• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ ನಿಧನ

Dec 24 2024, 12:45 AM IST
1970 ಮತ್ತು 1980ರ ದಶಕದಲ್ಲಿ ಭಾರತೀಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಹೆಸರಾಂತ ಚಲನಚಿತ್ರ ನಿರ್ದೇಶಕ ಶ್ಯಾಮ್‌ ಬೆನೆಗಲ್‌ (90) ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಮ್ಯಾರಥಾನ್‌ಗೆ ಚಿತ್ರ ತಾರೆಯರ ಮೆರಗು

Dec 18 2024, 12:46 AM IST
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡುವ ವೇಳೆ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಚಿತ್ರನಟಿ ಸಪ್ತಮಿಗೌಡ, ನಟ ಸಚ್ಚಿನ್ ಚಲುವರಾಯಸ್ವಾಮಿ ಸೇರಿ ಹಲವರು ಓಟದಲ್ಲಿ ಭಾಗವಹಿಸಿದವರಿಗೆ ಉತ್ಸಾಹ ತುಂಬಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತುಗಳನ್ನಾಡಿದರು.

‘ಕೆಜಿಎಫ್‌ 2’ ಸಿನಿಮಾ ಗಾಯಕಿ ಸುಚೇತಾ ಜೊತೆಗೆ ಚಿತ್ರ ಸಾಹಿತಿ ಪ್ರಮೋದ್‌ ಮರವಂತೆ ವಿವಾಹ

Dec 07 2024, 12:35 AM IST
ಖ್ಯಾತ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಮದುವೆಯ ಖುಷಿ.

ಜನವರಿಯಲ್ಲಿ ಬರಲಿದೆ 17 ವರ್ಷಗಳ ಹಿಂದಿನ ಚಿತ್ರ ಉಪೇಂದ್ರ, ರಮ್ಯ ನಟನೆಯ ರಕ್ತ ಕಾಶ್ಮೀರ

Dec 05 2024, 12:31 AM IST
ಪಾಕ್ ಉಗ್ರಗಾಮಿಗಳ ಸಮಸ್ಯೆಗೆ ಸಂಬಂಧಿಸಿದ ರಕ್ತ ಕಾಶ್ಮೀರ ಸಿನಿಮಾ ಜನವರಿಯಲ್ಲಿ ರಿಲೀಸ್‌.

2002ರಲ್ಲಿ ಗುಜರಾತಿನ ಗೋಧ್ರಾ ಗಲಭೆ ಸತ್ಯ ತಿಳಿಸುವ ಸಾಬರಮತಿ ಚಿತ್ರ ವೀಕ್ಷಿಸಿದ ಮೋದಿ

Dec 03 2024, 12:33 AM IST
2002ರಲ್ಲಿ ಗುಜರಾತಿನ ಗೋಧ್ರಾದಲ್ಲಿ ನಡೆದ ಗಲಭೆಯ ಕುರಿತಾದ ನೈಜ ಅಂಶಗಳನ್ನು ಆಧರಿಸಿದ ‘ಸಾಬರಮತಿ ರಿಪೋರ್ಟ್‌’ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ವೀಕ್ಷಿಸಿದರು.

ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಉದ್ಯಮಿಗೆ ಚಿತ್ರ ನಿರ್ಮಾಪಕನಿಂದ 9 ಕೋಟಿ ರು. ವಂಚನೆ

Dec 02 2024, 01:19 AM IST
ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಉದ್ಯಮಿಗೆ ಸಹಾಯದ ನೆಪದಲ್ಲಿ ಹೂಡಿಕೆ ಹೆಸರಿನಲ್ಲಿ ₹9.60 ಕೋಟಿ ಪಡೆದು ವಂಚಿಸಿದ ಆರೋಪದಡಿ ‘ವೀರ ಕಂಬಳ’ ಸಿನಿಮಾ ನಿರ್ಮಾಪಕ ಸೇರಿ ಐವರ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೊಟ್ಟಿದ್ದ ಬಾಡಿಗೆ ಕಾರನ್ನು ನಿಗದಿತ ಮಿತಿಗಿಂತ ಹೆಚ್ಚು ವೇಗವಾಗಿ ಓಡಿಸಿದ್ದೀರಿ ಎಂದು ವಿದ್ಯಾರ್ಥಿಗಳಿಗೆ ಚಿತ್ರ ಹಿಂಸೆ ನೀಡಿದ್ದ ಮೂವರ ಸೆರೆ

Nov 26 2024, 01:32 AM IST
ಕೊಟ್ಟಿದ್ದ ಬಾಡಿಗೆ ಕಾರನ್ನು ನಿಗದಿತ ಮಿತಿಗಿಂತ ಹೆಚ್ಚು ವೇಗವಾಗಿ ಓಡಿಸಿದ್ದೀರಿ ಎಂದು ವಿದ್ಯಾರ್ಥಿಗಳಿಗೆ ಚಿತ್ರ ಹಿಂಸೆ ನೀಡಿದ್ದ ಮೂವರನ್ನು ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

13 ವರ್ಷದ ಬಾಲಕ ಸಮರ್ಥ ಚಿತ್ರ ಕಲೆ, ಅಭಿನಯ, ಸಂಗೀತ, ಸಾಹಿತ್ಯ, ವಾದ್ಯ ನುಡಿಸುವಿಕೆ, ಕೋಡಿಂಗ್, ವಿಜ್ಞಾನ ಮಾದರಿ ತಯಾರಿಕೆ, ಎಲ್ಲದರಲ್ಲೂ ಸಮರ್ಥ

Nov 14 2024, 12:56 AM IST

13 ವರ್ಷದ ಬಹುಮುಖ ಪ್ರತಿಭೆಯ ಬಾಲಕ ಸಮರ್ಥ ಹೆಸರಿಗೆ ತಕ್ಕಂತೆ ಚಿತ್ರ ಕಲೆ, ಅಭಿನಯ, ಸಂಗೀತ, ಸಾಹಿತ್ಯ, ವಾದ್ಯ ನುಡಿಸುವಿಕೆ, ಕೋಡಿಂಗ್, ವಿಜ್ಞಾನ ಮಾದರಿ ತಯಾರಿಕೆ, ಎಲ್ಲದರಲ್ಲೂ ಸಮರ್ಥನಾಗಿದ್ದಾನೆ.  

ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ಸಾರಿಗೆ ಘಟಕ ಪ್ರಥಮ

Nov 02 2024, 01:15 AM IST
ಪ್ರದರ್ಶನದಲ್ಲಿ ಕೃಷ್ಣೆ ಮತ್ತು ಘಟಪ್ರಭಾ ನದಿಗಳು ಸಂಗಮಗೊಳ್ಳುವ ಚಿಕ್ಕಸಂಗಮದ ಐತಿಹಾಸಿಕ ಸಂಗಮನಾಥನ ದೇವಾಲಯ ಬಿಂಬಿಸುವ ಸ್ತಬ್ಧಚಿತ್ರ ಇದಾಗಿದ್ದು

ಇಡೀ ದಿನ ಕುಟುಂಬದ ಜೊತೆ ಕಾಲ ಕಳೆದ ಚಿತ್ರ ನಟ ದರ್ಶನ್‌ - ಮಗನ ಹುಟ್ಟುಹಬ್ಬ ಆಚರಣೆ

Nov 01 2024, 10:20 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರು ಜಾಮೀನು ಪಡೆದು ಬಿಡುಗಡೆಯಾದ ಮರುದಿನವಾದ ಗುರುವಾರ ತಮ್ಮ ಪತ್ನಿ, ಪುತ್ರ ಹಾಗೂ ಆತ್ಮೀಯರೊಂದಿಗೆ ರಾಜ್ಯ ರಾಜಧಾನಿಯ ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved