• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಪಿವಿಆರ್‌ ಸಿನಿಮಾಸ್‌ಗೆ ದಂಡ ಆದೇಶಕ್ಕೆ ಹೈಕೋರ್ಟ್‌ ತಡೆ

Mar 11 2025, 02:03 AM IST
ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಪಿವಿಆರ್‌ ಸಿನಿಮಾಸ್‌ಗೆ ₹1 ಲಕ್ಷ ದಂಡ ನಿರ್ದೇಶಿಸಿದ್ದ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

‘ಕಾಂಗತ ಮೂಡ್’ ಕೊಡವ ಚಿತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ

Mar 05 2025, 12:32 AM IST
ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್‌ ಕಾರ್ಯಪ್ಪ ಅವರ ಕಾಂಗತ ಮೂಡ್‌ ಕೊಡವ ಚಲನಚಿತ್ರ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.

ಇನ್ನೂ ಮುಗಿಯದ ನಟ್‌-ಬೋಲ್ಟ್‌ ಟೈಟ್ ಫೈಟ್: ರಾಜಕೀಯ ನಾಯಕರು, ಚಿತ್ರ ನಟರಿಂದಲೂ ಪರ ವಿರೋಧ

Mar 04 2025, 11:21 AM IST

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿದ ನಟ್‌, ಬೋಲ್ಟ್ ಟೈಟ್‌ ಮಾಡುತ್ತೇನೆ ಎಂಬ ಹೇಳಿಕೆ ಪ್ರತಿಕ್ರಿಯೆಗಳು ಇನ್ನೂ ಮುಂದುವರಿದಿವೆ. ರಾಜಕೀಯ ನಾಯಕರು, ಚಿತ್ರ ನಟರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸಿನಿಮಾ ಟ್ರಾಫಿಕ್‌ನಿಂದ ಒಳ್ಳೆಯ ಚಿತ್ರಗಳಿಗೂ ಗೆಲುವು ಸಿಗುತ್ತಿಲ್ಲ : ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರ ನಿರ್ದೇಶಕ

Mar 03 2025, 12:07 PM IST

ಅಂಜನ್ ನಾಗೇಂದ್ರ, ವೆನ್ಯ ರೈ ಜೋಡಿಯಾಗಿ ನಟಿಸಿರುವ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡು ಭರವಸೆಯ ಚಿತ್ರವಾಗಿ ಮುನ್ನುಗುತ್ತಿದೆ. ನೋಡುಗರಿಂದ ಸೂಪರ್‌ ಎನಿಸಿಕೊಳ್ಳುತ್ತಿರುವ ಈ ಚಿತ್ರದ ನಿರ್ದೇಶಕ ಹಯವದನ ಇಲ್ಲಿ ಮಾತನಾಡಿದ್ದಾರೆ.

ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ನೆಲದ ಹಕ್ಕಿಯ ಹಾಡು ಚಿತ್ರ ಪ್ರದರ್ಶನ

Mar 03 2025, 01:48 AM IST
ಹಳದಿ ಟಿಟ್ವಿಭ ಪಕ್ಷಿಯ ಬದುಕಿನ ನೋವು- ನಲಿವುಗಳ ಹೋರಾಟವನ್ನು ಚಿತ್ರಿಸುತ್ತಾ ಮನುಷ್ಯನ ದುರಾಸೆಗಳಿಂದ ರೂಪಗೊಳ್ಳುತ್ತಿರುವ ಅಭಿವೃದ್ಧಿಯ ಸಂಕೇತ

ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಬಗ್ಗೆ ಅಪಪ್ರಚಾರ : ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ

Feb 28 2025, 02:01 AM IST
ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿ ಅವರ ಕುರಿತು ಅಪಪ್ರಚಾರ ನಡೆಸಲಾಗುತ್ತಿದ್ದು, ಸತ್ಯ ತಿರುಚುವ ಕೆಲಸ ನಡೆಯುತ್ತಿದೆ ಎಂದು ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಬೇಸರ ವ್ಯಕ್ತಪಡಿಸಿದರು.

ಕಲಾವಿದ ಬಿ.ಕೆ.ಗಣೇಶ್ ರೈ ರಚಿತ ಮಾತೆ ಕಾವೇರಿಯ ಚಿತ್ರ ಬಿಡುಗಡೆ

Feb 28 2025, 12:51 AM IST
ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ. ಗಣೇಶ್‌ ರೈ ಅವರು ಡಿಜಿಟಲ್‌ ಕಂಪ್ಯೂಟರ್‌ ಗ್ರಾಫಿಕ್ಸ್‌ ಮೂಲಕ ರಚಿಸಿರುವ ಜೀವನದಿ ಕಾವೇರಿಯ ನೂತನ ಚಿತ್ರಪಟವನ್ನು ತಲಕಾವೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.

ರಂಗೋಲಿಯಲ್ಲಿ ಅರಳಿದ ಶಿವನ ಚಿತ್ರ

Feb 27 2025, 12:30 AM IST
ರಂಗೋಲಿಯಲ್ಲಿ ಶಿವನ ಚಿತ್ರವನ್ನು ಬಿಡಿಸಿದರು ಅತ್ಯುತ್ತಮ 5 ರಂಗೋಲಿ ಸ್ಪರ್ಧೆ ವಿಜೇತರಾದ ರಾಮಾನುಜಾ ರಸ್ತೆ ನಿವಾಸಿ ಸುಶೀಲಾ, ಕಲ್ಯಾಣಗಿರಿಯ ಕೋಮಲಾ, ವಿದ್ಯಾರಣ್ಯಪುರಂನ ವನಿತಾ ಸುಭಾಷ್, ಎಂ.ಎಚ್‌. ಜನಿಷಾ ಹಾಗೂ ಶ್ರೀರಾಂಪುರದ ಮಂಗಳಾ ಅವರಿಗೆ ಬಹುಮಾನ ವಿತರಿಸಲಾಯಿತು.

ಅಮ್ಮತ್ತಿ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ: ತಡೆಗೋಡೆಗೆ ಬಣ್ಣ, ಚಿತ್ರ

Feb 25 2025, 12:47 AM IST
ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆ ವತಿಯಿಂದ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ತಡೆಗೋಡೆಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿದು ಶಾಲಾ ಮಕ್ಕಳಿಗೆ ಅಗತ್ಯವಾದ ಕಲಿಕೋಪಕರಣಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಯಿತು.

ಸಮಯಕ್ಕೆ ಸರಿಯಾಗಿ ಚಿತ್ರ ಪ್ರದರ್ಶನ ಮಾಡದ ಬೆಂಗಳೂರಿನ ಪಿವಿಆರ್‌ಗೆ ₹1 ಲಕ್ಷ ದಂಡ

Feb 20 2025, 01:30 AM IST
ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಬೆಂಗಳೂರಿನ ಪಿವಿಆರ್‌-ಐನಾಕ್ಸ್‌ಗೆ ₹1 ಲಕ್ಷ ದಂಡ ವಿಧಿಸಿ ಬೆಂಗಳೂರಿನ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ಆದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved