• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ

Jan 10 2025, 12:49 AM IST
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ : ಪೊಲೀಸ್‌ ಠಾಣೆಗೆ ನಟ ಅಲ್ಲು ಹಾಜರು

Jan 06 2025, 01:01 AM IST
ಹೈದರಾಬಾದ್‌: ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಷರತ್ತಬದ್ಧ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌, ನಿಯಮದಂತೆ ಭಾನುವಾರ ಪೊಲೀಸರ ಎದುರು ಹಾಜರಾಗಿದ್ದಾರೆ.

ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ಚಿತ್ರ ಸಂತೆಯಲ್ಲಿ 22 ರಾಜ್ಯಗಳು ಭಾಗಿ

Dec 29 2024, 01:19 AM IST
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ‘ಚಿತ್ರ ಸಂತೆ’ ಜ.5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದ್ದು, ದೇಶಾದ್ಯಂತ 22 ರಾಜ್ಯಗಳ 1,420 ಕಲಾವಿದರ ಕುಂಚದಲ್ಲಿ ಅರಳಿದ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವೇದಿಕೆ ಸಜ್ಜಾಗಿದೆ.

ಜ.5ಕ್ಕೆ ಬೆಂಗಳೂರಲ್ಲಿ ಚಿತ್ರ ಸಂತೆ: 1420 ಕಲಾವಿದರು ಭಾಗಿ

Dec 29 2024, 01:17 AM IST
ಚಿತ್ರಕಲೆ ಆಸಕ್ತರು ಕಾತುರದಿಂದ ಕಾಯುವ 22 ನೇ ‘ಚಿತ್ರ ಸಂತೆ’ ಜ.5 ರಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದ್ದು, ದೇಶಾದ್ಯಂತ 22 ರಾಜ್ಯಗಳ 1,420 ಕಲಾವಿದರ ಕುಂಚದಲ್ಲಿ ಅರಳಿದ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವೇದಿಕೆ ಸಜ್ಜಾಗಿದೆ.

ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮಹಿಳೆ ಕುಟುಂಬಕ್ಕೆ ಅಲ್ಲು, ‘ಪುಷ್ಪ’ ತಂಡದಿಂದ 2 ಕೋಟಿ ರು.

Dec 26 2024, 01:03 AM IST
ಡಿ.4 ರಂದು ಇಲ್ಲಿನ ಸಂಧ್ಯಾ ಥಿಯೇಟರ್‌ನಲ್ಲಿ ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ‘ಪುಷ್ಪಾ’ ಚಿತ್ರದ ನಿರ್ಮಾಪಕರು ಬುಧವಾರ 2 ಕೋಟಿ ರು. ಆರ್ಥಿಕ ನೆರವು ಘೋಷಿಸಿದ್ದಾರೆ.

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಮ್ಯಾರಥಾನ್‌ಗೆ ಚಿತ್ರ ತಾರೆಯರ ಮೆರಗು

Dec 18 2024, 12:46 AM IST
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡುವ ವೇಳೆ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಚಿತ್ರನಟಿ ಸಪ್ತಮಿಗೌಡ, ನಟ ಸಚ್ಚಿನ್ ಚಲುವರಾಯಸ್ವಾಮಿ ಸೇರಿ ಹಲವರು ಓಟದಲ್ಲಿ ಭಾಗವಹಿಸಿದವರಿಗೆ ಉತ್ಸಾಹ ತುಂಬಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತುಗಳನ್ನಾಡಿದರು.

‘ಕೆಜಿಎಫ್‌ 2’ ಸಿನಿಮಾ ಗಾಯಕಿ ಸುಚೇತಾ ಜೊತೆಗೆ ಚಿತ್ರ ಸಾಹಿತಿ ಪ್ರಮೋದ್‌ ಮರವಂತೆ ವಿವಾಹ

Dec 07 2024, 12:35 AM IST
ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಮದುವೆಯ ಖುಷಿ.

ಜನವರಿಯಲ್ಲಿ ಬರಲಿದೆ 17 ವರ್ಷಗಳ ಹಿಂದಿನ ಚಿತ್ರ ಉಪೇಂದ್ರ, ರಮ್ಯ ನಟನೆಯ ರಕ್ತ ಕಾಶ್ಮೀರ

Dec 05 2024, 12:31 AM IST
ಪಾಕ್ ಉಗ್ರಗಾಮಿಗಳ ಸಮಸ್ಯೆಗೆ ಸಂಬಂಧಿಸಿದ ರಕ್ತ ಕಾಶ್ಮೀರ ಸಿನಿಮಾ ಜನವರಿಯಲ್ಲಿ ರಿಲೀಸ್‌.

2002ರಲ್ಲಿ ಗುಜರಾತಿನ ಗೋಧ್ರಾ ಗಲಭೆ ಸತ್ಯ ತಿಳಿಸುವ ಸಾಬರಮತಿ ಚಿತ್ರ ವೀಕ್ಷಿಸಿದ ಮೋದಿ

Dec 03 2024, 12:33 AM IST
2002ರಲ್ಲಿ ಗುಜರಾತಿನ ಗೋಧ್ರಾದಲ್ಲಿ ನಡೆದ ಗಲಭೆಯ ಕುರಿತಾದ ನೈಜ ಅಂಶಗಳನ್ನು ಆಧರಿಸಿದ ‘ಸಾಬರಮತಿ ರಿಪೋರ್ಟ್‌’ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ವೀಕ್ಷಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved