• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗ: ಭದ್ರಾ ಮೇಲ್ದಂಡೆಗೆ ಕೇಂದ್ರದ ಅನುದಾನಕ್ಕೆ ಸಚಿವ ಎ.ನಾರಾಯಣಸ್ವಾಮಿಗೆ ಮನವಿ

Jan 09 2024, 02:00 AM IST
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ, ನೀರಾವರಿ ಅನುಷ್ಠಾನ ಹೋರಾಟ ಸಮಿತಿ, ರೈತ ಸಂಘದಿಂದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ಚಿತ್ರದುರ್ಗ: ದಿಶಾ ಸಭೆಯಲ್ಲಿ ಹೆದ್ದಾರಿ ಸಂಚಾರ ಸಂಚಕಾರದ ಮಾರ್ದನಿ

Jan 09 2024, 02:00 AM IST
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರಕ್ಕೆ ಸಂಚಕಾರ ಉಂಟಾಗಿರುವುದರ ಬಗ್ಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತೀವ್ರ ಅಸಮಧಾನ ವ್ಯಕ್ತ. ಒಂದು ವರ್ಷದಲ್ಲಿ ಅಪಘಾತದಿಂದ 6 ಜನರು ಮೃತರಾಗಿದ್ದಾರೆಂದು ಎಸ್ಪಿ ಮಾಹಿತಿ.

ಅಯೋಧ್ಯೆಯ ರಾಮಮಂದಿರದಲ್ಲಿ ಚಿತ್ರದುರ್ಗ ಯುವಕ ಕೆತ್ತಿದ ವಿನಾಯಕ ಮೂರ್ತಿ

Jan 08 2024, 01:45 AM IST
ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಚರಿತಾರ್ಹ ಸಂದರ್ಭಕ್ಕೆ ಚಿತ್ರದುರ್ಗದ ಶಿಲ್ಪಿಯೋರ್ವ ತನ್ನದೊಂದು ಅಳಿಲು ಸೇವೆ ಸಮರ್ಪಣೆ ಮಾಡಿದ್ದಾನೆ. ಆಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಕಂಬದಲ್ಲಿ ಎರಡು ಮುಕ್ಕಾಲು ಅಡಿ ವಿನಾಯಕ ವಿಗ್ರಹವನ್ನು ಚಿತ್ರದುರ್ಗ ನಗರದ ಯುವ ಶಿಲ್ಪಿ ಕೀರ್ತಿ ನಂಜುಂಡಸ್ವಾಮಿ ಕೆತ್ತನೆ ಮಾಡುವುದರ ಮೂಲಕ ಗಮನ ಸೆಳೆದಿದ್ದಾನೆ.

ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಆಕಾಂಕ್ಷಿ: ವಿನಯ್‌

Jan 05 2024, 01:45 AM IST
ಚಿತ್ರದುರ್ಗ ಲೋಕಸಭೆಯಿಂದ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಪುತ್ರ ವಿನಯ್‌ ತಿಮ್ಮಾಪುರ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವುದಾಗಿ ಹೇಳಿದ್ದಾರೆ. ಅಲ್ಲದೇ ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಅವರಿಗೆ ಬೆಂಬಲಿಸುವುದಾಗಿ ಹೇಳಿದ್ದಾರೆ.

ಚಿತ್ರದುರ್ಗ: ನೋಡುಗರ ಗಮನ ಸೆಳೆದ ಹಳ್ಳಿ ಸೊಗಡು ವಸ್ತು ಪ್ರದರ್ಶನ

Jan 01 2024, 01:15 AM IST
ಸರ್ವೋದಯ, ಚೈತನ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ರೇಷ್ಮೆ ಸೀರೆ ತಯಾರಿಕೆಗೆ ಅಗತ್ಯದ ನೂಲು, ಡಾಬಿ, ಅಲ್ಬೆ, ಸೀಮೆ ಎಣ್ಣೆ ದೀಪಗಳು, ಲಾಟೀನು, ತಾಮ್ರ, ಹಿತ್ತಾಳೆಯ ಅಡುಗೆ ವಸ್ತುಗಳು ಸೇರಿ ಹಳೇ ಕಾಲದ ಗ್ರಾಮೀಣ ಭಾಗದ ವಸ್ತುಗಳು ವಿಶೇಷವಾದ ಗಮನ ಸೆಳೆದವು.

ಚಿತ್ರದುರ್ಗ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ : ಸಾವು ನಿಗೂಢ

Dec 30 2023, 01:16 AM IST
ಚಿತ್ರದುರ್ಗ ನಗರದ ಹೊರವಲಯದ ನಿವೃತ್ತ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಒಟ್ಟು ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಅಚ್ಚರಿ, ಆತಂಕ ಮೂಡಿಸಿದೆ. ಮೂರ್ನಾಲ್ಕು ವರ್ಷಗಳ ಹಿಂದೆಯೇ ಐವರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಚಿತ್ರದುರ್ಗ: ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮುತ್ತಿಗೆ ಯತ್ನ

Dec 30 2023, 01:15 AM IST
ಕನ್ನಡ ನಾಮಫಲಕ ಬಳಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾಡಬೇಕಾಗಿರುವ ಕೆಲಸವನ್ನು ಟಿ.ಎ.ನಾರಾಯಣಗೌಡರು ಸೇರಿ ಕರವೇ ಕಾರ್ಯಕರ್ತರು ಮಾಡಿರುತ್ತಾರೆ. ಇದನ್ನು ಪೊಲೀಸರ ಮುಖಾಂತರ ಹತ್ತಿಕ್ಕುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಚಿತ್ರದುರ್ಗ: ಯುವ ಜನತೆ ಬದುಕಿಗೆ ಕುವೆಂಪು ವಿಚಾರಧಾರೆ ದಿಕ್ಸೂಚಿ

Dec 30 2023, 01:15 AM IST
ವಿಶ್ವ ಮಾನವ ದಿನಾಚರಣೆಯಲ್ಲಿ ಚಿತ್ರದುರ್ಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಜೆ.ಯಾದವರೆಡ್ಡಿ ಅಭಿಮತ. ವಿಶ್ವಮಾನವ ದಿನಾಚರಣೆಯಲ್ಲಿ ಮೌಢ್ಯ, ಜಾತಿ, ಪುರೋಹಿತಶಾಹಿಗಳನ್ನು ಕಟುವಾಗಿ ವಿರೋಧಿಸುತ್ತಿದ್ದ ರಾಷ್ಟ್ರಕವಿ ಎಂದರು.

ಚಿತ್ರದುರ್ಗ: ವ್ಹೀಲ್ ಚೇರ್‌ನಲ್ಲಿ ಬಂದಿದ್ದವಳು ಮೂರು ಸುತ್ತು ಮಠ ಸುತ್ತಿದಳು

Dec 30 2023, 01:15 AM IST
ಚಿತ್ರದುರ್ಗದ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ವಿಸ್ಮಯ, ಮಠಕ್ಕೆ ಆಗಮಿಸಿದ್ದ ಶ್ರೀಕಾಂತ್ ದಂಪತಿ, ಮಕ್ಕಳು, ಇಬ್ಬರು ಮಕ್ಕಳು ವಿಕಲಚೇತನರು, ಯುವತಿ ಮಠಕ್ಕೆ ಬರುತ್ತಿದ್ದಂತೆ ತ್ರಾಣ ಮರಳಿ.

ಚಿತ್ರದುರ್ಗ: ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಮಿಂಚೇರಿ ಯಾತ್ರೆ

Dec 28 2023, 01:45 AM IST
ಚಿತ್ರದುರ್ಗದ ಪ್ರಮುಖ ಬೀದಿಯಲ್ಲಿ ಸಾಗಿದ ಸಾಲು ಚಕ್ಕಡಿಗಳು, ಶಾಸಕ ರಘುಮೂರ್ತಿ, ಕಾಂತರಾಜ್ ಜೊತೆಯಾಗಿ ಮೆರವಣಿಗೆಗೆ ಚಾಲನೆ. ಬಚ್ಚಬೋರನಹಟ್ಟಿ ಗ್ರಾಮದ ಆರಾಧ್ಯ ದೈವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved