• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಶ್ರಮಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ

Sep 29 2024, 01:32 AM IST
ಚಿತ್ರದುರ್ಗ ಪ್ರಮುಖ ಐತಿಹಾಸಿಕ ತಾಣವಾಗಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಇತಿಹಾಸದ ದ್ಯೋತಕವಾಗಿವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ

ಚಿತ್ರದುರ್ಗ : ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನಕ್ಕೆ 87 ಗ್ರಾಮ ಆಯ್ಕೆ

Sep 26 2024, 11:27 AM IST

ಪರಿಶಿಷ್ಟ ಪಂಗಡ ಜನಾಂಗ ಹೆಚ್ಚಾಗಿರುವ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿದ್ದು, ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ

ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ಅವ್ಯವಹಾರದ ಆರೋಪ

Sep 07 2024, 01:37 AM IST
ಚಿತ್ರದುರ್ಗ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿದೆ ಎನ್ನಲಾದ ಲಕ್ಷಾಂತರ ರುಪಾಯಿ ಅವ್ಯವಹಾರಕ್ಕೆಸಂಬಂಧಿಸಿದಂತೆ ಮಾಜಿ ಕಾರ್ಯದರ್ಶಿ ಬಿ. ಚಿತ್ರಲಿಂಗಪ್ಪ, ಮಾಜಿ ಉಪಾಧ್ಯಕ್ಷ ಎಂ.ಎ. ಸೇತೂರಾಂ, ಮಾಜಿ ಖಜಾಂಚಿ ಅಜಿತ್ ಕುಮಾರ್ ಜೈನ್ ಮೇಲೆ ನಗರಠಾಣೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಮಾಜಿ ನಿರ್ದೇಶಕ ಡಿ.ವಿ.ಟಿ ಕರಿಯಪ್ಪ ನೀಡಿದ ದೂರಿನನ್ವಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗ ಡಿಸಿಸಿ ಬ್ಯಾಂಕ್‌ಗೆ ಬೊಂಬಾಟ್ ಎಲೆಕ್ಷನ್

Sep 05 2024, 12:32 AM IST
ಮತದಾನಕ್ಕೂ ಮುನ್ನ ಮೇಲುಗೈ ಸಾಧಿಸಿದ್ರಾ ಸಚಿವ ಡಿ.ಸುಧಾಕರ್ । ಕೋರ್ಟ್ ಷರತ್ತಿಗೆ ಒಳಪಟ್ಟು ಶಾಸಕ ಟಿ.ರಘುಮೂರ್ತಿ ನಾಮಪತ್ರ ಸಲ್ಲಿಕೆ

ಹಿಂದೂ ಮಹಾಗಣಪತಿ ಚಿತ್ರದುರ್ಗ ಪ್ರವೇಶ

Sep 05 2024, 12:32 AM IST
ಚಿತ್ರದುರ್ಗ ನಗರ ಪ್ರವೇಶಿಸಿದ ಹಿಂದೂ ಮಹಾಗಣಪತಿಯ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಹಿಂದು ಮಹಾಗಣಪತಿಯ ಚಿತ್ರದುರ್ಗ ಪ್ರವೇಶ ಇಂದು

Sep 04 2024, 01:55 AM IST
ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ಕುರಿತು ಬಜರಂಗದಳದ ಪ್ರಬಂಜನ್ ಮಾಹಿತಿ ನೀಡಿದರು.

ಚಿತ್ರದುರ್ಗ ಸಂಸದರಿಗೆ ಹೈಟೆಕ್ ಕಾರ್ಯಾಲಯ

Aug 31 2024, 01:36 AM IST
ಚಿತ್ರದುರ್ಗದಲ್ಲಿ ಶುಕ್ರವಾರ ಆರಂಭಗೊಂಡ ಸಂಸದ ಗೋವಿಂದ ಕಾರಜೋಳ ಅವರ ಹೈಟೆಕ್ ಸ್ಪರ್ಶದ ಕಚೇರಿ

ಅರ್ಧ ತಾಸು ಸುರಿದ ಮಳೆಗೆ ಚಿತ್ರದುರ್ಗ ಛಿದ್ರ

Aug 15 2024, 01:52 AM IST
ನೂರಾರು ಕೋಟಿ ರು. ಸರ್ಕಾರಿ ಅನುದಾನ ಬಳಸಿ ಚಿತ್ರದುರ್ಗದಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಸಿಸಿ ರಸ್ತೆಗಳು ಈ ಅನಾಹುತಕ್ಕೆ ಕಾರಣವಾಗಿದೆ. ಎಲ್ಲಿಯೂ ರಸ್ತೆ ಅಂಚಿನಲ್ಲಿ ಚರಂಡಿಗಳ ನಿರ್ಮಿಸದಿರುವ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೆ ಸಿಕ್ಕ ಸಿಕ್ಕಕಡೆ ನುಗ್ಗುತ್ತಿದೆ

ಥ್ರೋಬಾಲ್: ಬೆಂಗಳೂರು, ಚಿತ್ರದುರ್ಗ ತಂಡಗಳಿಗೆ ಪ್ರಶಸ್ತಿ

Aug 13 2024, 01:00 AM IST
ಸಂಜೀವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ 25-17, 23-25, 15-13ರಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ತಂಡವನ್ನು ಮಣಿಸಿತು.

ವರ್ಷಾಂತ್ಯದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಮಾದಿಗ ಸಮಾವೇಶ

Aug 13 2024, 12:49 AM IST
ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಡಿಸೆಂಬರ್ ಅಥವಾ ಜನವರಿಯಲ್ಲಿ ಶೀಘ್ರವೇ ದಾವಣಗೆರೆ-ಚಿತ್ರದುರ್ಗ ಅವಳಿ ಜಿಲ್ಲೆಗಳನ್ನು ಒಳಗೊಂಡಂತೆ ಮಾದಿಗ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಆದಿ ಕರ್ನಾಟಕ ವಿದ್ಯಾಭಿವೃದ್ಧಿ ಸಂಘ ಕಾರ್ಯದರ್ಶಿ, ಸಮಾಜದ ಹಿರಿಯ ಮುಖಂಡ ಬಿ.ಎಚ್.ವೀರಭದ್ರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved