• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಉದ್ಯಮಿಗೆ ಚಿತ್ರ ನಿರ್ಮಾಪಕನಿಂದ 9 ಕೋಟಿ ರು. ವಂಚನೆ

Dec 02 2024, 01:19 AM IST
ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಉದ್ಯಮಿಗೆ ಸಹಾಯದ ನೆಪದಲ್ಲಿ ಹೂಡಿಕೆ ಹೆಸರಿನಲ್ಲಿ ₹9.60 ಕೋಟಿ ಪಡೆದು ವಂಚಿಸಿದ ಆರೋಪದಡಿ ‘ವೀರ ಕಂಬಳ’ ಸಿನಿಮಾ ನಿರ್ಮಾಪಕ ಸೇರಿ ಐವರ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೊಟ್ಟಿದ್ದ ಬಾಡಿಗೆ ಕಾರನ್ನು ನಿಗದಿತ ಮಿತಿಗಿಂತ ಹೆಚ್ಚು ವೇಗವಾಗಿ ಓಡಿಸಿದ್ದೀರಿ ಎಂದು ವಿದ್ಯಾರ್ಥಿಗಳಿಗೆ ಚಿತ್ರ ಹಿಂಸೆ ನೀಡಿದ್ದ ಮೂವರ ಸೆರೆ

Nov 26 2024, 01:32 AM IST
ಕೊಟ್ಟಿದ್ದ ಬಾಡಿಗೆ ಕಾರನ್ನು ನಿಗದಿತ ಮಿತಿಗಿಂತ ಹೆಚ್ಚು ವೇಗವಾಗಿ ಓಡಿಸಿದ್ದೀರಿ ಎಂದು ವಿದ್ಯಾರ್ಥಿಗಳಿಗೆ ಚಿತ್ರ ಹಿಂಸೆ ನೀಡಿದ್ದ ಮೂವರನ್ನು ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

13 ವರ್ಷದ ಬಾಲಕ ಸಮರ್ಥ ಚಿತ್ರ ಕಲೆ, ಅಭಿನಯ, ಸಂಗೀತ, ಸಾಹಿತ್ಯ, ವಾದ್ಯ ನುಡಿಸುವಿಕೆ, ಕೋಡಿಂಗ್, ವಿಜ್ಞಾನ ಮಾದರಿ ತಯಾರಿಕೆ, ಎಲ್ಲದರಲ್ಲೂ ಸಮರ್ಥ

Nov 14 2024, 12:56 AM IST

13 ವರ್ಷದ ಬಹುಮುಖ ಪ್ರತಿಭೆಯ ಬಾಲಕ ಸಮರ್ಥ ಹೆಸರಿಗೆ ತಕ್ಕಂತೆ ಚಿತ್ರ ಕಲೆ, ಅಭಿನಯ, ಸಂಗೀತ, ಸಾಹಿತ್ಯ, ವಾದ್ಯ ನುಡಿಸುವಿಕೆ, ಕೋಡಿಂಗ್, ವಿಜ್ಞಾನ ಮಾದರಿ ತಯಾರಿಕೆ, ಎಲ್ಲದರಲ್ಲೂ ಸಮರ್ಥನಾಗಿದ್ದಾನೆ.  

ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ಸಾರಿಗೆ ಘಟಕ ಪ್ರಥಮ

Nov 02 2024, 01:15 AM IST
ಪ್ರದರ್ಶನದಲ್ಲಿ ಕೃಷ್ಣೆ ಮತ್ತು ಘಟಪ್ರಭಾ ನದಿಗಳು ಸಂಗಮಗೊಳ್ಳುವ ಚಿಕ್ಕಸಂಗಮದ ಐತಿಹಾಸಿಕ ಸಂಗಮನಾಥನ ದೇವಾಲಯ ಬಿಂಬಿಸುವ ಸ್ತಬ್ಧಚಿತ್ರ ಇದಾಗಿದ್ದು

ಇಡೀ ದಿನ ಕುಟುಂಬದ ಜೊತೆ ಕಾಲ ಕಳೆದ ಚಿತ್ರ ನಟ ದರ್ಶನ್‌ - ಮಗನ ಹುಟ್ಟುಹಬ್ಬ ಆಚರಣೆ

Nov 01 2024, 10:20 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರು ಜಾಮೀನು ಪಡೆದು ಬಿಡುಗಡೆಯಾದ ಮರುದಿನವಾದ ಗುರುವಾರ ತಮ್ಮ ಪತ್ನಿ, ಪುತ್ರ ಹಾಗೂ ಆತ್ಮೀಯರೊಂದಿಗೆ ರಾಜ್ಯ ರಾಜಧಾನಿಯ ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು.

ಪೌರಾಣಿಕ ಚಿತ್ರ ತಾರಕೇಶ್ವರ ಟ್ರೇಲರ್‌ ಬಿಡುಗಡೆ

Oct 31 2024, 12:57 AM IST
ತಾರಕೇಶ್ವರ ಸಿನಿಮಾದ ಟ್ರೇಲರ್ ಬಿಡುಗಡೆ

ಡಾ.ಜಿ.ಎ.ಪತ್ತಾರ ನಾಡಿನ ಹೆಸರಾಂತ ಚಿತ್ರ ಕಲಾವಿದ

Oct 19 2024, 12:15 AM IST
ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡಿರುವ ಡಾ ಜಿ.ಎ. ಪತ್ತಾರ ನಾಡಿನ ಹೆಸರಾಂತ ಚಿತ್ರ ಕಲಾವಿದರು, ಲೋಹಶಿಲ್ಪ ಕಲಾವಿದರು, ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಅತ್ಯಂತ ಕ್ರಿಯಾಶೀಲ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರವೂ ಸಹ ಸಾವಿರಾರು ಚಿತ್ರ ಕಲಾಕೃತಿ ರಚಿಸಿದ್ದಾರೆ ಎಂದು ಮಾಜಿ ಸಂಸದ ಅಮರಸಿಂಹ ವಸಂತರಾವ ಪಾಟೀಲ ಹೇಳಿದರು.

ಚಿತ್ರ ಕಲಾಕೃತಿಗಳ ಪ್ರದರ್ಶನ ಉದ್ಘಾಟನೆ

Oct 18 2024, 12:02 AM IST
50 ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮದೇ ಆದ ವಿಭಿನ್ನ ಪರಿಕಲ್ಪನೆಗಳಲ್ಲಿ ರಚಿಸಿರುವ ಚಿತ್ರಕಲಾ ಕೃತಿಗಳನ್ನು ಅವಲೋಕನ ಮಾಡಿದ ಮಧು ಬಂಗಾರಪ್ಪ.

ಗಂಗೊಳ್ಳಿ: ಶಾರದೋತ್ಸವದಲ್ಲಿ ರಾಮ ಮಂದಿರ ಸ್ತಬ್ಧ ಚಿತ್ರ ಪ್ರದರ್ಶನ

Oct 17 2024, 12:03 AM IST
ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ತನ್ನ ಜನ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಸಿಂಹರೂಪಿಣಿ ಚಿತ್ರ ಅ.17ರಂದು ರಾಜ್ಯಾದ್ಯಂತ ತೆರೆಗೆ: ಬಿ.ಆರ್.ಸಾಗರ್

Oct 11 2024, 11:54 PM IST
ನಾನು ಗ್ರಾಮೀಣ ಪ್ರದೇಶದ ಯುವಕ. ಹೊಟ್ಟೆಪಾಡಿಗಾಗಿ ಬೆಂಗಳೂರು ನಗರದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ನನ್ನನ್ನು ಗುರುತಿಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿರ್ಮಾಪಕ ನಂಜುಂಡೇಶ್ವರ ಅವರು ತಮ್ಮ ಸಿಂಹರೂಪಿಣಿ ಚಿತ್ರಕ್ಕೆ ನಾಯಕ ನಟನನ್ನಾಗಿ ಆಯ್ಕೆ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved