ಲಿಯೋ ಚಿತ್ರ ಪ್ರದರ್ಶನಕ್ಕೆ ಅನುಮತಿ ಖಂಡನೀಯ
Oct 20 2023, 01:00 AM ISTಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ ಮುಂದುವರಿದಿದ್ದು 15ನೇ ದಿನದ ಹೋರಾಟಕ್ಕೆ ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.