ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚಿತ್ರದುರ್ಗ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ : ಸಾವು ನಿಗೂಢ
Dec 30 2023, 01:16 AM IST
ಚಿತ್ರದುರ್ಗ ನಗರದ ಹೊರವಲಯದ ನಿವೃತ್ತ ಎಂಜಿನಿಯರ್ವೊಬ್ಬರ ಮನೆಯಲ್ಲಿ ಒಟ್ಟು ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಅಚ್ಚರಿ, ಆತಂಕ ಮೂಡಿಸಿದೆ. ಮೂರ್ನಾಲ್ಕು ವರ್ಷಗಳ ಹಿಂದೆಯೇ ಐವರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ: ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮುತ್ತಿಗೆ ಯತ್ನ
Dec 30 2023, 01:15 AM IST
ಕನ್ನಡ ನಾಮಫಲಕ ಬಳಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾಡಬೇಕಾಗಿರುವ ಕೆಲಸವನ್ನು ಟಿ.ಎ.ನಾರಾಯಣಗೌಡರು ಸೇರಿ ಕರವೇ ಕಾರ್ಯಕರ್ತರು ಮಾಡಿರುತ್ತಾರೆ. ಇದನ್ನು ಪೊಲೀಸರ ಮುಖಾಂತರ ಹತ್ತಿಕ್ಕುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.
ಚಿತ್ರದುರ್ಗ: ಯುವ ಜನತೆ ಬದುಕಿಗೆ ಕುವೆಂಪು ವಿಚಾರಧಾರೆ ದಿಕ್ಸೂಚಿ
Dec 30 2023, 01:15 AM IST
ವಿಶ್ವ ಮಾನವ ದಿನಾಚರಣೆಯಲ್ಲಿ ಚಿತ್ರದುರ್ಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಜೆ.ಯಾದವರೆಡ್ಡಿ ಅಭಿಮತ. ವಿಶ್ವಮಾನವ ದಿನಾಚರಣೆಯಲ್ಲಿ ಮೌಢ್ಯ, ಜಾತಿ, ಪುರೋಹಿತಶಾಹಿಗಳನ್ನು ಕಟುವಾಗಿ ವಿರೋಧಿಸುತ್ತಿದ್ದ ರಾಷ್ಟ್ರಕವಿ ಎಂದರು.
ಚಿತ್ರದುರ್ಗ: ವ್ಹೀಲ್ ಚೇರ್ನಲ್ಲಿ ಬಂದಿದ್ದವಳು ಮೂರು ಸುತ್ತು ಮಠ ಸುತ್ತಿದಳು
Dec 30 2023, 01:15 AM IST
ಚಿತ್ರದುರ್ಗದ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ವಿಸ್ಮಯ, ಮಠಕ್ಕೆ ಆಗಮಿಸಿದ್ದ ಶ್ರೀಕಾಂತ್ ದಂಪತಿ, ಮಕ್ಕಳು, ಇಬ್ಬರು ಮಕ್ಕಳು ವಿಕಲಚೇತನರು, ಯುವತಿ ಮಠಕ್ಕೆ ಬರುತ್ತಿದ್ದಂತೆ ತ್ರಾಣ ಮರಳಿ.
ಚಿತ್ರದುರ್ಗ: ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಮಿಂಚೇರಿ ಯಾತ್ರೆ
Dec 28 2023, 01:45 AM IST
ಚಿತ್ರದುರ್ಗದ ಪ್ರಮುಖ ಬೀದಿಯಲ್ಲಿ ಸಾಗಿದ ಸಾಲು ಚಕ್ಕಡಿಗಳು, ಶಾಸಕ ರಘುಮೂರ್ತಿ, ಕಾಂತರಾಜ್ ಜೊತೆಯಾಗಿ ಮೆರವಣಿಗೆಗೆ ಚಾಲನೆ. ಬಚ್ಚಬೋರನಹಟ್ಟಿ ಗ್ರಾಮದ ಆರಾಧ್ಯ ದೈವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆ.
ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿ ಶಿಕ್ಷಕಿ ಸಾವು<bha>;</bha> ಪತಿ ಆರೋಪ
Dec 28 2023, 01:45 AM IST
ದೇವಸಮುದ್ರ ವ್ಯಾಪ್ತಿಯ ಲೋಟಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ಮೇಲೆ ಆರೋಪ, ಮೃತ ಪಟ್ಟಿರುವ ಶಿಕ್ಷಕಿ ಪವಿತ್ರ(30) ಮೂಲತಃ ಚಿಕ್ಕಮಂಗಳೂರಿನ ತರೀಕೆರೆ ಮೂಲದವರು.
ಚಿತ್ರದುರ್ಗ: ಯುವನಿಧಿ ಯೋಜನೆ ನೋಂದಣಿಗೆ ಡಿಸಿ ದಿವ್ಯಾಪ್ರಭು ಚಾಲನೆ
Dec 28 2023, 01:45 AM IST
ಜನವರಿಯಿಂದ ಯೋಜನೆ ಜಾರಿಗೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಆಹ್ವಾನ, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1.500 ರು. ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ
ಚಿತ್ರದುರ್ಗ: ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ
Dec 27 2023, 01:32 AM IST
ಕಾಡುಗೊಲ್ಲರ ಕ್ರಿಯಾ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಮನವಿ. ಕರ್ನಾಟಕದಲ್ಲಿ ಬುಡಕಟ್ಟು ಸಂಸ್ಕೃತಿ ಹೊಂದಿರುವ ಕಾಡುಗೊಲ್ಲ ಸಮುದಾಯ ಮಧ್ಯ ಕರ್ನಾಟಕದಲ್ಲಿ ವಿಸ್ತೃತವಾಗಿ ಹರಡಿದೆ.
ಚಿತ್ರದುರ್ಗ: ಗ್ಯಾಸ್ ಬಳಕೆಯ ಆಧಾರ್ ಬಯೋಮೆಟ್ರಿಕ್ಗೆ ನೂಕು ನುಗ್ಗಲು
Dec 27 2023, 01:31 AM IST
ಕೂಲಿ ಬಿಟ್ಟು ಗ್ಯಾಸ್ ವಿತರಕರ ಅಂಗಡಿ ಮುಂದೆ ಸರತಿಯಲ್ಲಿ ನಿಂತ ಮಹಿಳೆಯರು, ಮುಂಜಾನೆ ಐದಕ್ಕೆ ಜಮಾವಣೆ. ತಪ್ಪು ಮಾಹಿತಿ ಕಾರಣಕ್ಕೆ ಮಹಿಳೆಯರಿಗೆ ದಿನವಿಡೀ ಶಿಕ್ಷೆ. ಚಿತ್ರದುರ್ಗದ ಮಾರುತಿ ಗ್ಯಾಸ್ ಡಿಸ್ಟ್ರಿಬ್ಯೂಟರ್ ಅಂಗಡಿ ಮುಂಭಾಗ ಸರತಿಯಲ್ಲಿ ನಿಂತ ಮಹಿಳೆಯರು.
ಚಿತ್ರದುರ್ಗ: ಬಸವೇಶ್ವರ ಪುತ್ಥಳಿ ಪ್ರತಿಷ್ಠಾಪಿಸುವರ ಮೇಲೆ ಕ್ರಮಕ್ಕೆ ಆಗ್ರಹ
Dec 27 2023, 01:31 AM IST
ಬಸವ ನಾಗಿದೇವ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ. ಛಲವಾದಿ ಮಹಾಸಭಾ ಸಾಥ್, ಏಕಾಏಕಿ ಅಧಿಕೃತವಾಗಿ ನಿರ್ಮಿಸಿರುವ ವೀರ ವನಿತೆ ಓನಕೆ ಓಬವ್ವ ಪ್ರತಿಮೆ ಜಾಗದಲ್ಲಿ ಜಗಜ್ಯೋತಿ ವಿಶ್ವಗುರು ಬಸವೇಶ್ವರರ ಪುತ್ಥಳಿ ಇಡಲು ಪ್ರಯತ್ನ
< previous
1
2
3
4
5
6
7
8
9
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ