ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾರೋಹಳ್ಳಿಯಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ
Aug 11 2024, 01:35 AM IST
ಕುರಿ, ಮೇಕೆ ಮತ್ತು ನಾಯಿಗಳ ಮೇಲೆ ದಾಳಿ ಮಾಡಿ ಹಾರೋಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯಲ್ಲಿ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ಮೇಲನಹಳ್ಳಿಯಲ್ಲಿ ಚಿರತೆ ಸೆರೆ
Aug 11 2024, 01:34 AM IST
ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಮೇಲನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸುತ್ತಮುತ್ತ ಸುಳಿದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ
ತುಮಕೂರು ಜಿಲ್ಲೆಯಲ್ಲಿ ಮತ್ತೆ ಚಿರತೆ ಘರ್ಜನೆ
Aug 10 2024, 01:35 AM IST
ಮೊನ್ನೆ ಮೊನ್ನೆ ತುಮಕೂರು, ಆಚೆ ಮೊನ್ನೆ ಹೆಬ್ಬೂರು, ವಾರದ ಹಿಂದೆ ತಿಪಟೂರು ಹೀಗೆ ಕಳೆದ 15 ದಿವಸಗಳಿಂದ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಕಲ್ಪತರು ಜಿಲ್ಲೆಯ ಜನರನ್ನು ಕಂಗೆಡೆಸಿದೆ.
ಹಸು ಮೇಲೆ ಚಿರತೆ ದಾಳಿ: ಜನರಲ್ಲಿ ಆತಂಕ
Aug 10 2024, 01:33 AM IST
Leopard attack on cow: panic among people
ಬಿದಿರಿನ ಪೂದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹೆಣ್ಣು ಚಿರತೆ ಕಳೇಬರ ಪತ್ತೆ
Aug 06 2024, 12:38 AM IST
ಕಳೆದ ನಾಲ್ಕೈದು ದಿನಗಳ ಹಿಂದೆ ಹೆದ್ದಾರಿ ರಸ್ತೆಯಲ್ಲಿ ಸಂಚರಿಸುವ ಯಾವುದೋ ವಾಹನಕ್ಕೆ ಸಿಲುಕಿ ಗಾಯಗೊಂಡ ನಂತರ ಬಿದಿರಿನ ಪೊದೆಯೊಳಗೆ ಹೋಗಿರುವ ಈ ಚಿರತೆ ಚೇತರಿಸಿಕೊಳ್ಳಲಾರದೆ ಸಾವನ್ನಪ್ಪಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
ತೆರೆದ ಬಾವಿಗೆ ಬಿದ್ದು ಚಿರತೆ ಸಾವು
Jul 31 2024, 01:09 AM IST
ತೆರೆದ ಬಾವಿಗೆ ಬಿದ್ದು ಚಿರತೆ ಸಾವು
ಹುಲಿ, ಚಿರತೆ ಹೆಚ್ಚಿದಂತೆ ಸಂಘರ್ಷವೂ ಹೆಚ್ಚುತ್ತಿದೆ
Jul 30 2024, 12:34 AM IST
ದೇಶದಲ್ಲಿ ಹುಲಿ ಸಂಖ್ಯೆಯಲ್ಲಿ ಸುಧಾರಣೆ ಆದರೂ ಹುಲಿ ಸೇರಿದಂತೆ ದೊಡ್ಡ ಬೆಕ್ಕುಗಳ ಸಂರಕ್ಷಣೆ ಸವಾಲಾಗಿದೆ
ಕುಂಜಾರುಗಿರಿಯಲ್ಲಿ ಬೋನಿಗೆ ಬಿತ್ತು ಚಿರತೆ !
Jul 25 2024, 01:25 AM IST
ಕೆಲವು ದಿನಗಳಿಂದ ಈ ಪ್ರದೇಶಗಳಲ್ಲಿ ಚಿರತೆಗಳ ಸಂಚಾರವನ್ನು ಸ್ಥಳೀಯರು ಗಮನಿಸಿದ್ದರು. ಈಗಾಗಲೇ ಹಲವಾರು ಮನೆಗಳ ನಾಯಿಗಳು ಚಿರತೆಗೆ ಆಹಾರವಾಗಿವೆ. ಈ ಭಾಗದಲ್ಲಿ ಮೂರು ಚಿರತೆಗಳನ್ನು ಸ್ಥಳೀಯರು ಗುರುತಿಸಿದ್ದು, ಜನರು ಭಯಭೀತರಾಗಿದ್ದರು.
ಒಡೆಯರ ಹತ್ತೂರು, ಕುಂಕುವದಲ್ಲಿ ಚಿರತೆ ಹೆಜ್ಜೆ: ಆತಂಕ
Jul 25 2024, 01:16 AM IST
ನ್ಯಾಮತಿ ತಾಲೂಕು ವ್ಯಾಪ್ತಿಗೆ ಬರುವ ಒಡೆಯರ ಹತ್ತೂರು ಹಾಗೂ ಕುಂಕುವ ಗ್ರಾಮಗಳ ಜಮೀನುಗಳಲ್ಲಿ ಚಿರತೆ ನಡೆದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ರೈತರು ಹಾಗೂ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
ಘಟಪ್ರಭಾ ಕಾಲುವೆ ಪಕ್ಕದ ತೋಟದಲ್ಲಿ ಹಂದಿಗುಂದದಲ್ಲಿ ಚಿರತೆ ಬಂದ ವದಂತಿ: ಆತಂಕದಲ್ಲಿ ಗ್ರಾಮಸ್ಥರು
Jul 24 2024, 01:21 AM IST
ಪಾಲಬಾವಿ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದ ಘಟಪ್ರಭಾ ಎಡದಂಡೆ ಕಾಲುವೆಯ ಪಕ್ಕದ ತೋಟಗಲ್ಲಿ ಕಳೆದ 7-8 ದಿನಗಳಿಂದ ಯಾವುದೋ ಪ್ರಾಣಿ ಮೇಕೆಗಳನ್ನು ತಿನ್ನುತ್ತಿದ್ದು, ಚಿರತೆ ಇರಬಹುದು ಎಂಬ ಶಂಕೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
< previous
1
...
6
7
8
9
10
11
12
13
14
...
19
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ