• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇ 23ಕ್ಕೆ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ: ನಾಯಕ ನಟ ಮಡೇನೂರು ಮನು

May 10 2025, 01:03 AM IST
ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೇನೂರು ಮನು ಹಾಗೂ ರಾಮಚಾರಿ ಧಾರಾವಾಹಿ ಖ್ಯಾತಿಯ ಮೌನ ಗುಡ್ಡೆಮನೆ ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಹೆಸರಿನ ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ನಾಯಕ ನಟ ಮಡೇನೂರು ಮನು ಹೇಳಿದರು.

‘ಗಂಟ್ ಕಲ್ವೆರ್’ ತುಳು ಚಿತ್ರ 23ರಂದು ರಾಜ್ಯಾದ್ಯಾಂತ ಬಿಡುಗಡೆ

May 08 2025, 12:30 AM IST
‘ಗಂಟ್ ಕಲ್ವೆರ್’ ತುಳು ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆ‌ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ.

ದೃಶ್ಯಗಳನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವ ಸಾಮರ್ಥ್ಯ ಬರಹಗಾರನಿಗೆ ಇರಬೇಕು: ಚಿತ್ರ ಸಾಹಿತಿ ಕವಿರಾಜ್

May 06 2025, 12:16 AM IST
ಸಿನಿಮಾಗಳಲ್ಲಿ ಪಾತ್ರಗಳು ಪ್ರೇಕ್ಷಕನ ಕಣ್ಣ ಮುಂದೆ ಇರುವುದರಿಂದ ಅಲ್ಲಿನ ವಿಚಾರಗಳು ಸರಳವಾಗಿ ತಲುಪುತ್ತದೆ. ಆದರೆ, ಪುಸ್ತಕದಲ್ಲಿ ಈ ಅವಕಾಶ ಇಲ್ಲ. ಓದುಗನಿಗೆ ಸನ್ನಿವೇಶವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವಂತಹ ಸಾಮರ್ಥ್ಯವನ್ನು ಬರಹಗಾರ ಹೊಂದಿರಬೇಕು.

ಉತ್ತರ ಕರ್ನಾಟಕದವರೇ ಅಭಿನಯಿಸಿ, ನಿರ್ಮಿಸಿದ ಪಪ್ಪಿ ಚಿತ್ರ ನಾಳೆ ತೆರೆಗೆ

Apr 30 2025, 02:02 AM IST
ಚಿತ್ರದ ಟ್ರೇಲರ್ ಈಗಾಗಲೇ ಜನಮೆಚ್ಚಿದ್ದು, ನಟ ರಾಣಾ ದಗ್ಗುಬಾಟಿ ಟ್ರೇಲರ್‌ ಮೆಚ್ಚಿ ತೆಲಗು ಭಾಷೆಯ ಹಕ್ಕುಗಳನ್ನು ಖರೀದಿಸಿದ್ದಾರೆ. ಉತ್ತರ ಕರ್ನಾಟದ ಜವಾರಿ ಭಾಷೆಯ ''ಪಪ್ಪಿ'' ಮೂಲಕ ಉತ್ತಮವಾದ ಕಥೆಯೊಂದನ್ನು ಹೇಳುವುದಕ್ಕೆ ಹೊರಟಿರುವ ಯುವ ಪ್ರತಿಭೆಗಳಿಗೆ ನಟ ಧ್ರುವ ಸರ್ಜಾ ಸಾಥ್‌ ಕೊಟ್ಟಿದ್ದಾರೆ.

ಬ್ರಾಹ್ಮಣರ ಮೇಲೆ ಮೂತ್ರ ಮಾಡುವೆ : ಬಾಲಿವುಡ್‌ ಚಿತ್ರ ನಿರ್ದೇಶಕ ಅನುರಾಗ್‌ ವಿವಾದ

Apr 19 2025, 12:44 AM IST
ಫುಲೆ ಚಿತ್ರದ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸುವ ವೇಳೆ ಬಾಲಿವುಡ್‌ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್‌, ಬ್ರಾಹ್ಮಣರ ಮೇಲೆ ಮೂತ್ರ ಮಾಡುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ.

ಕಳೆದ 3 ವರ್ಷಗಳಿಂದ ರಷ್ಯಾ ಜೊತೆಗೆ ಯುದ್ಧ- ವೆಚ್ಚ ಭರಿಸಲು ನೀಲಿ ಚಿತ್ರ ಉದ್ಯಮಕ್ಕೆ ಉಕ್ರೇನ್‌ ಮಾನ್ಯತೆ?

Apr 17 2025, 12:09 AM IST
ಕಳೆದ 3 ವರ್ಷಗಳಿಂದ ರಷ್ಯಾ ಜೊತೆಗೆ ಯುದ್ಧದಲ್ಲಿ ತೊಡಗಿರುವ ಉಕ್ರೇನ್‌ ತನ್ನ ಸೇನೆಯ ಖರ್ಚುಗಳನ್ನು ಪೂರೈಸಲು ನೀಲಿ ಚಿತ್ರವನ್ನು ಕಾನೂನು ಬದ್ಧಗೊಳಿಸಲು ಮುಂದಾಗಿದೆ ಎನ್ನಲಾಗಿದೆ.

ಲಕ್ಷ ಬರಹದಿಂದ ಮೂಡಿದ ಅಂಬೇಡ್ಕರ್ ಚಿತ್ರ

Apr 15 2025, 12:57 AM IST
ಅಂಬೇಡ್ಕರ್ ಎಂದು ಭಾವಚಿತ್ರ ರೂಪ ತಾಳುವ ಹಾಗೇ ಬರೆಯುತ್ತಾ ಹೋಗಿದ್ದಾರೆ. ಸದ್ಯ ಈ ಶಿಕ್ಷಕನ ಕಲೆಗೆ ವ್ಯಾಪಕ ಪ್ರಶಂಸೆ ಸಹ ಸಿಕ್ಕಿದ್ದು, ಬರಹದ ಭಾವಚಿತ್ರಕ್ಕೆ ಹೂವಿನ ಮಾಲೆಗೆಂದು ರಟ್ಟಿನ ಕೇಸರಿ, ಬಿಳಿ, ಹಸಿರು ಮೂರು ರಟ್ಟುಗಳಿಂದ ರಚಿಸಿದ ಹೂ ಮಾಲೆಯಲ್ಲಿ ಬರೋಬ್ಬರಿ 50 ಸಾವಿರ ಅಂಬೇಡ್ಕರ್ ಹೆಸರು ಬರೆದು ಅಭಿಮಾನ ಮೆರೆದಿದ್ದಾರೆ.

ತೆರೆದ ವಾಹನದಲ್ಲಿ ಅಂಬೇಡ್ಕರ್‌ ಚಿತ್ರ ಮೆರವಣಿಗೆ

Apr 15 2025, 12:45 AM IST
ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ಹನೂರು ತಾಲೂಕು ಆಡಳಿತದಿಂದ ವಿಜೃಂಭಣೆಯಿಂದ ಆಚರಿಸಲಾಯಿತು.

ತುಳು ಚಲನ ಚಿತ್ರ ಮೀರಾ ಇಂದು ತೆರೆಗೆ: ಎಐ ಹಾಡು ಬಳಕೆ!

Apr 11 2025, 12:31 AM IST
ತುಳು ಚಿತ್ರ ರಂಗದ ಬಹು ನಿರೀಕ್ಷಿತ ‘ಮೀರಾ’ ಚಿತ್ರ ಶುಕ್ರವಾರ ಕರಾವಳಿಯ ೧೬ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಿದೆ ಎಂದು ಚಿತ್ರ ನಿರ್ದೇಶಕ ಲಂಚುಲಾಲ್ ಕೆ.ಎಸ್. ತಿಳಿಸಿದ್ದಾರೆ. ಈ ಚಿತ್ರ ಮೂಲಕ ತುಳು ಚಿತ್ರ ರಂಗದಲ್ಲಿ ಬದಲಾವಣೆ ತರುವ ಪ್ರಯತ್ನವಾಗಿದೆ. ಪ್ರಥಮ ಬಾರಿಗೆ ಎಐ ಹಾಡು ತರಲಾಗಿದೆ.

ಬೆಳಗಾವಿ : ನಗ್ನ ಚಿತ್ರ ವೈರಲ್‌ ಆಗುತ್ತದೆ ಎಂದು ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

Mar 29 2025, 10:36 AM IST

ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved