• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಪ್ಟೆಂಬರ್ 20ರಂದು ಧಾಕ್‌ ಚಿತ್ರ ತೆರೆಗೆ: ಆನಿಸ್‌ ಬಾರುದವಾಲೆ

Sep 06 2024, 01:05 AM IST
ಧಾರವಾಡದವರೇ ಆದ ಆನಿಸ್‌ ಬಾರದವಾಲೆ ಎಂಬುವರು ನಿರ್ದೇಶಿಸಿದ ಢಾಕ್‌ ಎಂಬ ಹಿಂದಿ ಚಿತ್ರ ಸೆ. 20ರಂದು ದೇಶಾದ್ಯಂತ ತೆರೆಗೆ ಬರಲಿದೆ.

ದುನಿಯಾ ವಿಜಯ್ ಪುತ್ರಿ ಮೋನಿಷಾ ವಿಜಯಕುಮಾರ್ ಅವರು ಚಿತ್ರರಂಗಕ್ಕೆ : ಅಪ್ಪನ ನಿರ್ದೇಶನದಲ್ಲೇ ಮೊದಲ ಚಿತ್ರ

Sep 06 2024, 01:04 AM IST
ದುನಿಯಾ ವಿಜಯ್ ಅವರ ಎರಡನೇ ಪುತ್ರಿ ಮೋನಿಷಾ ವಿಜಯಕುಮಾರ್ ಅವರು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅವರ ನಟನೆಯ ಮೊದಲ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ವಿಜಯ್ ಅವರೇ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಗ್ಗೆ ಮೋನಿಷಾ ಹೇಳಿರುವ ಮಾತುಗಳು ಇಲ್ಲಿವೆ.

ತುರ್ತುಪರಿಸ್ಥಿತಿಯ ಕುರಿತಾದ 'ಎಮರ್ಜೆನ್ಸಿ' ಚಿತ್ರ ಬಿಡುಗಡೆಗೆ ಸೆನ್ಸಾರ್‌ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಣೆ

Sep 05 2024, 12:35 AM IST

ತುರ್ತುಪರಿಸ್ಥಿತಿಯ ಕಥೆ ಹೊಂದಿರುವ ಹಾಗೂ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಾಣಾವತ್ ಕಾಣಿಸಿಕೊಂಡಿರುವ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಗೆ ಸೆನ್ಸಾರ್‌ ಮಂಡಳಿಗೆ ಸೂಚನೆ ನೀಡಲು ಬಾಂಬೆ ಹೈಕೋರ್ಟ್‌ ನಿರಾಕರಿಸಿದೆ.

ಪರ್ಕಳ: ಗಣಪನ ಚಿತ್ರ ಬರೆಯುವ ಸ್ಪರ್ಧೆ

Sep 05 2024, 12:31 AM IST
ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಗಣೇಶನ ಚಿತ್ರ ರಚಿಸುವ ಸ್ಪರ್ಧೆ ನಡೆಯಿತು. ಸುಮಾರು 200 ಮಕ್ಕಳು ಭಾಗವಹಿಸಿದ್ದರು.

ಏರ್ ಇಂಡಿಯಾ ವಿಮಾನ ಅಪಹರಣ ಆಧರಿಸಿದ ಐಸಿ 814 : ಉಗ್ರರ ಹೆಸರು ಬದಲಾವಣೆ, ನೆಟ್‌ಫ್ಲಿಕ್ಸ್‌ ಚಿತ್ರ ವಿವಾದ

Sep 02 2024, 02:12 AM IST

ನಿಜ ಜೀವನದ ಏರ್ ಇಂಡಿಯಾ ವಿಮಾನ ಅಪಹರಣವನ್ನು ಆಧರಿಸಿದ ನೆಟ್‌ಫ್ಲಿಕ್ಸ್‌ನ 'ಐಸಿ 814' ಚಿತ್ರವು ಉಗ್ರರ ಹೆಸರುಗಳನ್ನು ಬದಲಾಯಿಸಿರುವುದಕ್ಕೆ ಟೀಕೆಗೆ ಗುರಿಯಾಗಿದೆ.  

ಅಂಬೇಡ್ಕರ್ ಜೀವನಾಧಾರಿತ ದಿ ರೂಲರ್ಸ್ ಚಿತ್ರ ತೆರೆಗೆ

Sep 01 2024, 01:50 AM IST
ಡಾ. ಞಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಜೀವನದಾರಿದ ದಿ ರೂಲರ್ಸ್ ಚಿತ್ರ ತೆರೆಕಂಡ ಹಿನ್ನೆಲೆಯಲ್ಲಿ ನಗರದ ಪೃಥ್ವಿ ಚಿತ್ರಮಂದಿರದ ಆವರಣದಲ್ಲಿ ಚಿತ್ರತಂಡದಿಂದ ಸಂಭ್ರಮಾಚರಣೆ ನಡೆಸಿದರು. ಸಂವಿಧಾನದ ಶಕ್ತಿ ಎಂಬ ಶೀರ್ಷಿಕೆ ಅಡಿಯಲ್ಲಿ ನೈಜ ಘಟನೆಗಳನ್ನು ಆಧರಿಸಿ ಚಿತ್ರ ನಿರ್ಮಾಣವಾಗಿದ್ದು, ಅಂತಾರಾಷ್ಟ್ರೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ಡಾ. ಕೆಂ ಸಂದೇಶ್‌ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಮಾಡಿದ್ದು , ಉದಯ್ ಭಾಸ್ಕರ್‌ ಅವರು ನಿರ್ದೇಶಿಸಿ ಅಶ್ವತ್ಥ್‌ ಬೆಳಗೆರೆಯವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿ ಚಿತ್ರ

Aug 29 2024, 12:57 AM IST
ಸರ್ಕಾರಿ ಕ್ರೀಡಾಕೂಟದ ಪ್ರಮಾಣ ಪತ್ರದಲ್ಲಿ ಯೇಸು, ಮೇರಿಯ ಭಾವಚಿತ್ರ ಮುದ್ರಿಸುವ ಮೂಲಕ ಚಾಮರಾಜನಗರ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ನಟಿ ಶ್ರೀ ಲೇಖಾ ಮಿತ್ರಾ ಅತ್ಯಾಚಾರ ದೂರು

Aug 27 2024, 01:41 AM IST

ಇತ್ತೀಚೆಗೆ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದ ನಟಿ ಶ್ರೀ ಲೇಖಾ ಮಿತ್ರಾ ಕೊಚ್ಚಿ ಪೊಲೀಸ್ ಆಯುಕ್ತರಿಗೆ ಅಧಿಕೃತವಾಗಿ ದೂರು ಸಲ್ಲಿಸಿದ್ದಾರೆ.

ಆ. 30ಕ್ಕೆ ಟೇಕ್ವಾಂಡೋ ಗರ್ಲ್ ಚಿತ್ರ ತೆರೆಗೆ: ನಿರ್ದೇಶಕ ರವೀಂದ್ರ ವೆಂಶಿ

Aug 25 2024, 01:49 AM IST
ಟೇಕ್ವಾಂಡೋ ಗರ್ಲ್ ಚಿತ್ರದಲ್ಲಿ ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಕುರಿತ ಮಹತ್ತರ ಸಂದೇಶ ನೀಡಲಾಗಿದೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವಂಶಿ ಹೇಳಿದರು.

ನ.1ರಿಂದ ದಕ್ಷಿಣ ಭಾರತದ ಪ್ರಮುಖ ಚಿತ್ರೋದ್ಯಮವೇ ಬಂದ್‌ : ತಾತ್ಕಾಲಿಕವಾಗಿ ಚಿತ್ರ ನಿರ್ಮಾಣ ಸ್ಥಗಿತ

Aug 20 2024, 01:50 AM IST

ತಾರೆಯರ ದುಬಾರಿ ಸಂಭಾವನೆ ಮತ್ತು ಅನುಪಸ್ಥಿತಿಯಿಂದಾಗಿ ತಮಿಳು ಚಿತ್ರೋದ್ಯಮವು ಚಿತ್ರ ನಿರ್ಮಾಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. 

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved