• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಗೋಲಿಯಲ್ಲಿ ಅರಳಿದ ಶಿವನ ಚಿತ್ರ

Feb 27 2025, 12:30 AM IST
ರಂಗೋಲಿಯಲ್ಲಿ ಶಿವನ ಚಿತ್ರವನ್ನು ಬಿಡಿಸಿದರು ಅತ್ಯುತ್ತಮ 5 ರಂಗೋಲಿ ಸ್ಪರ್ಧೆ ವಿಜೇತರಾದ ರಾಮಾನುಜಾ ರಸ್ತೆ ನಿವಾಸಿ ಸುಶೀಲಾ, ಕಲ್ಯಾಣಗಿರಿಯ ಕೋಮಲಾ, ವಿದ್ಯಾರಣ್ಯಪುರಂನ ವನಿತಾ ಸುಭಾಷ್, ಎಂ.ಎಚ್‌. ಜನಿಷಾ ಹಾಗೂ ಶ್ರೀರಾಂಪುರದ ಮಂಗಳಾ ಅವರಿಗೆ ಬಹುಮಾನ ವಿತರಿಸಲಾಯಿತು.

ಅಮ್ಮತ್ತಿ ಸರ್ಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ: ತಡೆಗೋಡೆಗೆ ಬಣ್ಣ, ಚಿತ್ರ

Feb 25 2025, 12:47 AM IST
ಬೆಂಗಳೂರಿನ ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆ ವತಿಯಿಂದ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ತಡೆಗೋಡೆಗಳನ್ನು ಸ್ವಚ್ಛಗೊಳಿಸಿ ಬಣ್ಣ ಬಳಿದು ಶಾಲಾ ಮಕ್ಕಳಿಗೆ ಅಗತ್ಯವಾದ ಕಲಿಕೋಪಕರಣಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಯಿತು.

ಸಮಯಕ್ಕೆ ಸರಿಯಾಗಿ ಚಿತ್ರ ಪ್ರದರ್ಶನ ಮಾಡದ ಬೆಂಗಳೂರಿನ ಪಿವಿಆರ್‌ಗೆ ₹1 ಲಕ್ಷ ದಂಡ

Feb 20 2025, 01:30 AM IST
ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಬೆಂಗಳೂರಿನ ಪಿವಿಆರ್‌-ಐನಾಕ್ಸ್‌ಗೆ ₹1 ಲಕ್ಷ ದಂಡ ವಿಧಿಸಿ ಬೆಂಗಳೂರಿನ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ಆದೇಶಿಸಿದೆ.

ರಣಾಕ್ಷ ಚಿತ್ರ ನಿರ್ಮಾಪಕ ಅದೇ ಚಿತ್ರ ನಟಿಯ ತಾಯಿಯ ಬಳಿ 575 ಗ್ರಾಂ ಚಿನ್ನ ಪಡೆದು ವಂಚನೆ

Feb 09 2025, 01:16 AM IST
ರಣಾಕ್ಷ ಚಿತ್ರ ನಿರ್ಮಾಪಕ ಅದೇ ಚಿತ್ರ ನಟಿಯ ತಾಯಿಯ ಬಳಿ ಚಿನ್ನ ಪಡೆದು ವಂಚಿಸಿದ್ದಾರೆ.

ಬಹು ತಾರಾಗಣದ ರಾಜದ್ರೋಹಿ ಚಿತ್ರ ಏ.10ರಂದು ಬಿಡುಗಡೆ : ಚಲನ ಚಿತ್ರ ನಿರ್ದೇಶಕ ಸಮರ್ಥ್‌ ರಾಜ್

Feb 06 2025, 12:17 AM IST
ರಾಜದ್ರೋಹಿ ಚಿತ್ರದಲ್ಲಿ ಅದ್ಧೂರಿ ತಾರಾಗಣವಿದೆ. ಹಲವು ವರ್ಷಗಳ ನಂತರ ಅನಂತ್‌ನಾಗ್, ಲಕ್ಷ್ಮೀ ಮತ್ತೊಮ್ಮೆ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಶರಣ್, ಅಚ್ಯುತ್‌ಕುಮಾರ್, ಒರಟ ಪ್ರಶಾಂತ್, ಅಜಿತ್, ಯೋಗಿ ಸೇರಿದಂತೆ ಹಿರಿಯ ಕಲಾವಿದರು ಅಭಿನಯಿಸಿದ್ದಾರೆ.

ಸಂಸತ್ತಲ್ಲಿ ‘ರಾಮಾಯಣ: ದಿ ಲೆಜೆಂಡ್ ಆಫ್‌ ಫ್ರಿನ್ಸ್’ ಚಿತ್ರ ಫೆ.15ಕ್ಕೆ ಪ್ರದರ್ಶನ

Feb 02 2025, 11:46 PM IST
ಚಲನಚಿತ್ರ ವಿತರಣಾ ಕಂಪನಿ ಗೀಕ್ ಪಿಕ್ಚರ್ಸ್‌ 1993ರ ಜಪಾನೀಸ್‌ ಭಾರತೀಯ ಆನಿಮೇಟೆಡ್‌ ಚಿತ್ರ ‘ರಾಮಾಯಣ: ದಿ ಲೆಜೆಂಡ್ ಆಫ್‌ ಫ್ರಿನ್ಸ್ ಸಿನಿಮಾ ಫೆ.15ರಂದು ಸಂಸತ್ತಿನಲ್ಲಿ ವಿಶೇಷ ಪ್ರದರ್ಶನ ಆಯೋಜಿಸಲು ಸಿದ್ಧವಾಗಿದೆ.

ಫೆ. 7 ರಂದು ನಿರ್ದೇಶಕರಾದ ಮಧುಚಂದ್ರ ಅವರ ಮಿಸ್ಟರ್ ರಾಣಿ ಚಿತ್ರ ಬಿಡುಗಡೆ : ನಾಯಕ ನಟ ದೀಪಕ್ ಸುಬ್ರಮಣ್ಯ

Jan 31 2025, 12:48 AM IST

ಫೆ.7ಕ್ಕೆ ಬಿಡುಗಡೆಯಾಗುವ ಮಿಸ್ಟರ್ ರಾಣಿ ಚಲನಚಿತ್ರವನ್ನು ವಾಸ್ಕೋಡಿಗಾಮ, ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರ ನಿರ್ದೇಶಕರಾದ ಮಧುಚಂದ್ರ ಅವರು ನಿರ್ದೇಶಿಸಿದ್ದು, ರಾಜ್ಯದಲ್ಲೇ ಚಿತ್ರೀಕರಣ ಮಾಡಲಾಗಿದೆ. 

ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಕಲರವ

Jan 13 2025, 12:45 AM IST
ಮಂಗಳೂರಿನ ಶರಧಿ ಪ್ರತಿಷ್ಠಾನ, ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಕದ್ರಿ ಪಾರ್ಕ್‌ನಲ್ಲಿ ಎರಡು ದಿನಗಳ ಕಲಾ ಪರ್ಬದಲ್ಲಿ ಚಿತ್ರ, ಶಿಲ್ಪ, ನೃತ್ಯ ಮೇಳ ಪ್ರದರ್ಶನಕ್ಕೆ ವೇದಿಕೆಯಾಯಿತು.

11, 12ರಂದು ‘ಕಲಾ ಪರ್ಬ’: ಮೇಳೈಸಲಿದೆ ಚಿತ್ರ, ಶಿಲ್ಪ, ನೃತ್ಯ

Jan 10 2025, 12:49 AM IST
ಒಳಾಂಗಣ ವೇದಿಕೆಯಲ್ಲಿ ಸಂಜೆ 4ಕ್ಕೆ ಯಲ್ಲಾಪುರದ ಮಂಚಿಕೆರೆ ಬಹುಮುಖಿ ಪ್ರತಿಭೆ ಪನ್ನಿಕಾ ಸಿದ್ದಿ ಮತ್ತು ತಂಡದಿಂದ ‘ಸಿದ್ದಿ ಢಮಾಮಿ’ ನೃತ್ಯ ಪ್ರದರ್ಶನ, ನೃತ್ಯಾಂಗಣ ತಂಡದಿಂದ ನೃತ್ಯ ಪ್ರದರ್ಶನ, ಭರತಾಂಜಲಿ ತಂಡದಿಂದ ನೃತ್ಯ ಪ್ರದರ್ಶನ, ಸನಾತನ ತಂಡದಿಂದ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ : ಪೊಲೀಸ್‌ ಠಾಣೆಗೆ ನಟ ಅಲ್ಲು ಹಾಜರು

Jan 06 2025, 01:01 AM IST
ಹೈದರಾಬಾದ್‌: ಪುಷ್ಪ-2 ಚಿತ್ರ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಷರತ್ತಬದ್ಧ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌, ನಿಯಮದಂತೆ ಭಾನುವಾರ ಪೊಲೀಸರ ಎದುರು ಹಾಜರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved