• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಆರ್ಟಿಕಲ್‌ 370 ಚಿತ್ರ ಬಿಡುಗಡೆ: ಬಿಜೆಪಿ ಪ್ರಚಾರ!

Feb 23 2024, 01:49 AM IST
ಕೇರಳ ಸ್ಟೋರಿ, ಕಾಶ್ಮೀರ ಫೈಲ್ಸ್‌, ಉರಿ, ಬಳಿಕ ಮತ್ತೊಂದು ಚಿತ್ರಕ್ಕೆ ಬಿಜೆಪಿ ಪ್ರೋತ್ಸಾಹ ನೀಡುತ್ತಿದೆ.

ಸಂಗೀತಮಯ ಪ್ರೇಮಕತೆ, ಕೌಟುಂಬಿಕ ಚಿತ್ರ ಫಾರ್‌ ರಿಜಿಸ್ಟ್ರೇಶನ್‌: ಮಿಲನಾ ನಾಗರಾಜ್‌

Feb 23 2024, 01:46 AM IST
ಫಾರ್‌ ರಿಜಿಸ್ಟ್ರೇಶನ್‌ ಸಿನಿಮಾ ಸಂಗೀತಮಯ, ಪ್ರೇಮ, ಸಾಂಸಾರಿಕ ಕಥೆ ಎನ್ನುತ್ತಾರೆ ನಾಯಕಿ ಮಿಲನಾ ನಾಗರಾಜ್‌. ಇಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.

ಹೆಣ್ಣುಮಕ್ಕಳ ದುಃಖಕ್ಕೆ ದನಿಯಾಗುವ ಚಿತ್ರ

Feb 17 2024, 01:17 AM IST
ಲೇಡೀಸ್‌ ಬಾರ್‌ ಸಿನಿಮಾ ವಿಮರ್ಶೆ: ಬೆಂಗಳೂರು ಮಹಾನಗರದಲ್ಲಿ ಒಂದು ‘ಲೇಡೀಸ್‌ ಬಾರ್‌’ ಓಪನ್‌ ಆಗುತ್ತೆ. ಇಲ್ಲಿ ಹೆಣ್ಮಕ್ಕಳ ನೋವು, ಒಂಟಿತನಕ್ಕೆ ಗುಂಡು, ತುಂಡು ಮುಲಾಮಿನಂತೆ ಕೆಲಸ ಮಾಡುತ್ತಿರುತ್ತದೆ. ಇದು ಮಧ್ಯ ವಯಸ್ಸಿನ ಸಂಸಾರಸ್ಥ ಮಹಿಳೆಯ ಬದುಕಿನ ಮೇಲೆ ಬೀರುವ ಪರಿಣಾಮವೇನು?

ಮಾಯಾವಾಸ್ತವದ ಅಲೆಗಳಲ್ಲಿ ತೇಲಾಡಿಸಿ ದಡ ಮುಟ್ಟಿಸುವ ಚಿತ್ರ

Feb 17 2024, 01:15 AM IST
ಸಾರಾಂಶ ಸಿನಿಮಾ ವಿಮರ್ಶೆ: ಪ್ರತೀ ಅಧ್ಯಾಯವೂ ವಾಸ್ತವ, ಅವಾಸ್ತವಗಳ ಪರದೆಯ ಹಿಂದೆ ಅವಿತಿರುತ್ತವೆ. ನಿರ್ದೇಶಕ ಸೂರ್ಯ ವಸಿಷ್ಠ ಸಿನಿಮಾವನ್ನು ಅನುಭವವಾಗಿ ಕಟ್ಟಿಕೊಡುವಲ್ಲಿ ಸಫಲರಾಗಿದ್ದಾರೆ. ವಿಕ್ಷಿಪ್ತ ಒಂಟಿ ಹುಡುಗನಾಗಿ ದೀಪಕ್‌ ಸುಬ್ರಹ್ಮಣ್ಯ ಅವರದು ನೆನಪಿಟ್ಟುಕೊಳ್ಳಬಹುದಾದಂಥಾ ಅಭಿನಯ.

ಜೈಲಿಂದಲೇ ಆಶ್ಲೀಲ ಫೋಟೋ ಕಳುಹಿಸಿ ಬ್ಲ್ಯಾಕ್ಮೇಲ್; ಸಂತ್ರಸ್ತೆ ತಾಯಿಗೆ ವಾಟ್ಸಪ್‌ನಲ್ಲಿ ಚಿತ್ರ ಕಳುಹಿಸಿ ಹಣಕ್ಕೆ ಬೇಡಿಕೆ

Feb 16 2024, 01:48 AM IST
ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ಮಹಿಳೆಯೊಬ್ಬರಿಗೆ ಅವರ ಪುತ್ರಿಯ ಮಾರ್ಫಿಂಗ್‌ ಆಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ರೌಡಿ ಬ್ಲ್ಯಾಕ್‌ಮೇಲ್ ಮಾಡಿರುವ ಘಟನೆ ಯಲಹಂಕ ನ್ಯೂಟೌನ್‌ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮದ ಅರಿವು ಮೂಡಿಸುವ ಚಿತ್ರ

Feb 10 2024, 01:52 AM IST
ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮ ಬಿಂಬಿಸುವ ಚಿತ್ರ

ಫೆ.೧೬ರಂದು ‘ಲೇಡಿಸ್ ಬಾರ್’ ಚಿತ್ರ ಬಿಡುಗಡೆ

Feb 09 2024, 01:47 AM IST
ಲೇಡಿಸ್ ಬಾರ್ ಚಿತ್ರದಲ್ಲಿ ಪ್ರಸ್ತುತ ನಡೆಯುವ ಸನ್ನಿವೇಶದೊಂದಿಗೆ ಮಹಿಳೆಯರಿಗಾಗಿ ಪ್ರತ್ಯೇಕ ಬಾರ್ ಇದ್ದರೆ ಹೇಗೆಲ್ಲಾ ನಡೆಯುತ್ತವೆ ಎಂಬುದರ ಬಗ್ಗೆ ಕಥಾ ಹಂದರವನ್ನು ಹೆಣೆಯಲಾಗಿದ್ದು, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಸಹ ಬಾರ್‌ನಲ್ಲಿ ಹೇಗೆ ವರ್ತಿಸುತ್ತಾರೆ ಎಂಬುದನ್ನು ಚಿತ್ರಿಸಲಾಗಿದೆ.

ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ: ಚಿತ್ರ ಕಲಾವಿದ ಕೆ.ಟಿ.ಶಿವಪ್ರಸಾದ್

Jan 28 2024, 01:15 AM IST
ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಆತ್ಮವಿದ್ದಂತೆ. ಈ ಸಂವಿಧಾನ ಎಲ್ಲರಿಗೂ ನ್ಯಾಯ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡಿದೆ ಎಂದು ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದರಾದ ಕೆ.ಟಿ.ಶಿವಪ್ರಸಾದ್ ಹೇಳಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.

ಜ್ಞಾನವಾಪಿ ಮಸೀದಿಯಲ್ಲಿನ ಹಿಂದೂ ವಿಗ್ರಹಗಳ ಚಿತ್ರ ಬಯಲು

Jan 27 2024, 01:16 AM IST
ಜ್ಞಾನವಾಪಿ ಮಸೀದಿಯ ಎಎಸ್ಐ ವರದಿಯಲ್ಲಿ ಗಣೇಶ, ನಂದಿ, ಹನುಮನ ಚಿತ್ರಗಳು ಇವೆ ಎನ್ನಲಾಗಿದೆ. ಜೊತೆಗೆ ಶಿವಲಿಂಗ ಇರಿಸುವ ಯೋನಿಪಟ್ಟಾ ಚಿತ್ರ ಕೂಡ ಬಹಿರಂಗವಾಗಿದೆ ಎನ್ನಲಾಗಿದೆ. ಇದರಿಂದಾಗಿ ಇಲ್ಲಿ ಶಿವಲಿಂಗ ಇತ್ತೆಂದು ಸಾಬೀತಾಗಿದೆ ಎಂದು ಹಿಂದೂ ಪಕ್ಷಗಾರರು ತೀರ್ಮಾನಕ್ಕೆ ಬಂದಿದ್ದಾರೆ.

ಆಸ್ಕರ್‌ ರೇಸಲ್ಲಿ ಭಾರತದ ಟು ಕಿಲ್‌ ಏ ಟೈಗರ್‌ ಚಿತ್ರ

Jan 24 2024, 02:03 AM IST
ಭಾರತದ ಜಾರ್ಖಂಡ್‌ನಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ ಕೆನಡಾದಲ್ಲಿ ಹಿಂದಿ ಭಾಷೆಯಲ್ಲಿ ತಯಾರಾಗಿದ್ದ ಟು ಕಿಲ್‌ ಎ ಟೈಗರ್‌ ಸಾಕ್ಷ್ಯಚಿತ್ರವು ಆಸ್ಕರ್‌ ಪ್ರಶಸ್ತಿಯ ಅಂತಿಮ ಸುತ್ತು ಪ್ರವೇಶಿಸಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved