• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗ ಜಿಲ್ಲೆ ಒಕ್ಕಲು ತನಕ್ಕೆ ಪಂಚ ಪ್ರಶಸ್ತಿ

Apr 23 2025, 12:34 AM IST
ಒಕ್ಕಲುತನದಲ್ಲಿ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆ ಪಂಚ ಪ್ರಶಸ್ತಿಗಳ ಬಾಚಿಕೊಂಡ ಹಿನ್ನಲೆ ಕೃಷಿ ಅಧಿಕಾರಿಗಳು ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಸೋಮಶೇಖರ ಅವರೊಂದಿಗೆ ಖುಷಿ ಹಂಚಿಕೊಂಡರು.

ಚಿತ್ರದುರ್ಗ ನಗರದ 16 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

Apr 10 2025, 01:02 AM IST
ಸಿಇಟಿ ಪರೀಕ್ಷೆ ಸಂಬಂಧಿಸಿದಂತೆ ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಮಾತನಾಡಿದರು.

ದ್ವಿತೀಯ ಪಿಯು ಪರೀಕ್ಷೆಯಲ್ಲಿ 28 ಸ್ಥಾನಕ್ಕೆ ಕುಸಿದ ಚಿತ್ರದುರ್ಗ

Apr 09 2025, 12:33 AM IST
ಶೇ.59.87ರಷ್ಟು ಫಲಿತಾಂಶ । ಕಳೆದ ಬಾರಿ 27ನೇ ಸ್ಥಾನದಲ್ಲಿತ್ತು । ಈ ಬಾರಿ ಒಂದು ಸ್ಥಾನ ಕುಸಿತ

ಕುತೂಹಲಕ್ಕೆ ಕಾರಣವಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಯತ್ನಾಳ, ಪಾಟೀಲ ಭೇಟಿ

Apr 01 2025, 12:47 AM IST
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಮುಖಂಡರು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.

ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಒತ್ತಾಯ

Mar 21 2025, 12:32 AM IST
ದಾವಣಗೆರೆ- ಚಿತ್ರದುರ್ಗ ಮೆಗಾ ಡೇರಿ ಆರಂಭಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಅದಕ್ಕೆ ತಕ್ಷಣವೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿ ಅವರಿಗೆ ಒತ್ತಾಯಿಸಿದರು.

ಬಾಯಾರಿಕೆ ಇಲ್ಲದಿದ್ದರೂ ಹೆಚ್ಚು ನೀರು ಕುಡಿಯಲು ಚಿತ್ರದುರ್ಗ ಡಿಸಿ ಸೂಚನೆ

Mar 15 2025, 01:03 AM IST
ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಹಕ್ಕಿ ಜ್ವರದ ಪ್ರಕರಣಗಳಿಲ್ಲ

Mar 11 2025, 12:48 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಎಡಿಸಿ ಕುಮಾರಸ್ವಾಮಿ ಮಾತನಾಡಿದರು.

ವಿವಿ ಸದಸ್ಯತ್ವ ಆಮಿಷ: ವೈದ್ಯರಿಗೆ ವಂಚಿಸಿದ್ದ ಚಿತ್ರದುರ್ಗ ಆರೋಪಿ ಬಂಧನ

Mar 01 2025, 01:02 AM IST
ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಬೆಳಗಾವಿಯ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸ್ಯತ್ವ ಕೊಡಿಸುವುದಾಗಿ ವೈದ್ಯರ ಪತ್ನಿಯೊಬ್ಬರಿಗೆ ₹2.78 ಲಕ್ಷ ವಂಚಿಸಿದ್ದ ಚಿತ್ರದುರ್ಗ ಜಿಲ್ಲೆ ಮೂಲದ ಆರೋಪಿಯನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ : ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸುವುದು ಅಗತ್ಯ - ಡಾ.ನಾಗಲಕ್ಷ್ಮಿ ಚೌಧರಿ

Feb 06 2025, 12:18 AM IST

ಚಿತ್ರದುರ್ಗದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಉಪನ್ಯಾಸ-ಸಂವಾದವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು.

ಚಿತ್ರದುರ್ಗ : ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧತೆ

Feb 03 2025, 12:33 AM IST

  ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. 3ನೇ ಬಾರಿ ಕೋಡಿ ಬಿದ್ದ ಹಿನ್ನೆಲೆ   ಸಿಎಂ ಸಿದ್ದರಾಮಯ್ಯ 1,274 ಕೋಟಿ ರು.ವೆಚ್ಚದ ಆಧುನೀಕರಣ ಯೋಜನೆ ಕೈಗೆತ್ತಿಕೊಂಡು ಅಚ್ಚುಕಟ್ಟುದಾರ ಹಿತ ಕಾಯುವುದಾಗಿ ಭರವಸೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved