• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗರುಡ ಪುರಾಣದ ಅಂಶಗಳಿರುವ ಚಿತ್ರ ರುದ್ರ ಗರುಡ ಪುರಾಣ

May 03 2024, 01:06 AM IST
ಗರುಡ ಪುರಾಣದ ಅಂಶಗಳಿರುವ ಸಿನಿಮಾ ರುದ್ರ ಗರುಡ ಪುರಾಣದ ಫಸ್ಟ್ ಲುಕ್‌ ರಿಲೀಸ್‌ ಆಗಿದೆ.

ಬೆದರಿಸಿ ನಗ್ನ ಚಿತ್ರ ಪಡೆದು ಜಾಲತಾಣದಲ್ಲಿ ಹಂಚಿದ!

Apr 29 2024, 01:30 AM IST
ದುಷ್ಕರ್ಮಿಗಳು ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳನ್ನು ಬೆದರಿಸಿ ಆಕೆಯ ನಗ್ನ ಫೋಟೋಗಳನ್ನು ಪಡೆದು ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪದಡಿ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊಸ್ತೋಟ ಭಾಗವತರ ಬದುಕಿನ ಚಿತ್ರ

Apr 28 2024, 01:19 AM IST
ಹಿರಿಯ ಯಕ್ಷಗಾನ ಭಾಗವತ ಹೊಸ್ತೋಟ ಮಂಜುನಾಥ ಭಾಗವತರ ಕುರಿತಾದ ಕೃತಿ ಯಕ್ಷ ಹಂಸ. ಏ.30ಕ್ಕೆ ಶಿರಸಿಯಲ್ಲಿ ಬಿಡುಗಡೆಯಾಗಲಿದೆ.

ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ನಲ್ಲಿ ಕೆಂಡ ಚಿತ್ರ

Apr 25 2024, 01:07 AM IST
ರೂಪಾ ರಾವ್ ಮೊದಲ ಬಾರಿಗೆ ನಿರ್ಮಿಸಿರುವ ಕೆಂಡ ಚಿತ್ರ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ.

ಹನುಮಾನ್ ಸಿನಿಮಾ ಖ್ಯಾತಿಯ ತೇಜ್‌ ಸಜ್ಜಾ ಹೊಸ ಚಿತ್ರ ಮಿರಾಯ್‌

Apr 22 2024, 02:05 AM IST
ಹನುಮಾನ್ ಸಿನಿಮಾ ಖ್ಯಾತಿಯ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಮಿರಾಯ್.

ತೈಲವರ್ಣದಲ್ಲಿ ಮೋದಿ ಚಿತ್ರ: ಕಲಾವಿದ ಕಿರಣ್‌ಗೆ ಮೋದಿ ಪತ್ರ

Apr 20 2024, 01:08 AM IST
‘ಮೋದಿ ಅವರು ಚಿತ್ರವನ್ನು ಪಡೆದುಕೊಂಡಾಗಲೇ ನಾನು ನನ್ನನ್ನು ಮರೆತಿದ್ದೆ. ಈಗ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅವರ ಹಸ್ತಾಕ್ಷರ ಇರುವ ಪತ್ರವನ್ನು ಕಳುಹಿಸಿದ್ದಾರೆ. ಹೀಗೆಲ್ಲ ಆಗುತ್ತದೆ ಎಂದು ಕನಸು ಕೂಡ ಕಂಡಿರಲಿಲ್ಲ. ಇದು ನನ್ನ ಭಾಗ್ಯ'’ ಎಂದು ಕಲಾವಿದ ಕಿರಣ್ ತಿಳಿಸಿದ್ದಾರೆ.

ಕಾಂಗರೂ ಚಿತ್ರ ನನ್ನ ಕೆರಿಯರ್‌ನಲ್ಲಿ ಮೈಲಿಗಲ್ಲು: ರಂಜನಿ ರಾಘವನ್‌

Apr 15 2024, 01:21 AM IST
ಕಾಂಗರೂ ಸಿನಿಮಾದಲ್ಲಿ ಮಹತ್ವದ ಪಾತ್ರದಲ್ಲಿ ರಂಜನಿ ರಾಘವನ್

ಮಹಿಳಾ ಪ್ರಧಾನ ಚಿತ್ರ ಸುಮಾ ಮುಹೂರ್ತ

Apr 08 2024, 01:06 AM IST
ಮಹಿಳಾ ಪ್ರಧಾನ ಸಿನಿಮಾ ಎನಿಸಿಕೊಂಡಿರುವ ಸುಮಾ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆಯಿತು.

ದೂರದರ್ಶನದಲ್ಲಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನ ವಿರುದ್ಧ ಕೈ, ಸಿಪಿಎಂ ದೂರು

Apr 06 2024, 01:01 AM IST
ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಏ.5ರಂದು ದೂರದರ್ಶನವು ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಕಾಂಗ್ರೆಸ್‌ ಮತ್ತು ಸಿಪಿಎಂ ಆಕ್ಷೇಪ ವ್ಯಕ್ತಪಡಿಸಿವೆ.

ಬಿಜೆಪಿ ಅಭ್ಯರ್ಥಿಯಿಂದ ದೇಗುಲ ಚಿತ್ರ ದುರ್ಬಳಕೆ: ಸಿಪಿಎಂ ದೂರು

Mar 26 2024, 01:23 AM IST
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಮುರಳೀಧರನ್‌ ಪ್ರಸಿದ್ಧ ಹಿಂದೂ ದೇವಾಲಯದ ಚಿತ್ರಗಳನ್ನು ಬ್ಯಾನರ್‌ನಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ಕೇರಳದ ಸಿಪಿಎಂ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved