• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ: ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್

Jan 28 2024, 01:15 AM IST
ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಿದ್ದಂತೆ. ಈ ಸಂವಿಧಾನ ಎಲ್ಲರಿಗೂ ನ್ಯಾಯ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡಿದೆ ಎಂದು ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.

ಜ್ಞಾನವಾಪಿ ಮಸೀದಿಯಲ್ಲಿನ ಹಿಂದೂ ವಿಗ್ರಹಗಳ ಚಿತ್ರ ಬಯಲು

Jan 27 2024, 01:16 AM IST
ಜ್ಞಾನವಾಪಿ ಮಸೀದಿಯ ಎಎಸ್ಐ ವರದಿಯಲ್ಲಿ ಗಣೇಶ, ನಂದಿ, ಹನುಮನ ಚಿತ್ರಗಳು ಇವೆ ಎನ್ನಲಾಗಿದೆ. ಜೊತೆಗೆ ಶಿವಲಿಂಗ ಇರಿಸುವ ಯೋನಿಪಟ್ಟಾ ಚಿತ್ರ ಕೂಡ ಬಹಿರಂಗವಾಗಿದೆ ಎನ್ನಲಾಗಿದೆ. ಇದರಿಂದಾಗಿ ಇಲ್ಲಿ ಶಿವಲಿಂಗ ಇತ್ತೆಂದು ಸಾಬೀತಾಗಿದೆ ಎಂದು ಹಿಂದೂ ಪಕ್ಷಗಾರರು ತೀರ್ಮಾನಕ್ಕೆ ಬಂದಿದ್ದಾರೆ.

ಆಸ್ಕರ್‌ ರೇಸಲ್ಲಿ ಭಾರತದ ಟು ಕಿಲ್‌ ಏ ಟೈಗರ್‌ ಚಿತ್ರ

Jan 24 2024, 02:03 AM IST
ಭಾರತದ ಜಾರ್ಖಂಡ್‌ನಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ ಕೆನಡಾದಲ್ಲಿ ಹಿಂದಿ ಭಾಷೆಯಲ್ಲಿ ತಯಾರಾಗಿದ್ದ ಟು ಕಿಲ್‌ ಎ ಟೈಗರ್‌ ಸಾಕ್ಷ್ಯಚಿತ್ರವು ಆಸ್ಕರ್‌ ಪ್ರಶಸ್ತಿಯ ಅಂತಿಮ ಸುತ್ತು ಪ್ರವೇಶಿಸಿದೆ.

ಶ್ರೀರಾಮ, ಸೀತೆ ಚಿತ್ರ ಅರಳಿಸಿ ರಿಷಿಕಾ ಭಕ್ತಿ ಪ್ರದರ್ಶನ..!

Jan 23 2024, 01:48 AM IST
ಶ್ರೀರಾಮಮಂದಿರ ಉದ್ಘಾಟನೆಗೊಂಡಿರುವ ಶುಭ ಸಂದರ್ಭದಲ್ಲಿ ಚಿತ್ರಕಲಾವಿದೆ ಎಂ.ಎಸ್‌.ರಿಷಿಕಾ ಶ್ರೀರಾಮ-ಸೀತೆಯ ಚಿತ್ರವನ್ನು ಕುಂಚದಲ್ಲಿ ಅರಳಿಸಿ ಭಕ್ತಿಯನ್ನು ಪ್ರದರ್ಶಿಸಿದ್ದಾರೆ. ಹಾಗೇ ಮಂಡ್ಯ ನಗರದ ಬೇಕ್‌ ಪಾಯಿಂಟ್‌ನಲ್ಲಿ ಮೋದಿ ಅಭಿಮಾನಿ ಹಾಗೂ ಶ್ರೀರಾಮಭಕ್ತ ಎಚ್.ಆರ್.ಅರವಿಂದ್ ಅವರು ಕೇಕ್‌ನಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಅರಳಿಸಿದ್ದಾರೆ.

ದುನಿಯಾ ವಿಜಯ್‌ @50: ಭೀಮ ಚಿತ್ರ ಟೀಸರ್‌ ಬಿಡುಗಡೆ

Jan 23 2024, 01:46 AM IST
ನಟ, ನಿರ್ದೇಶಕ ದುನಿಯಾ ವಿಜಯ್‌ ಅವರು ಈಗಷ್ಟೆ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಬಿಡುಗಡೆಗೆ ಸಜ್ಜಾಗಿರುವ ಅವರ ‘ಭೀಮ’ ಚಿತ್ರದ ಟೀಸರ್‌ ಕೂಡ ಬಿಡುಗಡೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಮಾತುಗಳು.

ರಾಮಮಂದಿರದ ಉಪಗ್ರಹ ಚಿತ್ರ ಇಸ್ರೊದಿಂದ ಬಿಡುಗಡೆ

Jan 22 2024, 02:17 AM IST
ಡಿ.16ರಂದು ಉಪಗ್ರಹದಿಂದ ತೆಗೆಯಲಾಗಿದ್ದ ರಾಮಮಂದಿರದ ಚಿತ್ರವನ್ನು ಇಸ್ರೋ ಹಂಚಿಕೊಂಡಿದೆ.

ಮನೆ ಗೋಡೆ ಮೇಲೆ ಅರಳಿದ ಪ್ರಭು ಶ್ರೀರಾಮಚಂದ್ರನ ಚಿತ್ರ

Jan 22 2024, 02:15 AM IST
ಕನಕಪುರ: ಅಯೋಧ್ಯೆ ರಾಮಮಂದಿರದಲ್ಲಿ ಜ.22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಸವಿ ನೆನಪಿಗಾಗಿ ಅಂಬೇಡ್ಕರ್ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ವಿ.ಬಾಬು ಅವರ ಮನೆಯ ಗೋಡೆಗೆ ಪ್ರಭು ಶ್ರೀರಾಮಚಂದ್ರನ ಚಿತ್ರ ಸೇರಿದಂತೆ ರಘು ಪತಿ ರಾಘವ ರಾಜಾರಾಮ್ ಸಾಲುಗಳನ್ನು ಬರೆಸಿರುವುದು ಶ್ರೀರಾಮ ಭಕರನ್ನು ಆಕರ್ಷಿಸುತ್ತಿದೆ.

ಮನು ಮಡೆನೂರ್‌ ನಟನೆಯ ಹೊಸ ಚಿತ್ರ ಕುಲದಲ್ಲಿ ಕೀಳ್ಯಾವುದೋ

Jan 20 2024, 02:02 AM IST
ಕುಲದಲ್ಲಿ ಕೀಳ್ಯಾವುದೋ ಸಿನಿಮಾದ ಪೋಸ್ಟರ್ ಅನಾವರಣ. ಯೋಗರಾಜ ಭಟ್ ಬ್ಯಾನರಿನಿಂದ ಮನು ಮಡೆನೂರು ನಟನೆಯ ಹೊಸ ಸಿನಿಮಾ.

ಬಾಲರಾಮನ ಚಿತ್ರ ಮೊದಲ ಬಾರಿ ಸಂಪೂರ್ಣ ಅನಾವರಣ

Jan 20 2024, 02:02 AM IST

ನೂತನವಾಗಿ ನಿರ್ಮಿಸಲಾದ ಭವ್ಯ ರಾಮಮಂದಿರಕ್ಕೆಂದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತಿರುವ 5 ವರ್ಷದ ಬಾಲರಾಮನ ವಿಗ್ರಹದ ಸಂಪೂರ್ಣ ನೋಟ ಶುಕ್ರವಾರ ಅನಾವರಣಗೊಂಡಿದೆ.

ಕಾಟೇರ ಚಿತ್ರ ನಾನು ನೋಡಿಲ್ಲ ಅಂತ ನಿಮಗ್ಯಾರೂ ಹೇಳಿಲ್ಲವಲ್ಲ ಎಂದ ಕಿಚ್ಚ ಸುದೀಪ್

Jan 18 2024, 02:00 AM IST

ಕಿಚ್ಚ ಸುದೀಪ್‌ಗೆ ದರ್ಶನ್ ನಟನೆಯ ‘ಕಾಟೇರ’ ಚಲನಚಿತ್ರವನ್ನು ನೋಡಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಖುದ್ದು ಸುದೀಪ್ ಉತ್ತರ ನೀಡಿದ್ದಾರೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved