• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ: ರಘುಚಂದನ್

Feb 13 2024, 12:48 AM IST
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಟಿಕೇಟ್ ನೀಡಿದರೆ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡ ರಘುಚಂದನ್ ಹೇಳಿದರು.

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ

Feb 13 2024, 12:47 AM IST
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೀಸಲು ಕ್ಷೇತ್ರ ಚಿತ್ರದುರ್ಗದಿಂದ ಸ್ಪರ್ಧಿಸಲು ತಾವು ಉತ್ಸುಕರಾಗಿದ್ದು ಟಿಕೆಟ್ ಗಾಗಿ ಹೈಕಮಾಂಡ್ ಮುಂದೆ ಮನವಿ ಮಾಡಿಕೊಳ್ಳುವುದಾಗಿ ಕೆಪಿಸಿಸಿ ವಕ್ತಾರ, ದಾವಣಗೆರೆಯ ಡಿ.ಬಸವರಾಜ್ ಹೇಳಿದರು.

ಚಿತ್ರದುರ್ಗ ಜಿಲ್ಲಾ ಬಿಜೆಪಿಯಲ್ಲಿ ಬಂಡಾಯದ ಗಾಳಿ

Feb 09 2024, 01:48 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ನೆಲಕಚ್ಚಿದ್ದು, ಇದಕ್ಕೆ ಕಾರಣವಾಗಿರುವವರನ್ನು ಮುಂದುವರಿಸಲಾಗಿದೆ. ಕಾರ್ಯಕಾರಿಣಿ ಹೆಸರಲ್ಲಿ ಸೋತವರೆಲ್ಲ ಒಂದೆಡೆ ಸೇರಿ ತಮ್ಮ ಪ್ರಲಾಪಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂತಹವರ ಮುಂದಿಟ್ಟುಕೊಂಡು ಹೋದರೆ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಿದಂತೆಯೇ ಎಂದು ಬಂಡುಕೋರರು ಅಸಮಧಾನ ಹೊರ ಹಾಕಿದರು.

ಚಿತ್ರದುರ್ಗ: ನವೋದ್ಯಮಗಳಿಗೆ ಆರ್ಥಿಕ ನೆರವು

Feb 08 2024, 01:34 AM IST
ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸ್ವಚ್ಛ ನಗರಗಳ ಪಟ್ಟಿಯಲ್ಲಿ ಚಿತ್ರದುರ್ಗ ಸ್ಥಾನ ಪಡೆಯಲಿ

Feb 08 2024, 01:33 AM IST
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ನಗರಸಭೆ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಿದರು.

ಅಕ್ಟೋಬರ್ ಅಂತ್ಯಕ್ಕೆ ಚಿತ್ರದುರ್ಗ ಕಾಲುವೆಗೆ ಭದ್ರಾ ನೀರು

Jan 27 2024, 01:15 AM IST
ಜಿಲ್ಲೆಯ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆ ಸಾಕಾರಗೊಂಡು ಬರದ ನಾಡು ಹಸಿರು ನಾಡಾ ಗುವ ದಿನಗಳು ಕ್ಷಣಗಣನೆಯಲ್ಲಿವೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.

ಚಿತ್ರದುರ್ಗ: ವಿಧಾನಸಭಾ ಕ್ಷೇತ್ರಾವಾರು ಅಂತಿಮ ಪಟ್ಟಿ ಪ್ರಕಟ

Jan 23 2024, 01:52 AM IST
ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ೧,೬೬೧ ಮತಗಟ್ಟೆಗಳಿದ್ದು, ೭,೦೪,೮೯೬ ಪುರುಷ , ೭,೧೩,೨೨೮ ಮಹಿಳಾ ಹಾಗೂ ೮೭ ಇತರೆ ಮತದಾರರು ಇದ್ದಾರೆ ಎಂದು ಸೋಮವಾರ ಪ್ರಕಟವಾದ ಮತದಾರರ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.

ಭದ್ರೆಗಾಗಿ ನಾಳಿನ ಚಿತ್ರದುರ್ಗ ಬಂದ್‌ಗೆ ಬಿಜೆಪಿ ಬೆಂಬಲ

Jan 22 2024, 02:22 AM IST
ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23ರಂದು ನೀಡಿರುವ ಚಿತ್ರದುರ್ಗ ಬಂದ್‌ಗೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ.

ಭದ್ರಾ ಮೇಲ್ಡಂಡೆಗಾಗಿ 23ಕ್ಕೆ ಚಿತ್ರದುರ್ಗ ಬಂದ್‌

Jan 19 2024, 01:46 AM IST
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜ.23 ಮಂಗಳವಾರ ಚಿತ್ರದುರ್ಗ ಬಂದ್ ಕರೆ ನೀಡಿದೆ.

ಚಿತ್ರದುರ್ಗ: ಲೋಕಸಭಾ ಚುನಾವಣೆ ಅಭ್ಯರ್ಥಿ ವೆಚ್ಚ ₹95 ಲಕ್ಷ

Jan 11 2024, 01:30 AM IST
ಚುನಾವಣಾ ನಾಮಪತ್ರ ಸಲ್ಲಿಸಿದ ದಿನಾಂಕದಿಂದ ಮತದಾನ ಎಣಿಕೆ ಮುಗಿಯುವ ತನಕ ಆದಂತಹ ಎಲ್ಲಾ ವೆಚ್ಚಗಳನ್ನು ಸಲ್ಲಿಸುವುದು ಅಭ್ಯರ್ಥಿಗಳ ಕರ್ತವ್ಯ ಜಿಪಂ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು ಮಾಹಿತಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved