• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್‌ನಲ್ಲಿ ಕೆಂಡ ಚಿತ್ರ

Apr 25 2024, 01:07 AM IST
ರೂಪಾ ರಾವ್ ಮೊದಲ ಬಾರಿಗೆ ನಿರ್ಮಿಸಿರುವ ಕೆಂಡ ಚಿತ್ರ ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಫಿಲಂ ಫೆಸ್ಟಿವಲ್‌ಗೆ ಆಯ್ಕೆ ಆಗಿದೆ.

ಹನುಮಾನ್ ಸಿನಿಮಾ ಖ್ಯಾತಿಯ ತೇಜ್‌ ಸಜ್ಜಾ ಹೊಸ ಚಿತ್ರ ಮಿರಾಯ್‌

Apr 22 2024, 02:05 AM IST
ಹನುಮಾನ್ ಸಿನಿಮಾ ಖ್ಯಾತಿಯ ತೇಜ್ ಸಜ್ಜಾ ನಟನೆಯ ಹೊಸ ಸಿನಿಮಾ ಮಿರಾಯ್.

ತೈಲವರ್ಣದಲ್ಲಿ ಮೋದಿ ಚಿತ್ರ: ಕಲಾವಿದ ಕಿರಣ್‌ಗೆ ಮೋದಿ ಪತ್ರ

Apr 20 2024, 01:08 AM IST
‘ಮೋದಿ ಅವರು ಚಿತ್ರವನ್ನು ಪಡೆದುಕೊಂಡಾಗಲೇ ನಾನು ನನ್ನನ್ನು ಮರೆತಿದ್ದೆ. ಈಗ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅವರ ಹಸ್ತಾಕ್ಷರ ಇರುವ ಪತ್ರವನ್ನು ಕಳುಹಿಸಿದ್ದಾರೆ. ಹೀಗೆಲ್ಲ ಆಗುತ್ತದೆ ಎಂದು ಕನಸು ಕೂಡ ಕಂಡಿರಲಿಲ್ಲ. ಇದು ನನ್ನ ಭಾಗ್ಯ'’ ಎಂದು ಕಲಾವಿದ ಕಿರಣ್ ತಿಳಿಸಿದ್ದಾರೆ.

ಕಾಂಗರೂ ಚಿತ್ರ ನನ್ನ ಕೆರಿಯರ್‌ನಲ್ಲಿ ಮೈಲಿಗಲ್ಲು: ರಂಜನಿ ರಾಘವನ್‌

Apr 15 2024, 01:21 AM IST
ಕಾಂಗರೂ ಸಿನಿಮಾದಲ್ಲಿ ಮಹತ್ವದ ಪಾತ್ರದಲ್ಲಿ ರಂಜನಿ ರಾಘವನ್

ಮಹಿಳಾ ಪ್ರಧಾನ ಚಿತ್ರ ಸುಮಾ ಮುಹೂರ್ತ

Apr 08 2024, 01:06 AM IST
ಮಹಿಳಾ ಪ್ರಧಾನ ಸಿನಿಮಾ ಎನಿಸಿಕೊಂಡಿರುವ ಸುಮಾ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆಯಿತು.

ದೂರದರ್ಶನದಲ್ಲಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನ ವಿರುದ್ಧ ಕೈ, ಸಿಪಿಎಂ ದೂರು

Apr 06 2024, 01:01 AM IST
ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಏ.5ರಂದು ದೂರದರ್ಶನವು ಕೇರಳ ಸ್ಟೋರಿ ಚಲನಚಿತ್ರ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ ಕಾಂಗ್ರೆಸ್‌ ಮತ್ತು ಸಿಪಿಎಂ ಆಕ್ಷೇಪ ವ್ಯಕ್ತಪಡಿಸಿವೆ.

ಬಿಜೆಪಿ ಅಭ್ಯರ್ಥಿಯಿಂದ ದೇಗುಲ ಚಿತ್ರ ದುರ್ಬಳಕೆ: ಸಿಪಿಎಂ ದೂರು

Mar 26 2024, 01:23 AM IST
ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ವಿ. ಮುರಳೀಧರನ್‌ ಪ್ರಸಿದ್ಧ ಹಿಂದೂ ದೇವಾಲಯದ ಚಿತ್ರಗಳನ್ನು ಬ್ಯಾನರ್‌ನಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬುಧವಾರ ಕೇರಳದ ಸಿಪಿಎಂ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ದೇಶದ ಅಪರೂಪದ ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ: ಜಯಮಾಲಾ

Mar 25 2024, 01:46 AM IST
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿರೀಶ್ ಕಾಸರವಳ್ಳಿ ಹಾಗೂ ಸಿನಿಮಾ ಸಾಹಿತಿ ಗೋಪಾಲಕೃಷ್ಣ ಪೈ ಬರೆದಿರುವ ‘ಬಿಂಬ ಬಿಂಬನ’ ಕೃತಿ ಲೋಕಾರ್ಪಣೆಗೊಳಿಸಲಾಯಿತು.

ಖರ್ಜೂರ ದಿನದ ಸಂದೇಶ ಸಾರುವ ಸ್ತಬ್ಧ ಚಿತ್ರ ಮೆರವಣಿಗೆ

Mar 25 2024, 12:51 AM IST
ನಗರದ ಸಿ.ಎಸ್.ಐ ವೆಸ್ಲಿ ದೇವಾಲಯದ ವತಿಯಿಂದ ಪವಿತ್ರ ಖರ್ಜೂರ ದಿನದ ಅಂಗವಾಗಿ ನಗರದ ವಿವಿಧ ಬೀದಿಗಳಲ್ಲಿ ಖರ್ಜೂರ ದಿನದ ಸಂದೇಶಗಳನ್ನು ಸಾರುವ ವಿಶೇಷ ಸ್ತಬ್ಧ ಚಿತ್ರಗಳ ಮೆರವಣಿಗೆಯನ್ನು ತುಮಕೂರು ಕ್ಷೇತ್ರದ ಅಧ್ಯಕ್ಷ ಮನೋಜ್ ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿವಾಹಿತೆಯ ಅಶ್ಲೀಲ ಚಿತ್ರ ಗೋಡೆಗಂಟಿಸಿ ವಿಕೃತಿ

Mar 23 2024, 01:05 AM IST
ನೊಂದ ಮಹಿಳೆ ದೂರು ಸಲ್ಲಿಸಿದ ಹಿನ್ನೆಲೆ ಆರೋಪಿ ಸತೀಶ್‌ ಭಟ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved