. ಈ ಚಿತ್ರ ಪ್ರಧಾನಿ ಮೋದಿಗೆ ಅರ್ಪಿಸುತ್ತಿರುವುದಾಗಿ ಹೇಳಿದ್ದಾರೆ. ಕಾಸರಗೋಡಿನ ವೆಂಕಟೇಶ್‌ ಆಚಾರ್ಯ ಎಂಬವರೇ ಈ ಗಮನಾರ್ಹ ಸಾಧನೆ ಮಾಡಿದವರು.

ಅಕ್ಕಿಕಾಳು ಗಾತ್ರದ ಮೋದಿ ಚಿತ್ರ ರಚಿಸಿದ ಕಲಾವಿದ

Jun 10 2024, 09:30 AM IST

ಭಾರತದ ಪ್ರಧಾನಿಯಾಗಿ ಭಾನುವಾರ ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಡಿನಾಡು ಕಾಸರಗೋಡಿನ ಸೂಕ್ಷ್ಮ ಕುಸುರಿಯ ಕಲಾವಿದರೊಬ್ಬರು ಅಕ್ಕಿಕಾಳು ಗಾತ್ರದಲ್ಲಿ ಮೋದಿಯ ಕಲಾಕೃತಿ ರಚಿಸಿ ಗಮನ ಸೆಳೆದಿದ್ದಾರೆ.

ಹಸುವಿನ ಚಿತ್ರ ಆಧರಿಸಿ ಅಪಘಾತ ಆರೋಪಿ ಸೆರೆ

May 28 2024, 01:56 AM IST
ನಾಗರಬಾವಿಯಲ್ಲಿ ಹಿಟ್‌ ಆ್ಯಂಡ್ ರನ್‌ ಮಾಡಿ ನೇಪಾಳ ದೇಶದ ಪ್ರಜೆ ಸಾವಿಗೆ ಕಾರಣರಾಗಿದ್ದ ಆರೋಪಿಗಳು ಸೆರೆಯಾಗಿದ್ದಾರೆ.

ರಾಜ್ಯಾದ್ಯಂತ 24ರಂದು ಕ್ರೈಂ, ಥ್ರಿಲ್ಲರ್ ‘ಎವಿಡೆನ್ಸ್‌’ ಚಿತ್ರ ಬಿಡುಗಡೆ

May 22 2024, 12:56 AM IST
ಇಂಟರಾಗೇಶನ್ ರೂಮ್‌ನಲ್ಲಿ ಸಾಕ್ಷ್ಯಧಾರಗಳ ಸುತ್ತ ನಡೆಯುವ ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಹಾಗೂ ಜೊತೆಗೊಂದು ಪ್ರೇಮಕಥೆ ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎರಡು ಸಾಹಸ ದೃಶ್ಯಗಳಿವೆ.

ಚಂದದ ಭಾಷೆಯಲ್ಲಿರುವ ಸೊಗಸಾದ ಚಿತ್ರ: ರಂಗಾಯಣ ರಘು

May 20 2024, 01:39 AM IST
ರಂಗಾಯಣ ರಘು ಹಾಗೂ ಸಂಪತ್ ಮೈತ್ರೇಯ ನಟನೆಯ ಮೂರನೇ ಕೃಷ್ಣಪ್ಪ ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved