• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಖಾಲಿ ಮಾಡಲು ಧಮಕಿ : ಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

Aug 18 2025, 10:27 AM IST

ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ವ್ಯಕ್ತಿಯೊಬ್ಬರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜಮೀನು ಖಾಲಿ ಮಾಡುವಂತೆ ಧಮಕಿ ಹಾಕಿ ಜೀವ ಬೆದರಿಕೆ - ಚಿತ್ರ ನಿರ್ಮಾಪಕ ಹಾಗೂ ಆತನ ಸಹಚರರ ವಿರುದ್ಧ  ಪ್ರಕರಣ

ಪರ್ಕಳ: ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಸಂಪನ್ನ

Aug 11 2025, 01:39 AM IST
ಮಂಗಳ ಕಲಾ ಸಾಹಿತ್ಯ ವೇದಿಕೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಗಳ ಆಶ್ರಯದಲ್ಲಿ ಪರ್ಕಳದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಭಾನುವಾರ ಶ್ರೀ ವಿಘ್ನಶ್ವರ ಸಭಾಭವನದಲ್ಲಿ ಶಾಲಾ ಮಕ್ಕಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು.

ಆ.8ರಂದು ರಾಜ್ಯಾದ್ಯಂತ ಭರವಸೆ ಚಿತ್ರ ಬಿಡುಗಡೆ

Aug 06 2025, 01:15 AM IST
ನಟ ವಿನಯ್ ರಾಜ್ ಅಭಿನಯದ ಮತ್ತು ಎ.ಎನ್.ಮುತ್ತು ನಿರ್ದೇಶನದ ಭರವಸೆ ಚಲನಚಿತ್ರವು ಆ.8 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಬಿ.ಸಿ.ನಾಗರಾಜ್ ತಿಳಿಸಿದರು.

ಕಾಂತಾರ 1 ಬಿಡುಗಡೆಗೆ ಮೊದಲೇ ಮತ್ತೊಂದು ಚಿತ್ರ ಒಪ್ಪಿಕೊಂಡ ರಿಷಬ್‌ ಶೆಟ್ಟಿ

Jul 31 2025, 12:08 PM IST

‘ಕಾಂತಾರ ಅಧ್ಯಾಯ 1’ ಸಿನಿಮಾ ಬಿಡುಗಡೆಗೂ ಮೊದಲೇ ರಿಷಬ್‌ ಶೆಟ್ಟಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ

ಕಲೆಯಿಂದ ವ್ಯಕ್ತಿತ್ವ ವಿಕಸನ: ಚಿತ್ರ ಕಲಾವಿದೆ ಜಯಶ್ರೀ ಶರ್ಮ

Jul 28 2025, 12:47 AM IST
ಮಂಗಳೂರು ವಿಶ್ವವಿದ್ಯಾನಿಲಯ ಎನ್.ಜಿ. ಪಾವಂಜೆ ಲಲಿತಕಲಾ ಪೀಠ ಮತ್ತು ಭಾಷೆ ಮತ್ತು ಸಂಸ್ಕೃತಿ ಅಧ್ಯಯನ ನಿಕೇತನ ಕನ್ನಡ ವಿಭಾಗ, ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಪ್ರಚಾರೋಪನ್ಯಾಸ ಮಾಲಿಕೆಯಡಿಯಲ್ಲಿ ಚಿತ್ರಕಲೆ ರಚನೆ ಮತ್ತು ಆಸ್ವಾದನೆ: ಕೆಲವು ಪ್ರತಿಕ್ರಿಯೆಗಳು ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಆ. 8ರಂದು ಸೆಪ್ಟೆಂಬರ್ 10 ಚಿತ್ರ ಬಿಡುಗಡೆ: ನಿರ್ದೇಶಕ ಸಾಯಿಪ್ರಕಾಶ್

Jul 18 2025, 12:54 AM IST
ಬಹುನಿರೀಕ್ಷಿತ ಸೆಪ್ಟೆಂಬರ್ 10 ಚಿತ್ರ ರಾಜ್ಯಾದ್ಯಂತ ಆ. 8ರಂದು ತೆರೆ ಕಾಣಲಿದ್ದು, ಉತ್ತಮ ಸಂದೇಶ ಸಾರುವ ಈ ಚಿತ್ರವನ್ನು ಕನ್ನಡ ಪ್ರೇಕ್ಷಕರು ಪ್ರೋತ್ಸಾಹಿಸಬೇಕು.

ಬಂಗಾರಮನುಷ್ಯ ದಂಥ ಮೌಲ್ಯಯುತ ಚಿತ್ರ ಸಾವಿರಾರು ಮಂದಿಗೆ ಬದುಕು ಕಟ್ಟಿಕೊಟ್ಟಿವೆ

Jul 09 2025, 12:18 AM IST
ಒಳ್ಳೆಯ ಕಥೆ, ಕಾದಂಬರಿಗಳನ್ನು ಸಿನಿಮಾ ಮಾಡಿದರೆ ಜನ ನೋಡಿ ಪ್ರಭಾವಿತರಾಗುತ್ತಾರೆ

ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ

Jul 06 2025, 11:51 AM IST

ಕನ್ನಡಿಗರ ಜೊತೆಗೆ ಸದಾ ಒಂದಿಲ್ಲೊಂದು ವಿವಾದ ಮಾಡಿಕೊಂಡೇ ಸುದ್ದಿಯಲ್ಲಿರುವ ರಶ್ಮಿಕಾ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.

ಥಗ್ ಲೈಫ್ ಚಿತ್ರ ನೋಡದಂತೆ ಸ್ವಾಭಿಮಾನಿ ಕನ್ನಡಿಗರಿಗೆ ಸೈಕಲ್ ಸವಾರಿ ಮೂಲಕ ಮನವಿ

Jun 19 2025, 12:34 AM IST
ಕನ್ನಡದ ನೆಲ ಜಲ ಭಾಷೆ ವಿಚಾರಕ್ಕೆ ಧಕ್ಕೆ ಬಂದಾಗ ಧ್ವನಿಯೆತ್ತುವುದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನ ಕರ್ತವ್ಯ, ಕಮಲ್ ಹಾಸನ್ ಚಿತ್ರ ಪ್ರದರ್ಶನಕ್ಕೆ ಸುಪ್ರಿಂ ಕೋರ್ಟ್ ಆದೇಶ ನೀಡಿದೆ ಅದನ್ನ ಒಪ್ಪಿಕೊಳ್ಳೋಣ, ಆದರೆ ಅದನ್ನ ನೋಡಲೇಬೇಕು ಎಂದು ಆದೇಶಿಸಿಲ್ಲ.

ಮಾರ್ನಮಿ ಚಿತ್ರದ ಟೀಸರ್‌ ಬಿಡುಗಡೆ - ಕರಾವಳಿ ಭಾಗದ ನೆತ್ತರಿನ ಪ್ರೇಮ ಕತೆ ಹೇಳುವ ಚಿತ್ರ

Jun 16 2025, 10:15 AM IST

ಪ್ರೀತಿ, ಪ್ರೇಮದ ಜತೆಗೆ ಕರಾವಳಿ ನೆತ್ತರಿನ ಕತೆಯನ್ನು ಹೇಳುವ ‘ಮಾರ್ನಮಿ’ ಚಿತ್ರದ ಟೀಸರ್‌ ಅನ್ನು ನಟ ರಿಷಿ, ನಿರ್ದೇಶಕ ಸಿಂಪಲ್‌ ಸುನಿ, ಬಿಗ್‌ ಬಾಸ್‌ ಖ್ಯಾತಿಯ ಕಾರ್ತಿಕ್‌ ಮಹೇಶ್‌, ದಿವ್ಯ ಉರುಡುಗ, ಕೆಪಿ ಅರವಿಂದ್‌ ಬಿಡುಗಡೆ ಮಾಡಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved