• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ದಾಳಿ: 10ಕ್ಕೂ ಹೆಚ್ಚು ಕುರಿ ಸಾವು

Nov 05 2025, 12:15 AM IST
ತಾಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಕುರಿ ದೊಡ್ಡಿಗೆ ಚಿರತೆಯೊಂದು ದಾಳಿ ಮಾಡಿ ಹತ್ತಕ್ಕೂ ಹೆಚ್ಚು ಕುರಿಗಳನ್ನು ಬಲಿ ಪಡೆದಿದೆ. ಘಟನೆಯಲ್ಲಿ ನಾಲ್ಕು ಕುರಿಗಳಿಗೆ ತೀವ್ರ ಗಾಯಗೊಂಡಿವೆ.

ಬೋನಿಗೆ ಬಿದ್ದ ಹೆಣ್ಣು ಚಿರತೆ

Oct 31 2025, 01:45 AM IST
ಮಾಗಡಿ: ತಾಲೂಕಿನ ಚಕ್ರಬಾವಿ ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ನಾಲ್ಕು ಚಿರತೆಗಳ ಪೈಕಿ ಒಂದು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಬೈಕ್‌ ಡಿಕ್ಕಿಯಾಗಿ ಚಿರತೆ ಸಾವು: ಸವಾರ ಗಂಭೀರ

Oct 24 2025, 01:00 AM IST
ಚಲಿಸುತ್ತಿದ್ದ ಬೈಕ್‌ಗೆ ಅಡ್ಡ ಬಂದ ಚಿರತೆಯೊಂದು ಸಾವನ್ನಪ್ಪಿ, ಸವಾರ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಇಲ್ಲಿನ ನಾಲ್ಕೂರು ಗ್ರಾಮದ ನಂಚಾರು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ನಂಚಾರು ನಿವಾಸಿ ಭಾಸ್ಕರ್ ಶೆಟ್ಟಿ ಗಂಭೀರ ಗಾಯಗೊಂಡ ಬೈಕ್ ಸವಾರ.

ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಚಿರತೆ, ಹುಲಿಗಳ ಪ್ರತ್ಯಕ್ಷ..?

Oct 24 2025, 01:00 AM IST
ಶ್ರೀರಂಗಪಟ್ಟಣ ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನ ಗುಂಬಸ್ ರಸ್ತೆಯಲ್ಲಿ ಚಿರತೆ ಹಾಗೂ ಹುಲಿಗಳು ಪ್ರತ್ಯೆಕ್ಷಗೊಂಡು ಓಡಾಡುತ್ತಿರುವಂತೆ ಕಿಡಿಗೇಡಿಗಳು ಚಿತ್ರಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟ ಹಿನ್ನೆಲೆಯಲ್ಲಿ ಇದನ್ನು ವೀಕ್ಷಣೆ ಮಾಡಿರುವ ಸಾರ್ವಜನಿಕರು ಭಯ ಭೀತರಾಗಿದ್ದಾರೆ.

ಚೋಳೇನಹಳ್ಳಿ ಹೊರವಲಯದಲ್ಲಿ 7 ತಿಂಗಳ ಚಿರತೆ ಮರಿ ಪ್ರತ್ಯಕ್ಷ..!

Oct 17 2025, 01:00 AM IST
ನಾಗಮಂಗಲ ತಾಲೂಕಿನ ಕದಬಹಳ್ಳಿ ಸಮೀಪದ ಚೋಳೇನಹಳ್ಳಿ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ಕಾಣಿಸಿಕೊಂಡಿದ್ದ 7 ತಿಂಗಳ ಹೆಣ್ಣು ಚಿರತೆ ಮರಿಯನ್ನು ಸ್ಥಳೀಯರ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದು ಪಟ್ಟಣದ ಅರಣ್ಯಾಧಿಕಾರಿ ಕಚೇರಿಗೆ ತಂದ ಕೆಲ ಸಮಯದಲ್ಲೇ ಮೃತಪಟ್ಟ ಘಟನೆ ಜರುಗಿದೆ.

ಚಿರತೆ ಸೆರೆಹಿಡಿಯಲು ಅರಣ್ಯ ಸಿಬ್ಬಂದಿ ಹಗಲು-ರಾತ್ರಿ ಗಸ್ತು

Oct 14 2025, 01:02 AM IST
ರಟ್ಟೀಹಳ್ಳಿ ತಾಲೂಕಿನ ಕಣವಿದ್ಗೇರಿ ಗ್ರಾಮದ ರೈತನೋರ್ವನನ್ನು ಚಿರತೆ ಬಲಿ ಪಡೆದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಎರಡು ದಿನಗಳಿಂದ ಹಗಲು ರಾತ್ರಿ ಗಸ್ತು ತಿರುಗುತ್ತಿದ್ದರೂ ಪ್ರಯೋಜನವಾಗದ್ದರಿಂದ ಗ್ರಾಮಸ್ಥರಿಗೂ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ತಲೆನೋವಾಗಿ ಪರಣಮಿಸಿದೆ.

ಗಾಯಗೊಂಡಿದ್ದ ಚಿರತೆ ಮರಿ ರಕ್ಷಣೆ

Oct 06 2025, 01:01 AM IST
ಬಲ ಮುಂಗಾಲಿಗೆ ಗಾಯವಾಗಿದ್ದರಿಂದ ಮರಿ ಚಿರತೆಯೊಂದು ತಾಯಿಯಿಂದ ಬೇರ್ಪಟ್ಟು ಮರವೇರಿ ಕುಳಿತಿದೆ

ಚಿರತೆ ದಾಳಿಗೆ ಎರಡು ಹೋತ ಬಲಿ

Oct 04 2025, 12:00 AM IST
ತುರುವೇಕೆರೆ: ತಾಲೂಕಿನಾದ್ಯಂತ ಚಿರತೆ ದಾಳಿ ಮುಂದುವರೆದಿದೆ. ತಾಲೂಕಿನ ಬಾಣಸಂದ್ರ ಗ್ರಾಮದಲ್ಲೇ ಚಿರತೆ ದಾಳಿಗೆ ಎರಡು ಹೋತಗಳು ಬಲಿಯಾಗಿವೆ.

ಬಸಪ್ಪನ ದೊಡ್ಡಿ ತೋಟದಲ್ಲಿ 2 ಚಿರತೆ ಮರಿಗಳು ಪ್ರತ್ಯಕ್ಷ

Oct 01 2025, 01:00 AM IST
ಕಾಂಚಳ್ಳಿ ಹಾಗೂ ಬಸಪ್ಪನ ದೊಡ್ಡಿ ಮಾರ್ಗ ಮಧ್ಯ ಇರುವಂತಹ ಪ್ರಕಾಶ ಎಂಬುವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ಮಂಗಳವಾರ ನಡೆದಿದೆ.

ಚಿರತೆ ಪ್ರತ್ಯೇಕ್ಷ, ಜನರಲ್ಲಿ ಹೆಚ್ಚಿದ ಆತಂಕ

Sep 28 2025, 02:00 AM IST
ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು ನಿಜ, ಆದರೆ ಅದರ ಹೆಜ್ಜೆ ಗುರುತುಗಳು ಸಿಕ್ಕಿದೆ. ಪಂಪಾವಣದಲ್ಲಿ ವಾಯುವಿಹಾರ ಮಾಡುವವರು ನಾಲ್ಕು ದಿನ ವಾಯುವಿಹಾರ ಮಾಡಬಾರದು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved