ಸೈಬರ್ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀಡಿದ ನಟ್, ಬೋಲ್ಟ್ ಟೈಟ್ ಮಾಡುತ್ತೇನೆ ಎಂಬ ಹೇಳಿಕೆ ಪ್ರತಿಕ್ರಿಯೆಗಳು ಇನ್ನೂ ಮುಂದುವರಿದಿವೆ. ರಾಜಕೀಯ ನಾಯಕರು, ಚಿತ್ರ ನಟರು ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಅಂಜನ್ ನಾಗೇಂದ್ರ, ವೆನ್ಯ ರೈ ಜೋಡಿಯಾಗಿ ನಟಿಸಿರುವ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡು ಭರವಸೆಯ ಚಿತ್ರವಾಗಿ ಮುನ್ನುಗುತ್ತಿದೆ. ನೋಡುಗರಿಂದ ಸೂಪರ್ ಎನಿಸಿಕೊಳ್ಳುತ್ತಿರುವ ಈ ಚಿತ್ರದ ನಿರ್ದೇಶಕ ಹಯವದನ ಇಲ್ಲಿ ಮಾತನಾಡಿದ್ದಾರೆ.