• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ ಗೋಲ್ಡನ್‌ ಅಭಿಮಾನಿಗಳಿಗೆ ಖುಷಿ ಕೊಡೋ ಚಿತ್ರ ಕೃಷ್ಣಂ ಪ್ರಣಯ ಸಖಿ : ನಟ ಗಣೇಶ್‌

Aug 15 2024, 01:47 AM IST
ಪ್ರೇಕ್ಷಕರ ಮುಂದೆ ಬಂದಿರುವ ಕೃಷ್ಣಂ ಪ್ರಣಯ ಸಖಿ ಚಿತ್ರದ ಬಗ್ಗೆ ನಟ ಗಣೇಶ ಅವರು ಹೇಳಿರುವ ಮಾತುಗಳು.

ಕನ್ನಡದ ನಟ, ನಿರ್ಮಾಪಕ ಅಶು ಬೆದ್ರ ಅವರು ಹೊಸ ಚಿತ್ರ ಶುರು : ಮೇಕಿಂಗ್ ವಿಡಿಯೋ ಬಿಡುಗಡೆ

Aug 01 2024, 12:29 AM IST
ನಟ, ನಿರ್ಮಾಪಕ ಅಶು ಬೆದ್ರ ಅವರು ಹೊಸ ಚಿತ್ರ ಶುರು ಮಾಡಿದ್ದಾರೆ. ಅದರ ಮೇಕಿಂಗ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ.

ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮನು ಒತ್ತುವರಿ : ಟಾಕ್ಸಿಕ್‌ ಚಿತ್ರ ನಿರ್ಮಾಪಕರಿಗೆ ನೋಟಿಸ್‌

Jul 26 2024, 01:36 AM IST

ಪೀಣ್ಯ ಪ್ಲಾಂಟೇಷನ್‌ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್‌ ಮತ್ತು ಕೆವಿಎನ್‌ ಫಿಲ್ಮ್‌ ಪ್ರೊಡೆಕ್ಷನ್‌ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು,  ಹೈಕೋರ್ಟ್‌ ನೋಟಸ್‌ ಜಾರಿ ಮಾಡಿದೆ.

ಕುಂವೀ ಕಥೆ ಆಧರಿತ ಚಿತ್ರ ನಟರಾಜ್‌ ಎಸ್‌ ಭಟ್‌, ಮಂಜಮ್ಮ ಜೋಗತಿ, ಮಹಾಲಕ್ಷ್ಮೀ ನಟಿಸಿದ ‘ ಕುಬುಸ ಬಿಡುಗಡೆ

Jul 26 2024, 01:33 AM IST
ಕುಬುಸ ಚಿತ್ರದ ಟ್ರೈಲರ್ ಬಿಡುಗಡೆ ಇತ್ತೀಚಿಗೆ ನಡೆಯಿತು.

ಬಲಗಾಲಿಟ್ಟು ಚಿತ್ರರಂಗ ಪ್ರವೇಶಿಸುತ್ತಿರುವ ಹೊಸ ನಾಯಕ ನಟನ ಹೆಸರು ಭಗತ್ ಆಳ್ವ ಚಿತ್ರ ರಿಲೀಸ್

Jul 19 2024, 12:53 AM IST
ಹರ್ಷಪ್ರಿಯ ನಿರ್ದೇಶನದ, ಕೆ.ಎಸ್. ರಾಮ್‌ಜಿ ನಿರ್ಮಾಣದ ‘ಹೆಜ್ಜಾರು’ ಸಿನಿಮಾ ಇಂದು ಬಿಡುಗಡೆ ಆಗುತ್ತಿದೆ. ಗೋಪಾಲಕೃಷ್ಣ ದೇಶಪಾಂಡೆ, ಶ್ವೇತಾ ಲಿಯೋನಿಲ್ಲಾ ಡಿಸೋಜ, ನವೀನ್ ಕೃಷ್ಣ ಪ್ರಧಾನ ಪಾತ್ರದಲ್ಲಿರುವ ಈ ಸಿನಿಮಾ ಮೂಲಕ ಹೊಸ ಹೀರೋ ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ.

ಅನುಪ್ರಭಾಕರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಿಡುಗಡೆ : ಎರಡು ಭಾಗಗಳಲ್ಲಿ ಬರಲಿರುವ ಚಿತ್ರ

Jul 19 2024, 12:49 AM IST
ಅನುಪ್ರಭಾಕರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಹಗ್ಗ ಚಿತ್ರದ ಟೀಸರ್ ಬಂದಿದೆ.

16 ದಿನಗಳಲ್ಲಿ ₹1000 ಕೋಟಿ ಬಾಚಿದ ‘ಕಲ್ಕಿ 2898 ಎಡಿ’ ಚಿತ್ರ!

Jul 14 2024, 01:32 AM IST
ನಟ ಪ್ರಭಾಸ್‌, ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರವು ಬಿಡುಗಡೆ ಆದ 16 ದಿನದಲ್ಲಿ ವಿಶ್ವಾದ್ಯಂತ 1000 ಕೋಟಿ ರು. ಗಳಿಸಿದೆ ಎಂದು ಚಿತ್ರತಂಡ ತಿಳಿಸಿದೆ.

ಮಡಿಕೇರಿ: ‘ಅಮೃತ ಸೋಮೇಶ್ವರ’ ಸಾಕ್ಷ್ಯ ಚಿತ್ರ ಲೋಕಾರ್ಪಣೆ

Jun 26 2024, 12:30 AM IST
ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದ ಅಮೃತ ಮಹೋತ್ಸವ ಸಂದರ್ಭ ಅಮೃತ ಸೋಮೇಶ್ವರ ಸಾಕ್ಷ್ಯ ಚಿತ್ರ ಲೋಕಾರ್ಪಣೆ ಮಾಡಲಾಯಿತು. ಸೋಮವಾರ ಸಂಜೆ ಸೋಮೇಶ್ವರ ದೇವಾಲಯದ ಸಭಾ ಭವನದಲ್ಲಿ ಆಯೋಜಿತ ಸಭಾ ಕಾರ್ಯಕ್ರಮದಲ್ಲಿ ಅಮೃತ ಸೋಮೇಶ್ವರ ಸಾಕ್ಷ್ಯ ಚಿತ್ರವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಲೋಕಾರ್ಪಣೆ ಮಾಡಿದರು.

ಗಾಂಧಿ ಜತೆ ಅಂಬೇಡ್ಕರ್‌ ಚಿತ್ರ ಕಡ್ಡಾಯ

Jun 21 2024, 01:09 AM IST
ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜು ಸೇರಿದಂತೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲೂ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಕನ್ನಡದಲ್ಲಿ ಇಂಥಾ ಪ್ರಯೋಗದ ಚಿತ್ರ ಬಂದಿಲ್ಲ: ಅನಿರುದ್ಧ್‌

Jun 14 2024, 01:01 AM IST
ಶೆಫ್ ಚಿದಂಬರ ಸಿನಿಮಾ ಬಿಡುಗಡೆಯ ಹಿನ್ನೆಲೆಯಲ್ಲಿ ಚಿತ್ರದ ನಾಯಕ ಅನಿರುದ್ಧ್ ಮಾತನಾಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 16
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved