• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ತಿಂಗಳ ಬಳಿಕ ಜೈಲಿಂದ ಮುರುಘಾಶ್ರೀ ಬಿಡುಗಡೆ - ಚಿತ್ರದುರ್ಗ ಮಠಕ್ಕೆ ಪ್ರವೇಶವಿಲ್ಲ

Oct 08 2024, 05:32 AM IST
ಪೋಕ್ಸೋ ಪ್ರಕರಣದಲ್ಲಿ ಐದು ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದ ಬಸವಕೇಂದ್ರ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಬಿಡುಗಡೆಯಾಗಿ ದಾವಣಗೆರೆ ಆಶ್ರಮಕ್ಕೆ ತೆರಳಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚಿತ್ರದುರ್ಗ ನ್ಯಾಯಾಲಯ ಬಂಧನ ಮುಕ್ತಿ ನೀಡಿದೆ.

ಚಿತ್ರದುರ್ಗ ನಗರಸಭೆ ಸದಸ್ಯರಿಂದ ಅಧಿವೇಶನ ಬಹಿಷ್ಕಾರ

Oct 01 2024, 01:15 AM IST
ಚಿತ್ರದುರ್ಗ ನಗರಸಭೆ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಧಿವೇಶನವನ್ನು ಬಹಿಷ್ಕರಿಸಿ ಹೊರ ನಡೆದ ಸದಸ್ಯರು.

ದೈನೇಸಿ ಪರಿಸ್ಥಿತಿಯಿಂದ ಹೊರಬರುತ್ತಾ ಚಿತ್ರದುರ್ಗ ನಗರಸಭೆ

Sep 30 2024, 01:16 AM IST
ಹದಿನಾರು ತಿಂಗಳ ನಂತರ ನಡೆಯುತ್ತಿರುವ ಸಾಮಾನ್ಯ ಸಭೆ । ಸಂಪನ್ಮೂಲ ಕ್ರೋಡೀಕರಣಕ್ಕೆ ಖಡಕ್ ಹೆಜ್ಜೆ ಅನಿವಾರ್ಯ

ಚಿತ್ರದುರ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಶ್ರಮಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ

Sep 29 2024, 01:32 AM IST
ಚಿತ್ರದುರ್ಗ ಪ್ರಮುಖ ಐತಿಹಾಸಿಕ ತಾಣವಾಗಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಇತಿಹಾಸದ ದ್ಯೋತಕವಾಗಿವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ

ಚಿತ್ರದುರ್ಗ : ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನಕ್ಕೆ 87 ಗ್ರಾಮ ಆಯ್ಕೆ

Sep 26 2024, 11:27 AM IST

ಪರಿಶಿಷ್ಟ ಪಂಗಡ ಜನಾಂಗ ಹೆಚ್ಚಾಗಿರುವ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿದ್ದು, ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ

ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ಅವ್ಯವಹಾರದ ಆರೋಪ

Sep 07 2024, 01:37 AM IST
ಚಿತ್ರದುರ್ಗ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿದೆ ಎನ್ನಲಾದ ಲಕ್ಷಾಂತರ ರುಪಾಯಿ ಅವ್ಯವಹಾರಕ್ಕೆಸಂಬಂಧಿಸಿದಂತೆ ಮಾಜಿ ಕಾರ್ಯದರ್ಶಿ ಬಿ. ಚಿತ್ರಲಿಂಗಪ್ಪ, ಮಾಜಿ ಉಪಾಧ್ಯಕ್ಷ ಎಂ.ಎ. ಸೇತೂರಾಂ, ಮಾಜಿ ಖಜಾಂಚಿ ಅಜಿತ್ ಕುಮಾರ್ ಜೈನ್ ಮೇಲೆ ನಗರಠಾಣೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಮಾಜಿ ನಿರ್ದೇಶಕ ಡಿ.ವಿ.ಟಿ ಕರಿಯಪ್ಪ ನೀಡಿದ ದೂರಿನನ್ವಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

ಚಿತ್ರದುರ್ಗ ಡಿಸಿಸಿ ಬ್ಯಾಂಕ್‌ಗೆ ಬೊಂಬಾಟ್ ಎಲೆಕ್ಷನ್

Sep 05 2024, 12:32 AM IST
ಮತದಾನಕ್ಕೂ ಮುನ್ನ ಮೇಲುಗೈ ಸಾಧಿಸಿದ್ರಾ ಸಚಿವ ಡಿ.ಸುಧಾಕರ್ । ಕೋರ್ಟ್ ಷರತ್ತಿಗೆ ಒಳಪಟ್ಟು ಶಾಸಕ ಟಿ.ರಘುಮೂರ್ತಿ ನಾಮಪತ್ರ ಸಲ್ಲಿಕೆ

ಹಿಂದೂ ಮಹಾಗಣಪತಿ ಚಿತ್ರದುರ್ಗ ಪ್ರವೇಶ

Sep 05 2024, 12:32 AM IST
ಚಿತ್ರದುರ್ಗ ನಗರ ಪ್ರವೇಶಿಸಿದ ಹಿಂದೂ ಮಹಾಗಣಪತಿಯ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಹಿಂದು ಮಹಾಗಣಪತಿಯ ಚಿತ್ರದುರ್ಗ ಪ್ರವೇಶ ಇಂದು

Sep 04 2024, 01:55 AM IST
ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ ಕುರಿತು ಬಜರಂಗದಳದ ಪ್ರಬಂಜನ್ ಮಾಹಿತಿ ನೀಡಿದರು.

ಚಿತ್ರದುರ್ಗ ಸಂಸದರಿಗೆ ಹೈಟೆಕ್ ಕಾರ್ಯಾಲಯ

Aug 31 2024, 01:36 AM IST
ಚಿತ್ರದುರ್ಗದಲ್ಲಿ ಶುಕ್ರವಾರ ಆರಂಭಗೊಂಡ ಸಂಸದ ಗೋವಿಂದ ಕಾರಜೋಳ ಅವರ ಹೈಟೆಕ್ ಸ್ಪರ್ಶದ ಕಚೇರಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved