• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗ ಬಿಜೆಪಿ ಟಿಕೆಟ್ ಮತ್ತಷ್ಟು ಸಸ್ಪೆನ್ಸ್!

Mar 25 2024, 12:45 AM IST
ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಕರ್ನಾಟಕದ ಯೋಗಿಯಾಗಿ ಬಿಂಬಿಸಲು ಮಾದಾರ ಚೆನ್ನಯ್ಯ ಶ್ರೀಗಾಗಿಯೇ ಟಿಕೆಟ್ ಹಂಚಿಕೆ ವಿಳಂಬವಾಗುತ್ತಿದೆಯಾ ಎಂಬ ಶಂಕೆಗಳು ಇದೀಗ ಮೂಡಿವೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ

Mar 24 2024, 01:41 AM IST
ಶಿರಾ ಕ್ಷೇತ್ರದ ಮಾಜಿ ಶಾಸಕರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಸಿ.ಪಿ.ಮೂಡಲಗಿರಿಯಪ್ಪ (87) ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.

ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ವೀರೇಶ್ ಶ್ರಮ ಅಪಾರ

Mar 22 2024, 01:02 AM IST
ಚಿತ್ರದುರ್ಗ ನೆಲದಲ್ಲಿ ಕನ್ನಡ ಕಟ್ಟುವಲ್ಲಿ ಕೆ.ಎಂ.ವೀರೇಶ್ ಶ್ರಮ ಅಪಾರವೆಂದು ಖ್ಯಾತ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಬಣ್ಣಿಸಿದರು.

ಚಿತ್ರದುರ್ಗ ಲೋಕಸಭೆಗೆ ಏಪ್ರಿಲ್ 26 ರಂದು ಮತದಾನ

Mar 17 2024, 01:51 AM IST
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಚಿತ್ರದುರ್ಗ: ಮತದಾನ ಕೇಂದ್ರಗಳ ಕರಡುಪಟ್ಟಿ ಸಿದ್ಧ

Mar 17 2024, 01:50 AM IST
ಹಲವು ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಕರಡು ಮತದಾನ ಕೇಂದ್ರಗಳ ಪಟ್ಟಿ ಬಿಡುಗಡೆ ಮಾಡಿದರು.

ಚಿತ್ರದುರ್ಗ ಕ್ಷೇತ್ರಕ್ಕೆ ನಾನೂ ಬಿಜೆಪಿ ಟಿಕೆಟ್‌ ಆಕಾಂಕ್ಷಿ

Mar 08 2024, 01:55 AM IST
ಲೋಕಸಭಾ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಶಿರಾ ತಾಲೂಕಿಗೆ ಭೇಟಿ ನೀಡಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಬಂದಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಂಸದರಾದ ಜನಾರ್ಧನ ಸ್ವಾಮಿ ಹೇಳಿದ್ದಾರೆ.

ಚಿತ್ರದುರ್ಗ: ಎಲ್ಲ ಮತಗಟ್ಟೆಗಳ ಸಜ್ಜುಗೊಳಿಸಿ

Mar 06 2024, 02:20 AM IST
ಲೋಕಸಭೆ ಚುನಾವಣೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ಡಿಸಿ ವೆಂಕಟೇಶ್ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಆಗ್ರಹ

Feb 27 2024, 01:33 AM IST
ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಚಿತ್ರದುರ್ಗ ಘಟದವತಿಯಿಂದ ಸೋಮವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಚಿತ್ರದುರ್ಗ: ಡಿವೈಡರ್ ತೆರವುಗೊಳಿಸುವಲ್ಲಿಯೂ ಅವೈಜ್ಞಾನಿಕ ಮಾದರಿಯಾ?

Feb 19 2024, 01:34 AM IST
ಚಿತ್ರದುರ್ಗದ ವಾಸುದೇವರೆಡ್ಡಿ ಪೆಟ್ರೋಲ್ ಬಂಕ್ ಬಳಿ ಡಿವೈಡರ್ ತೆರವುಗೊಳಿಸಿದರೂ ಯೂಟರ್ನ್ ಮಾಡಲು ಸಾಧ್ಯವಾಗದಷ್ಟು ರಸ್ತೆ ಕಿರಿದಾಗಿದೆ.

ಚಿತ್ರದುರ್ಗ: ರೈತರ ಧರಣಿಗೆ ಆಮ್ ಆದ್ಮಿ ಪಕ್ಷ ಬೆಂಬಲ

Feb 19 2024, 01:33 AM IST
ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಆಗ್ರಹಿಸಿ ನಡೆಯುತ್ತಿರುವ ರೈತ ಸಂಘದ ಧರಣಿಗೆ ಬೆಂಬಲ ಸೂಚಿಸಿ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಜಗದೀಶ್ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved