• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರ ರಂಗದಲ್ಲಿ ಲೈಂಗಿಕ ಶೋಷಣೆ: ಚೇಂಬರ್‌ನಲ್ಲಿ ಇಂದು ಸಭೆ

Sep 16 2024, 01:47 AM IST
ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಶೋಷಣೆ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸೆ.16ರಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಾಗುತ್ತಿದೆ.

ರೋಹಿತ್‌ ನಾಗೇಶ್‌ ನಾಯಕನಾಗಿರುವ ಸಾಮಾಜಿಕ ಜವಾಬ್ದಾರಿ ಮೇಲೆ ನಿಂತಿರುವ ಚಿತ್ರ ವಿಕಾಸ ಪರ್ವ ಇಂದು ಬಿಡುಗಡೆ

Sep 13 2024, 01:33 AM IST
ಸಿನಿಮಾ, ಸೀರಿಯಲ್‌ಗಳಲ್ಲಿ ಪಾತ್ರ ಮಾಡುತ್ತಿದ್ದ ರೋಹಿತ್‌ ನಾಗೇಶ್‌ ಇದೀಗ ‘ವಿಕಾಸ ಪರ್ವ’ ಸಿನಿಮಾದ ನಾಯಕನಾಗಿದ್ದಾರೆ. ಅನ್ಬು ಅರಸ್‌ ನಿರ್ದೇಶನ, ಸಮೀರ್‌ ನಿರ್ಮಾಣದ ಈ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಬಗ್ಗೆ ರೋಹಿತ್‌ ನಾಗೇಶ್‌ ಮಾತು.

ವಿಕಾಸಪರ್ವ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Sep 12 2024, 01:45 AM IST
ವಿಕಾಸಪರ್ವ ಸಿನಿಮಾ ತುಂಬಾ ಸೂಕ್ಷ್ಮ ವಿಷಯ ಆಧಾರಿತ ಸಿನಿಮಾವಾಗಿದೆ. ಸಿನಿಮಾ ನೋಡಿದವರು ಇದು ನನ್ನ ಜೀವನದ ಕಥೆಯನ್ನ ಸಿನಿಮಾ ಮಾಡಿ ತೆರೆಯ ಮೇಲೆ ಬರುತ್ತಿದೆ ಎಂಬಂತೆ ಭಾವಿಸುತ್ತಾರೆ. ಸಿನಿಮಾದಲ್ಲಿ ಎಲ್ಲಿಯೂ ಅಬ್ಬರ ಇಲ್ಲ, ಮೂರು ಹಾಡುಗಳು, ಎರಡು ಫೈಟ್ ಗಳು ಇವೆ. ಸಕಲೇಶಪುರ ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಸಿನಿಮಾ ಚಿತ್ರೀಕರಿಸಲಾಗಿದೆ. ಜನರು ಸಿನಿಮಾ ನೋಡಿ ಹಾರೈಸುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ಎಂದು ನಾಯಕ ನಟ ರೋಹಿತ್ ನಾಗೇಶ್

ಮಲಯಾಳಂನ ಎಆರ್‌ಎಂ ಚಿತ್ರ ಇದೇ ಸೆ.12ಕ್ಕೆ ಕನ್ನಡದಲ್ಲೂ ಬಿಡುಗಡೆ : ಹೊಂಬಾಳೆ ಫಿಲಮ್ಸ್‌ ವಿತರಣೆ

Sep 07 2024, 01:37 AM IST
ಮಲಯಾಳಂನ ಎಆರ್‌ಎಂ ಚಿತ್ರ ಇದೇ ಸೆ.12ಕ್ಕೆ ಕನ್ನಡದಲ್ಲೂ ಬಿಡುಗಡೆ ಆಗುತ್ತಿದೆ. ಹೊಂಬಾಳೆ ಫಿಲಮ್ಸ್‌ ವಿತರಣೆ ಮಾಡುತ್ತಿದೆ.

ವೆಬ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಣೆಯ ಆರೋಪ : ಯುವಕನಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು

Sep 06 2024, 01:46 AM IST
ವೆಬ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಿಣೆಯ ಆರೋಪ ಹೊತ್ತಿದ್ದ ಯುವಕನೊಬ್ಬನಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸೆಪ್ಟೆಂಬರ್ 20ರಂದು ಧಾಕ್‌ ಚಿತ್ರ ತೆರೆಗೆ: ಆನಿಸ್‌ ಬಾರುದವಾಲೆ

Sep 06 2024, 01:05 AM IST
ಧಾರವಾಡದವರೇ ಆದ ಆನಿಸ್‌ ಬಾರದವಾಲೆ ಎಂಬುವರು ನಿರ್ದೇಶಿಸಿದ ಢಾಕ್‌ ಎಂಬ ಹಿಂದಿ ಚಿತ್ರ ಸೆ. 20ರಂದು ದೇಶಾದ್ಯಂತ ತೆರೆಗೆ ಬರಲಿದೆ.

ದುನಿಯಾ ವಿಜಯ್ ಪುತ್ರಿ ಮೋನಿಷಾ ವಿಜಯಕುಮಾರ್ ಅವರು ಚಿತ್ರರಂಗಕ್ಕೆ : ಅಪ್ಪನ ನಿರ್ದೇಶನದಲ್ಲೇ ಮೊದಲ ಚಿತ್ರ

Sep 06 2024, 01:04 AM IST
ದುನಿಯಾ ವಿಜಯ್ ಅವರ ಎರಡನೇ ಪುತ್ರಿ ಮೋನಿಷಾ ವಿಜಯಕುಮಾರ್ ಅವರು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅವರ ನಟನೆಯ ಮೊದಲ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ವಿಜಯ್ ಅವರೇ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಗ್ಗೆ ಮೋನಿಷಾ ಹೇಳಿರುವ ಮಾತುಗಳು ಇಲ್ಲಿವೆ.

ತುರ್ತುಪರಿಸ್ಥಿತಿಯ ಕುರಿತಾದ 'ಎಮರ್ಜೆನ್ಸಿ' ಚಿತ್ರ ಬಿಡುಗಡೆಗೆ ಸೆನ್ಸಾರ್‌ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಣೆ

Sep 05 2024, 12:35 AM IST

ತುರ್ತುಪರಿಸ್ಥಿತಿಯ ಕಥೆ ಹೊಂದಿರುವ ಹಾಗೂ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್ ಕಾಣಿಸಿಕೊಂಡಿರುವ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಗೆ ಸೆನ್ಸಾರ್‌ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಿಸಿದೆ.

ಪರ್ಕಳ: ಗಣಪನ ಚಿತ್ರ ಬರೆಯುವ ಸ್ಪರ್ಧೆ

Sep 05 2024, 12:31 AM IST
ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಗಣೇಶನ ಚಿತ್ರ ರಚಿಸುವ ಸ್ಪರ್ಧೆ ನಡೆಯಿತು. ಸುಮಾರು 200 ಮಕ್ಕಳು ಭಾಗವಹಿಸಿದ್ದರು.

ಏರ್ ಇಂಡಿಯಾ ವಿಮಾನ ಅಪಹರಣ ಆಧರಿಸಿದ ಐಸಿ 814 : ಉಗ್ರರ ಹೆಸರು ಬದಲಾವಣೆ, ನೆಟ್‌ಫ್ಲಿಕ್ಸ್‌ ಚಿತ್ರ ವಿವಾದ

Sep 02 2024, 02:12 AM IST

ನಿಜ ಜೀವನದ ಏರ್ ಇಂಡಿಯಾ ವಿಮಾನ ಅಪಹರಣವನ್ನು ಆಧರಿಸಿದ ನೆಟ್‌ಫ್ಲಿಕ್ಸ್‌ನ 'ಐಸಿ 814' ಚಿತ್ರವು ಉಗ್ರರ ಹೆಸರುಗಳನ್ನು ಬದಲಾಯಿಸಿರುವುದಕ್ಕೆ ಟೀಕೆಗೆ ಗುರಿಯಾಗಿದೆ.  

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved